ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಶಿಕ್ಷಕರನ್ನು ಶಾಲೆಗೆ ನೇಮಿಸಬೇಕಾಗಿ ವಿನಂತಿ
#GPSTR2022#Announce_Counsilling_Date@CMofKarnataka @Madhu_Bangarappa
@Madhu_Bangarapp ಮಾನ್ಯ ಶಿಕ್ಷಣ ಸಚಿವರೇ,
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಆದ ನಾವು, ನ್ಯಾಯಕ್ಕಾಗಿ ಬೆಂಗಳೂರು ಚಲೋ ಮಾಡಿ ತಿಂಗಳು ಕಳೆದರೂ ನಮಗೆ ನ್ಯಾಯ ಸಿಕ್ಕಿಲ್ಲ.
ನೀವು ಕೊಟ್ಟ ಮಾತನ್ನು ಉಳಿಸಿಕೊಳ್ಳಿ ,
ನಮಗೆ ಉದ್ಯೋಗ ಭಾಗ್ಯ ನೀಡಿ,
ನ್ಯಾಯ ದೊರಕಿಸಿಕೊಡಿ.🙏
#GPSTR2022#Recruit_Teachers#Save_Govt_Schools