ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು, ಜೇವರ್ಗಿಯ ಜನಪ್ರಿಯ ಶಾಸಕರಾದ ಡಾ.ಅಜಯಸಿಂಗ್ ಅವರು ಇಂದು ದೇವಲ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಆಗಮಿಸಿದ ವೇಳೆ ಭೇಟಿ ಮಾಡಲಾಯಿತು. ಭವಿಷ್ಯದಲ್ಲಿ ಸಚಿವರಾಗಿ ನಾಡಿನ ಸೇವೆಗೈಯಲು ದತ್ತಾತ್ರೇಯಯನು ಆಶೀರ್ವದಿಸಲಿ ಎಂದು ಶುಭಕೋರಲಾಯಿತು@ajaydharamsingh@arunkumar891
ನನ್ನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರ ಶುಭಾಶಯ ಹಾಗೂ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ ಮತ್ತು ವಿನೀತನಾಗಿದ್ದೇನೆ. ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ.
ಮಾನ್ಯ ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಆಗಿದ್ದೇನೆ.
ಪ್ರಧಾನಮಂತ್ರಿಗಳ ಶುಭಾಶೀರ್ವಾದ ಮತ್ತು ಸಂದೇಶವು ಸಾರ್ವಜನಿಕ ಸೇವೆಯು ಕೇವಲ ಒಂದು ಜವಾಬ್ದಾರಿಯಲ್ಲ; ಬದಲಿಗೆ ರಾಷ್ಟ್ರ, ಸಮಾಜ ಮತ್ತು ಸಾರ್ವಜನಿಕರ ಕಲ್ಯಾಣಕ್ಕಾಗಿ ಜೀವಮಾನದ ಅನನ್ಯ ಸಮರ್ಪಣೆಯಾಗಿದೆ ಎಂಬುದನ್ನು ನೆನಪಿಸುತ್ತದೆ.
ಸಮರ್ಪಣೆ, ಪರಿಶ್ರಮ ಮತ್ತು ನಿಸ್ವಾರ್ಥ ಸೇವೆಯ ಬಗ್ಗೆ ಅವರ ಮೆಚ್ಚುಗೆಯು ನನ್ನನ್ನು ಮತ್ತಷ್ಟು ಉತ್ತೇಜಿಸಿದೆ ಹಾಗೂ ರಾಷ್ಟ್ರಸೇವೆಗೆ ಸಮರ್ಪಿಸಿಕೊಳ್ಳಲು ಪ್ರೇರೇಪಣೆ ನೀಡಿದೆ.
ನನ್ನನ್ನು ಹರಸಿ ಆಶೀರ್ವದಿಸಿದ ಮಾನ್ಯ ಪ್ರಧಾನಿಗಳಿಗೆ ಕೃತಜ್ಞನಾಗಿದ್ದೇನೆ. ನನ್ನ ಮೇಲೆ ಅವರು ಇರಿಸಿರುವ ನಂಬಿಕೆಗೆ ನಾನು ಋಣಿಯಾಗಿದ್ದೇನೆ.
ಸರ್, ತಮಗೆ ನನ್ನ ಹೃದಯಪೂರ್ವಕ ವಿನಮ್ರ ಧನ್ಯವಾದಗಳು. 🙏
ಕಲಬುರಗಿಯಲ್ಲಿ ಪ್ರತಿಪಕ್ಷ ಬಿಜೆಪಿ ನರಸತ್ತ ನಾಮರ್ದರಂತೆ ವರ್ತಿಸುತ್ತಿರುವುದಕ್ಕೆ ಈ ಪ್ರತಿಭಟನೆ ಸಾಕ್ಷಿ. ಬಾಕಿ ಬೆಳೆ ವಿಮೆ ನೀಡಬೇಕು ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ, ಕಾಂಗ್ರೆಸ್ ಶಾಸಕರೇ ನೇತೃತ್ವ ವಹಿಸಿ, ಸರ್ಕಾರಕ್ಕೆ ಆಗ್ರಹಿಸಿದರು. @BJP4Karnataka ಜಿಲ್ಲೆಯ ನಿಮ್ಮ ನಾ(*)ಯಕರಿಗೆ ತಿಳಿ ಹೇಳಿ. 1/2
@BYVijayendra@blsanthosh
ತಾಯಿಯ ಮಡಿಲು ಸೇರಿದ ಮಗು.
