ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯ ಪಾತ್ರ ವಹಿಸಿದ್ದ, ಭಾರತದ ಪ್ರಥಮ ರಾಷ್ಟ್ರಪತಿ ಭಾರತರತ್ನ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನದ ಸ್ಮರಣೆಗಳು...🙏🙏
#RajendraPrasad#bjp4siracity
26/11 ಮುಂಬಯಿ ಉಗ್ರ ದಾಳಿಯ ದುಷ್ಟರನ್ನು ನಾವೆಂದೂ ಕ್ಷಮಿಸಲಾರೆವು, ನಮ್ಮವರ ತ್ಯಾಗವನ್ನೂ ಮರೆಯಲಾರೆವು..
ಹೇಯ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಮತ್ತು ದೇಶ ಹಾಗೂ ಜನರನ್ನು ರಕ್ಷಿಸಲು ಅಪ್ರತಿಮ ಸಾಹಸ ತೋರಿದ ಕೆಚ್ಚೆದೆಯ ವೀರರಿಗೆ ನಮ್ಮ ಹೃದಯಪೂರ್ವಕ ನಮನಗಳು...🙏🙏🇮🇳🇮🇳
#MumbaiTerrorAttack#bjp4siracity
ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರಾ...
ಈಗೇ ತಮ್ಮ ಅನೇಕ ಕೀರ್ತನೆಗಳ ಮುಖಾಂತರ ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಕೊಡುಗೆ ನೀಡಿದ ದಾಸಶ್ರೇಷ್ಠ ಕನಕದಾಸರ ಜಯಂತಿಯ ಶುಭಾಶಯಗಳು..🙏🙏
#KanakaJayanthi#bjp4siracity
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಮರಣೋತ್ತರ 'ಕರ್ನಾಟಕ ರತ್ನ ಪ್ರಶಸ್ತಿ' ಘೋಷಣೆ ಮಾಡುವ ಮೂಲಕ ಪುನೀತ್ ರಾಜ್ಕುಮಾರ್ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ..🙏🙏👏👏
#ಕರ್ನಾಟಕರತ್ನ#PuneethRajkumar#bjp4siracity
ಇಂದು ಶಿರಾ ನಗರದ ಕೊಲ್ಲಾಪುರದಮ್ಮ ಕನ್ವೆನ್ಷನ್ ಹಾಲ್ ನಲ್ಲಿ ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ವಿಭಾಗದ #ರೈತ_ಮೋರ್ಚಾ ಪದಾಧಿಕಾರಿಗಳ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು...
ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ #ಈರಣ್ಣ_ಕಡಾಡಿ ಯವರು ಉದ್ಘಾಟಿಸಿದರು..
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್. ಶಿವಪ್ರಸಾದ್,ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಸ್ನೇಕ್ ನಂದೀಶ್, ತುಮಕೂರು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀ ಶಿವಶಂಕರ ಬಾಬು, ಚಿತ್ರದುರ್ಗ ಜಿಲ್ಲಾಧ್ಯಕ್ಷ ಶ್ರೀ ವೆಂಕಟೇಶ ಯಾದವ್,ದಾವಣಗೆರೆ ಜಿಲ್ಲಾಧ್ಯಕ್ಷ
ವನವಾಸಿಗಳ ಪರವಾಗಿ ಬ್ರಿಟೀಷರ ವಿರುದ್ಧ ಹೋರಾಡಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿಯಂದು ಶತ ಶತ ನಮನಗಳು...🙏🙏
ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದ ಗೌರವಾರ್ಥ ಈ ವರ್ಷದಿಂದ ನವೆಂಬರ್ 15 ನ್ನು ಜನಜಾತೀಯ ಗೌರವ್ ದಿವಸ್ ಆಗಿ ಆಚರಿಸಲಾಗುತ್ತಿದೆ.
#BirsaMunda
ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಸಚಿವ, ಭಾರತ ರತ್ನ ಡಾ. ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಸ್ಮರಣೆಗಳು ಹಾಗೂ ರಾಷ್ಟ್ರೀಯ ಶಿಕ್ಷಣ ದಿನದ ಶುಭಾಶಯಗಳು..🙏🙏
#ರಾಷ್ಟ್ರೀಯ_ಶಿಕ್ಷಣ_ದಿನ#bjp4siracity
ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನು ಅಸ್ತ್ರವನ್ನಾಗಿಸಿ ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ಸದೆಬಡಿದ ಕನ್ನಡ ನಾಡಿನ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿಯ ಶುಭಾಶಯಗಳು..🙏🙏
#ಒನಕೆಓಬವ್ವ#OnakeObavva#bjp4siracity
ಲಾಲ್-ಬಾಲ್-ಪಾಲ್ ಎಂದೇ ಕರೆಯಲ್ಪಡುವ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರು,
ಚಿಂತಕರು, ಲೇಖಕರು, ಪತ್ರಕರ್ತರು, ಸಮಾಜ ಸುಧಾರಕರು, ಕ್ರಾಂತಿಕಾರಿ ವಿಚಾರಧಾರೆಯ ಜನಕ.. ಹೀಗೆ ಹಲವು ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀ ಬಿಪಿನ್ ಚಂದ್ರಪಾಲ್ ರವರ 163ನೇ ಸ್ಮರಣೆಯ ಕೋಟಿ ಕೋಟಿ ನಮನಗಳು..🇮🇳💐🙏
#BipinChandraPal
ಭಾರತದಲ್ಲಿ ಶಸ್ತ್ರ ಕ್ರಾಂತಿಯ ಜ್ವಾಲೆಯನ್ನು ಹಚ್ಚಿದ ಅದಮ್ಯ ಕ್ರಾಂತಿಕಾರಿ, ಅಪ್ಪಟ ದೇಶಪ್ರೇಮಿ ವಾಸುದೇವ ಬಲವಂತ ಫಡಕೆ ಅವರ ಜನ್ಮದಿನದಂದು ಶತ ಶತ ನಮನಗಳು..🙏🙏
#VasudevBalwantPhadke#bjp4siracity
ಇಂದು ಮುಂಜಾನೆ ಮುಖ್ಯಮಂತ್ರಿ @BSBommai ಅವರು, ಶುಕ್ರವಾರ ನಿಧನರಾದ ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಅಂತಿಮ ಯಾತ್ರೆಗೂ ಮುನ್ನ, ಅಗಲಿದ ನೆಚ್ಚಿನ ಕಲಾವಿದನಿಗೆ ಭಾವಪೂರ್ಣ ವಿದಾಯ ಹೇಳಿದರು.
#PuneethRajkumar