ದಿನಾಂಕ: 12/09/2024 ರಂದು ಹಾಸನ ನಗರದಲ್ಲಿ ಶಾಂತಿಯುತವಾಗಿ ನಡೆದ ಪಾಂಚಜನ್ಯ ಗಣಪತಿ ಮೆರವಣಿಗೆಯ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಕಾರ್ಯ ವೈಖರಿಯ ಬಗ್ಗೆ ಜಿಲ್ಲೆಯ ಮಾಧ್ಯಮಗಳು ಹಾಗೂ ಸಾರ್ವಜನಿಕರು ಪ್ರಶಂಸೆಯನ್ನು ವ್ಯಕ್ತಪಡಿಸಿರುತ್ತಾರೆ. ಸದರಿ ಕಾರ್ಯಕ್ರಮವು ಯಶಸ್ವಿಯಾಗಲು ಸಹಕರಿಸಿದ ಸಂಘಟಕರು ಹಾಗೂ ಸಾರ್ವಜನಿಕರಿಗೆ ಮತ್ತು (1/2)
ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಕರ್ತವ್ಯದ ಸಮಯದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಅರಣ್ಯ ಅಧಿಕಾರಿ/ಸಿಬ್ಬಂದಿಯವರ ಬಲಿದಾನವನ್ನು ಸ್ಮರಣೆ ಮಾಡುವ ನಿಟ್ಟಿನಲ್ಲಿ ಈ ದಿನ ಹಾಸನ ನಗರದ ಅರಣ್ಯ ಭವನದ ಆವರಣದಲ್ಲಿ "ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ" ವನ್ನು ಆಚರಿಸಲಾಯಿತು. (1/2)
@DgpKarnataka@Rangepol_SR
ಈ ದಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ
"ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಸಭೆ" ಯನ್ನು ನಡೆಸಿ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು. ಈ ಸಭೆಯಲ್ಲಿ ಸಮುದಾಯದ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.
@DgpKarnataka@Rangepol_SR@Addlsp2HSN@addlsp_hassana@112Hassana
ಗೌರಿ-ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ "ಶಾಂತಿ ಸಭೆ" ಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಭಾಗವಹಿಸಿದ್ದ ಧಾರ್ಮಿಕ ಮುಖಂಡರುಗಳಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ಹಬ್ಬವನ್ನು ಆಚರಿಸುವಂತೆ ಸೂಚನೆ ನೀಡಲಾಯಿತು.
@DgpKarnataka@Rangepol_SR@addlsp_hassana@Addlsp2HSN
ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪ್ರಯುಕ್ತ, ಈ ದಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶಾಂತಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ ಪ್ರಮುಖ ಧಾರ್ಮಿಕ ಮುಖಂಡರುಗಳಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಸೂಚನೆ ನೀಡಲಾಯಿತು.@DgpKarnataka@Rangepol_SR
The police, Internal security Divn.,CDPO depts have verified the antecedents and aadhar and other docs of these individuals.They are working as Agri workers locally since past 5 years and had gone to Assam for Agri work and having returned and(1/2)
@DgpKarnataka@SPHassan2
ಈ ಬಗ್ಗೆ ಪೋಲಿಸ್ .ಆಂತರೀಕ ಭದ್ರತಾ ವಿಭಾಗ, ಕಾರ್ಮಿಕ ಇಲಾಖೆ ಮತ್ತು ಸಿ.ಡಿ.ಪಿ.ಓ ಇಲಾಖೆಯಿಂದ
ಪರಿಶೀಲಿಸಲಾಗಿರುತ್ತದೆ.ಇವರ ಆಧಾರ್ ಕಾರ್ಡ್ ಹಾಗೂ ಇತರ ದಾಖಲೆಗಳನ್ನು ಸಹ ಪೂರ್ಣವಾಗಿ ಪರಿಶೀಲಿಸಲಾಗಿದೆ..
ಕಳೆದ ಏಳೆಂಟು ವರ್ಷಗಳಿಂದ ಈ ಪ್ರದೇಶದಲ್ಲಿ ಕೃಷಿ ಹಾಗೂ ಇತರೆ ಕೂಲಿ ಕೆಲಸ ಮಾಡುತ್ತಿದ್ದು, (1/2)
@DgpKarnataka@SPHassan2
ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಕಾಲ ತಮ್ಮ ಅಮೋಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಈ ದಿನ ಆತ್ಮೀಯವಾಗಿ ಬೀಳ್ಕೊಡಲಾಯಿತು. ಅವರ ಮುಂದಿನ ಜೀವನವು ಸುಖಮಯ ಮತ್ತು ಆರೋಗ್ಯಕರವಾಗಿರಲೆಂದು ಜಿಲ್ಲಾ ಪೊಲೀಸ್ ವತಿಯಿಂದ ಶುಭ ಹಾರೈಸುತ್ತೇವೆ.
