ರಾಜ್ಯದಲ್ಲಿ 10 ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ 7 ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ.
ವಿಜಯಶಾಲಿಗಳಾದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅಭಿನಂದನೆಗಳು
ಕಾಂಗ್ರೆಸ್ ವಿಜಯಪತಾಕೆ ರಾಜ್ಯದಾದ್ಯಂತ ಹಾರಲಿ
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ #JoinCongressSocialMedia ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು, ಕೇಂದ್ರ - ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತಲು 1800120000044 ಸಂಖ್ಯೆಗೆ ಮಿಸ್ಡ್ ಕಾಲ್ ನ��ಡುವ ಮೂಲಕ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸೇರಿರಿ.
ಕೊರೋನಾ ಸೋಂಕಿತರಿಗೆ ಕಾಂಗ್ರೆಸ್ #ಸಹಾಯಹಸ್ತದ ಭಾಗವಾಗಿ ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ��ಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಹಾಗೂ ವಿಧಾನ ಸಭೆ ವಿರೋಧ ಪಕ್ಷದ ��ಾಯಕರಾದ ಶ್ರೀ @siddaramaiah ಅವರೊಂದಿಗೆ ಭಾಗವಹಿಸಲಾಯಿತು.
ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕೋವಿಡ್ ಸೋಂಕಿತರಿಗೆ ಕೆಪಿಸಿಸಿ ಸಹಾಯವಾಣಿ ಹಾಗೂ ಆಂಬುಲೆನ್ಸ್ ಸೇವೆ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ@DKShivakumar ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ಅವರೊಂದಿಗೆ ಭಾಗವಹಿಸಲಾಯಿತು.
.@PMOIndia@narendramodi has misled the nation through his unnecessary appearance on TV.
He promised youngsters to make vaccination available from May 1st but States are not ready with the vaccines.
Should @narendramodi not take the responsibility & apologize?
1/2
#ResignModi
18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ @BJP4Karnataka ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ?
ಮಾತು ತ��್ಪಿದ ಪ್ರಧಾನಿ @narendramodi ಟಿವಿಯಲ್ಲಿ ಕಾಣಿಸಿಕೊಂಡು ನಿಜಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು. 2/10
ಕೋವಿಡ್ ಸೋಂಕಿತರಿಗೆ ಕೆಪಿಸಿಸಿ ಸಹಾಯವಾಣಿ ಹಾಗೂ ಆಂಬುಲೆನ್ಸ್ ಸೇವೆಯನ್ನು ಉದ್ಘಾಟಿಸಲಾಯಿತು.
ವಿಪಕ್ಷ ನಾಯಕ @siddaramaiah, ಕೆಪಿಸಿಸಿ ಕಾರ್ಯಾಧ್ಯಕ್ಷರಾದ @SaleemAhmadINC, @RLR_BTM ಮಾಜಿ ಸಚಿವ @PriyankKharge ಯುವ, ಕಾಂಗ್ರೆಸ್ ಮುಖಂಡ @nalapad ಸೇರಿ ಹಲವು ಮುಖಂಡರು ಉಪಸ್ಥ��ತರಿದ್ದರು.
ನನ್ನ ಆತ್ಮೀಯ ಗೆಳೆಯರು ಕಾರ್ಕಳ ಕ್ಷೇತ್ರದ ಮಾಜಿ ಶಾಸಕರು ದಿ . ಹೆಚ್ ಗೋಪಾಲ್ ಭಂಡಾರಿ ಅವರ ಸ್ಮರಣಾರ್ಥ ಕಾರ್ಕಳದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದೆ. ಅವರ ಸರಳ ವ್ಯಕ್ತಿತ್ವ, ಸಮಗ್ರತೆ, ಸಾರ್ವಜನಿಕ ಕಲ್ಯಾಣಕ್ಕೆ ಬದ್ಧತೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತ ಮನುಷ್ಯನಾಗಿರುವುದಕ್ಕಾಗಿ ಅವರನ್ನು ಎಂದೆಂದಿಗೂ ಸ್ಮರಿಸಲಾಗುವುದು
ಜುಲೈ 2ರ 'ಪ್ರತಿಜ್ಞಾ ದಿನ' ಕಾರ್ಯಕ್ರಮಕ್ಕೆ ಕೇವಲ 1 ದಿನ ಮಾತ್ರ ಬಾಕಿ ಇದ್ದು, ಇದಕ್ಕಾಗಿ ತಾವು ತುಂಬಾ ಶ್ರಮ ವಹಿಸುತ್ತಿದ್ದೀರಿ.
ಅಂತಿಮ ತಯಾರಿ ಕುರಿತು ನಾಳೆ ಜುಲೈ 1 ರಂದು ಮಧ್ಯಹ್ನ 12 ಗಂಟೆಗೆ ಮತ್ತೆ ಜೂಮ್ ಮೂಲಕ ನಿಮ್ಮನ್ನು ಭೇಟಿ ಆಗುವೆ.
'ಜೂಮ್' ಲಿಂಕನ್ನು ನಾಳೆ ಬೆಳಿಗ್ಗೆ 8 ಗಂಟೆಗೆ ನೀಡಲ���ಗುವುದು.
- @DKShivakumar
ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ @PMOIndia ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ದಿಷ್ಠ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಕೈಲಾಗದ ನಾಯಕನ ಗೋಳಾಟದಂತಿತ್ತು.
1/7
#StopBhashanTakeAction
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷದ ಹಿರಿಯ ನಾಯಕರ ಸಭೆ.
ಸಭೆಯಲ್ಲಿ ವಿರೋಧ ಪಕ್ಷದ ��ಾಯಕರಾದ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಸೇರಿದಂತೆ ಹಲವು ಹಿರಿಯ ಮುಖಂಡರು ಉಪಸ್ಥಿತರಿದ್ದರು