ಕನ್ನಡ ದ್ವಜವನ್ನು ಕೆಲವು ಕಿಡಿಗೇಡಿಗಳು ಸುಟ್ಟಿದ್ದಾರೆ. ಈ ಕೃತ್ಯದ ಹಿಂದಿರುವ ಹೇಡಿಗಳನ್ನು ಕೂಡಲೇ ಭಂದಿಸಿ ಶಿಕ್ಷೆ ನೀಡಬೇಕು. ಇದಕ್ಕಾಗಿ ಹೋರಾಟ ಮಾಡಿದ ನಮ್ಮ ವೀರ ಕನ್ನಡಿಗರನ್ನು ಬಿಡುಗಡೆ ಮಾಡಬೇಕು. ನಮ್ಮ ನಾಡು ನುಡಿ ಸಂಸ್ಕ್ರತಿಯನ್ನು ಅಗೌರವಿಸುವ ಯಾರೇ ಆದರೂ ಅವರ ವಿರುದ್ದ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಲೇಬೇಕು. ಜೈ ಕನ್ನಡಾಂಬೆ 🙏🙏