@DgpKarnataka@KarnatakaCops@Rangepol_SR@Addlsp2HSN
ದಿನಾಂಕ: 03/08/2024 ರಂದು ಹಾಸನ ಜಿಲ್ಲೆಯ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೊಡ್ಡ ತಪ್ಪಲು ಬಳಿ ಉಂಟಾಗಿದ್ದ ಗುಡ್ಡ ಕುಸಿತದ ಸ್ಥಳ ಹಾಗೂ ಕುಂಬರಡಿ ಮತ್ತು ಹಾರ್ಲೆ ಎಸ್ಟೇಟ್ ಮಧ್ಯ ರಸ್ತೆ ಕುಸಿತ ಉಂಟಾಗಿದ್ದ ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು ಹಾಗೂ (1/2)
@DgpKarnataka
ಹಾಸನ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ಹಾಸನ ನಗರದ ಪಾಯಣ್ಣ ಸರ್ಕಲ್ ಮತ್ತು ಸುಬೇದಾರ್ ಸರ್ಕಲ್ ಸಿಗ್ನಲ್ ಗಳನ್ನು ದುರಸ್ತಿ ಮಾಡಿಸಲಾಗಿದೆ. ಸಂಚಾರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಶಾಲೆಗಳಿಗೆ ಭೇಟಿ ನೀಡಿ ಸಂಚಾರ ಅರಿವು ಕಾರ್ಯಕ್ರಮ ನಡೆಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. (1/2)
@DgpKarnataka@KarnatakaCops
ಹಾಸನ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ಹಾಸನ ನಗರದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುವುಮಾಡಿಕೊಡುವ ಉದ್ದೇಶದಿಂದ ಹಳೆಬಸ್ ನಿಲ್ದಾಣ ರಸ್ತೆ , ಶಂಕರ ಮಠ ರಸ್ತೆ, ಚರ್ಚ್ ರಸ್ತೆ, ಆರ್.ಸಿ.ರಸ್ತೆ ಹಾಗೂ ಬಿ.ಎಂ ರೋಡ್ ಗಳಲ್ಲಿ ಒಂದು ಬದಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.(1/2)
@DgpKarnataka@KarnatakaCops@Rangepol_SR
ದಿನಾಂಕ:21/07/2024 ರಂದು ಹಾಸನ ಜಿಲ್ಲೆಯ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೊಡ್ಡ ತಪ್ಪಲು ಬಳಿ ಉಂಟಾದ ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವರಾದ ಮಾನ್ಯ ಎಚ್.ಡಿ ಕುಮಾರಸ್ವಾಮಿ ರವರು ಹಾಗೂ ಪ್ರತಿಪಕ್ಷ ನಾಯಕರಾದ ಮಾನ್ಯ ಆರ್.ಅಶೋಕ್ ರವರ ಸಮ್ಮುಖದಲ್ಲಿ ಮಳೆಯಿಂದ ಹಾನಿಗೊಳಗಾದ ಸ್ಥಳವನ್ನು ಪರಿಶೀಲಿಸಲಾಯಿತು.
2023-24ರ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಫಲಿತಾಂಶದಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕಗಳಿಸಿ ತೇರ್ಗಡೆ ಹೊಂದಿರುವ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮಕ್ಕಳಿಗೆ ಈ ದಿನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ "ಪ್ರತಿಭಾ ಪುರಸ್ಕಾರ" ಸಮಾರಂಭವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಈ ದಿನ ಜಿಲ್ಲಾ ಪೊಲೀಸ್ ವತಿಯಿಂದ ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾನ್ಯ ದಕ್ಷಿಣ ವಲಯ ಡಿಐಜಿಪಿ ರವರಾದ ಡಾ|| ಎಂ.ಬಿ ಬೋರಲಿಂಗಯ್ಯ ಐ.ಪಿ.ಎಸ್ ರವರು ಭಾಗವಹಿಸಿ ಜಿಲ್ಲೆಯಲ್ಲಿ ಎತ್ತರಕ್ಕೆ ಅನುಗುಣವಾಗಿ ತೂಕ ಹೊಂದಿಲ್ಲದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿರವರುಗಳಿಗೆ ಉತ್ತಮ ಜೀವನಶೈಲಿ (1/2).