ಕಲಬುರಗಿ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸಿದ ಘಟನೆಗೆ ಸಂಬಂಧಿಸಿದಂತೆ ಮಾನ್ಯ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರ ಮಾರ್ಗದರ್ಶನದಲ್ಲಿ 24 ಗಂಟೆಗಳಲ್ಲಿ ತ್ವರಿತ ಕಾರ್ಯಚರಣೆ ಕೈಗೊಂಡು ಮಗುವನ್ನು ಸಂರಕ್ಷಿಸಿ ಪಾಲಕರಿಗೆ ಒಪ್ಪಿಸಲಾಯಿತು. @DgpKarnataka
@BYVijayendra@BSYBJP@BJP4Karnataka ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಜನ್ಮದಿನದ ಹಾರ್ದಿಕ ಶುಭಾಶಯಗಳು. ರಾಜಕೀಯ ಜೀವನದಲ್ಲಿ ಉತ್ತುಂಗಕ್ಕೆ ಏರಲಿ ಎಂದು ಶ್ರೀ ಗುರು ದತ್ತಾತ್ರೇಯನಲ್ಲಿ ಪ್ರಾರ್ಥಿಸುತ್ತೇನೆ.
ಕಾಂಗ್ರೆಸ್ ನ ಯುವ ಮುಖಂಡರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ಜನಪ್ರಿಯ ಯುವ ನೇತಾರ ಸಂತೋಷ ಪಾಟೀಲ್ ದಣ್ಣೂರ ಅಣ್ಣ ಅವರಿಗೆ ಜನ್ಮದಿನದ ಶುಭಾಶಯಗಳು.
ಜನಸೇವೆ ಮಾಡಲು ಭಗವಂತ ಉತ್ತಮ ಆಯುರಾರೋಗ್ಯ ಕಲ್ಪಿಸಲಿ, ರಾಜಕೀಯ ಜೀವನದಲ್ಲಿ ಇನ್ನಷ್ಟು ಉತ್ತಮ, ಉನ್ನದ ಸ್ಥಾನಗಳು ದೊರೆಯಲಿ ಎಂದು ಪ್ರಾರ್ಥಿಸುತ್ತೇನ
ಕಲ್ಯಾಣ ಕರ್ನಾಟಕದ ಯುವ ನಾಯಕ, ಜನಪ್ರಿಯ ನೇತಾರ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಡಾ.ಅಜಯಸಿಂಗ್ ಅವರಿಗೆ ಜನ್ಮದಿನದ ಹೃದಯಪೂರ್ವಕ ಶುಭಾಶಯಗಳು.@Dr_Ajay_Singh
ನಾಡಿನ ಸಮಸ್ತ ಜನತೆಗೆ ದಸರಾ ಹಬ್ಬದ ಹಾಗೂ ವಿಜಯ ದಶಮಿಯ ಹಾರ್ದಿಕ ಶುಭಾಶಯಗಳು ತಾಯಿ ಚಾಮುಂಡೇಶ್ವರಿಯು ತಮಗೆಲ್ಲರಿಗೂ ಸುಖ,ಶಾಂತಿ, ನೆಮ್ಮದಿ,ಆಯುರಾರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ.
#HappyDusshera#Dussehra#Dussehra2023
ಕಾಂಗ್ರೆಸ್ ನ ಯುವ ಮುಖಂಡ, ಸದಾ ಜನಪರ ಕಾರ್ಯ ಮಾಡುವ, ಆತ್ಮೀಯ ಗೆಳೆಯ ಸಿದ್ದು ಸಂಗಾವಿಗೆ ಜನ್ಮದಿನದ ಶುಭಾಶಯಗಳು.
ದೇವರು ಜನಸೇವೆ ಮಾಡಲು ಇನ್ನಷ್ಟು ಶಕ್ತಿ, ಆರೋಗ್ಯ, ಆಯಸ್ಸು ನೀಡಲಿ. ರಾಜಕೀಯ ಕ್ಷೇತ್ರದಲ್ಲಿ ಉನ್ನತ ಹುದ್ದೆಗಳು ದೊರೆಯಲಿ ಎಂದು ಆಶೀಸುತ್ತೇನೆ.@INCKalaburagi@PriyankKharge
I had the privilege of visiting the holy city of Shirdi on the occasion of my birthday to seek the blessings of the revered Shirdi Sai Baba. The experience was truly humbling, and it was made even more special by the outpouring of birthday wishes from all of you.
ಕಲ್ಯಾಣ ಕರ್ನಾಟಕದ ಕೀರ್ತಿ ಪುರುಷ, ಅಭಿವೃದ್ಧಿಯ ಧೀಮಂತ ನಾಯಕ, ಭವಿಷ್ಯದ ಮುಖ್ಯಮಂತ್ರಿ, ಕಲಬುರಗಿಯ ಕೀರ್ತಿಯನ್ನು ಸಂಸತ್ತಿನಲ್ಲಿ ಮೆರೆಸಿದ ಶಕ್ತಿ ಪುರುಷ, ಸರ್ವರೊಪ್ಪುವ ಆಡಳಿತ ನೀಡಿದ ಡಾ.ಮಲ್ಲಿಕಾರ್ಜುನ ಖರ್ಗೆ @kharge ಸಾಹೇಬರಿಗೆ ಜನ್ಮದಿನದ ಶುಭಾಶಯಗಳು.
#happybirthdaylegend#Kharge@PriyankKharge