ನಮ್ಮ ಭೂಮಿ - ನಮ್ಮ ಹಕ್ಕು
ಬಿಡದಿ ಟೌನ್ ಶಿಪ್ ವಿರೋಧಿಸಿ ಬೈರಮಂಗಲದಿಂದ ಬೆಂಗಳೂರಿನ ��್ರೀಡಂ ಪಾರ್ಕ್ ವರೆಗೆ ಬೃಹತ್ ಪಾದಯಾತ್ರೆ.
ದಿನಾಂಕ 09-08-2026, ಭಾನುವಾರದ ಪಾದಯಾತ್ರೆಯ ಮಾರ್ಗದ ವಿವರ.
152 paper leaks across India since 2014.
Behind every leaked paper are lakhs of young Indians who studied for years, spent their families’ savings, travelled long distances and placed their future in a supposedly fair examination system.
Their hard work was mocked. Their trust was betrayed. Their careers were delayed while organised leak mafias flourished under a government that repeatedly failed to protect the integrity of examinations.
The youth of India do not need speeches on Pariksha Pe Charcha. They need leak-proof examinations, time-bound recruitment, strict punishment for the guilty and accountability from those in power.
152 paper leaks.
Millions of shattered dreams.
Zero accountability.
ಓಂ ಸರ್ವಮಂಗಳ ಮಾಂಗ್ಯೇ ಶಿವೇ ಸರ್ವಾರ್ಥ ಸಾಧಕೇ
ಶರಣ್ಯೇ ತ್ರಯಂಬಕೇ ಗೌರೀ ನಾರಾಯಣಿ ನಮೋಸ್ತುತೇ
ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಾಲಬನ್ನಿ ಗ್ರಾಮದಲ್ಲಿ ಶ್ರೀ ಮಾರಮ್ಮ ತಾಯಿ ನೂತನ ವಿಗ್ರಹ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮತ್ತು ನೂತನ ���ೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ದೇವಿ ದರ್ಶನ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥಿಸಲಾಯಿತು.
ಶ್ರೀ ಮಾರಮ್ಮ ತಾಯಿ ಅನುಗ್ರಹವು ಗ್ರಾಮದ ಪ್ರತಿಯೊಬ್ಬರ ಮೇಲಿರಲಿ ಹಾಗೂ ಎಲ್ಲರ ಇಷ್ಟಾರ್ಥಗಳು ಈಡೇರಲಿ ಎಂದು ಆಶಿಸುತ್ತೇನೆ.
ನವದೆಹಲಿ ಪ್ರವಾಸದ ಸಂದರ್ಭದಲ್ಲಿ ಇಂದು ಕೇಂದ್ರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ಶ್ರೀ @VSOMANNA_BJP ಅವರನ್ನು ಅವರ ಕಚೇರಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದೆನು.
ಈ ಸಂದರ್ಭದಲ್ಲಿ ರಾಜ್ಯದ ರೈಲ್ವೆ ಅಭಿವೃದ್ಧಿ, ಹೊಸ ರೈಲು ಸೇವೆಗಳ ವಿಸ್ತರಣೆ, ಕಲ್ಯಾಣ ಕರ್ನಾಟಕ ಭಾಗದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ���್ಲಿ ಕುಡಿಯುವ ನೀರಿನ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು.