Let’s take time to join the Human Chain on this Sunday the 15th at 9.30 am.
Let’s strengthen the principles of Liberty, Equality and Fraternity ingrained in our Constitution.
For more details: https://t.co/GsUqE85vjS
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದ ವರೆಗೆ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದೆ. 15ನೇ ಸೆಪ್ಟೆಂಬರ್ 2024ರಂದು ಬೆಳಿಗ್ಗೆ 9:30 ಗಂಟೆಗೆ ಎಲ್ಲರೂ ಕೈಜೋಡಿಸುವ ಮೂಲಕ ಯಶಸ್ವಿಗೊಳಿಸುವಂತೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ರಾಜ್ಯದ ಜನರನ್ನು ಪ್ರೀತಿಯಿಂದ ಆಹ್ವಾನಿಸಿದ್ದಾರೆ.
@CMofKarnataka@CMahadevappa@PriyankKharge@Madhu_Bangarapp@DKShivakumar@Captain_Mani72@SWDGoK
@kreisemahithi
#KarnatakaDemocracyDay2024 #Constitution
#Constitution_Of_India #internationaldayofdemocracy
#ConstitutionofIndia #humanchain #democracy
ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ, ಈ ಸಾಲು ನಮ್ಮ ಸಂಸ್ಕೃತಿಯಲ್ಲಿ ಗುರುವಿಗೆ ಇರುವ ಮಹತ್ವವನ್ನು ತಿಳಿಸುತ್ತದೆ. ಒಬ್ಬ ಮನುಷ್ಯ ಗುರುವಿನ ಮಾರ್ಗದರ್ಶನವಿಲ್ಲದೆ ಸರಿಯಾದ ಹಾದಿಯಲ್ಲಿ ಸಾಗಿ ಆತ್ಮೋನ್ನತಿ ಹೊಂದಲಾರ ಎಂಬುದು ಇದರ ಅರ್ಥ. ಗುರು ಮುಖೇನ ಕಲಿಯದ ವಿದ್ಯೆ ಅಪೂರ್ಣ ಎಂಬ ಭಾವನೆ ಇಂದಿಗೂ ನಮ್ಮಲ್ಲಿ ಜಾರಿಯಲ್ಲಿದೆ.
🙏🙏
International Democracy Day, celebrated world over on 15th September, must reinforce in us the values of Equality, Liberty and Fraternity, that form the bedrock of Democracy.
“Democracy is not merely a form of Government.
..It is essentially an attitude of respect and reverence towards our fellow men.”
- Dr B. R. Ambedkar
Let’s pledge towards a more equal society on that day by joining the Human Chain, probably the longest in the history, that would span approx 2,500 km, from Bidar to Chamarajanagara, covering all 31 districts of Karnataka.
https://t.co/Shmeuxn8Cn
Come and be a part of making history!
🇮🇳
2024-25ನೇ ಸಾಲಿಗೆ ಸಂಬಂಧಿಸಿದಂತೆ ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
@depcomkolar@DOMGOK@MuraliG_kml
Online applications are invited for admission to post-matric hostels of the Minority Welfare Department for the year 2024-2025. (only for students of general degree level courses) https://t.co/l8xUlMyi4r
2024-25 ನೇ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ ( ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಮಾತ್ರ) https://t.co/l8xUlMyPTZ
2023-2024ನೇ ಸಾಲಿನ 10ನೇ ತರಗತಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಅತ್ಯೋನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನ ಆಜಾದ್ ಮಾದರಿ ಶಾಲೆ ನವನಗರ,ಹುಬ್ಬಳ್ಳಿಯ ವಿದ್ಯಾರ್ಥಿಯಾದ ಜಾಸ್ಮಿನ್ ಬಾನುರವರಿಗೆ ಅಭಿನಂದನೆಗಳು.
Nothing is impossible if there is enough motivation & hard work. You need to believe in yourself & your dream.
A movie that would inspire a lot of youngsters who get into this cycle of UPSC/KPSC attempts to come out successfully.
Start the year with this! #12thFailMovie
ಇಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ 2 ವರ್ಷ 8 ತಿಂಗಳು 13 ದಿನಗಳ ಕಾಲ ಕರ್ತವ್ಯ ನಿರ್ವಹಿಸಿ ಬೇರೆ ಜಿಲ್ಲೆಗೆ ವರ್ಗಾವಣೆಗೊಂಡಿರುವುದರಿಂದ ಈ ದಿನ ಕರ್ತವ್ಯದಿಂದ ಬಿಡುಗಡೆಗೊಂಡಿದ್ದು,
ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತ್ಯಂತ ಹೆಚ್ಚಾಗಿರುವುದರಿಂದ ಜಿಲ್ಲಾಧಿಕಾರಿಗಳು ಈ ಕುರಿತು ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.
ದಿನಾಂಕ:13/02/2024 ರಂದು ಗ್ರಾಮ ಪಂಚಾಯಿತಿ ನೀರಲಕೇರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಲಿಂಗಸೂಗೂರು ರವರ ಸಂಯುಕ್ತಶ್ರಯದಲ್ಲಿ ಹಮ್ಮಿಕೊಳ್ಳಲಾದ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರ ಮೆರವಣಿಗೆ ಬೆಳಿಗ್ಗೆ 11:30 ಗ್ರಾಮ ಪಂಚಾಯಿತಿ ಸದಸ್ಯರು ಊರಿನ ಮುಖಂಡರು ಹಾಗೂ ವಿದ್ಯಾರ್ಥಿಗಳು ಅದ್ದೂರಿ ಯಿಂದ ಸ್ವಾಗತಿಸಲಾಯಿತು
ದಿನಾಂಕ:13/02/2024 ರಂದು ಗ್ರಾಮ ಪಂಚಾಯಿತಿ ಈಚನಾಳ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಲಿಂಗಸೂಗೂರು ರವರ ಸಂಯುಕ್ತಶ್ರಯದಲ್ಲಿ ಹಮ್ಮಿಕೊಳ್ಳಲಾದ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರ ಮೆರವಣಿಗೆ ಬೆಳಿಗ್ಗೆ 8:30 ಗ್ರಾಮ ಪಂಚಾಯಿತಿ ಸದಸ್ಯರು ಊರಿನ ಮುಖಂಡರು ಹಾಗೂ ವಿದ್ಯಾರ್ಥಿಗಳು ಅದ್ದೂರಿ ಯಿಂದ ಸ್ವಾಗತಿಸಲಾಯಿತು