The longer Narendra Modi waits to remove Dharmendra Pradhan, the worse the situation will get for him.
Even BJP voters are getting fed up of his ego and arrogance.
Why did PM Modi fly away to Bhutan in middle of a terror crisis in Delhi?
The answer is simple. He had to attend to his first duty, which was to secure a deal for his dear friend Adani.
ಸಮಸ್ತ ಕನ್ನಡಿಗರು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಶಕ್ತಿʼಯು International Book of Records - World Record of Excellence ಗೆ ಸೇರ್ಪಡೆಗೊಂಡು, ಮತ್ತೊಂದು ಮೈಲಿಗಲ್ಲು ಸಾಧಿಸಿದೆ.
ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ, ಜೂನ್ 11, 2023 ರಿಂದ ಜುಲೈ 25, 2025ರ ಅವಧಿಯಲ್ಲಿ ಸಾರಿಗೆ ನಿಗಮದ ಬಸ್ಸುಗಳಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಸಾಧನೆಗಾಗಿ ಶಕ್ತಿ ಯೋಜನೆಯು ಈಗಾಗಲೇ ಪ್ರತಿಷ್ಠಿತ "Golden Book of World Records" ನಲ್ಲಿ ದಾಖಲಾಗಿದೆ. ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ವಿಶ್ವ ದಾಖಲೆ ಬರೆದಿದೆ.
ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದು, ಇದರಿಂದ ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ. ಸ್ತ್ರೀ ಸಬಲೀಕರಣದ ಮಹತ್ವದ ಹೆಜ್ಜೆಯಲ್ಲಿ ನಮ್ಮೊಂದಿಗೆ ಜೊತೆಯಾಗಿರುವ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯ ಸಾಧನೆಯ ಶ್ರೇಯ ಸಲ್ಲುತ್ತದೆ.
ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ,ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು.
#ShaktiScheme I #InternationalBookOfRecords I #GuaranteeSarkara
Today we launched LEAP - the Local Economy Accelerator Program, a ₹1,000 crore initiative to build innovation and entrepreneurship across Karnataka over the next five years.
LEAP will nurture over 5 lakh jobs by supporting startups through a full lifecycle approach with funds, incubators, accelerators, Centres of Excellence and Global Technology Centres.
It includes a ₹300 crore fund of funds, ₹100 crore for deep tech, and focused programs for research, prototyping and skilling. By creating strong ecosystems in Tier-2 and Tier-3 towns, we are making world-class infrastructure, including plug-and-play/co-working facilities, mentorship and market access available to entrepreneurs everywhere.
Strengthening local economies across Karnataka continues to be our central priority and LEAP is a big step in that direction.
@CMofKarnataka@DKShivakumar
BREAKING : Mass Actor Vijay extended support to Rahul Gandhi’s Vote Chóri campaign
“BJP is doing Vote Chóri in Bihar & across India to steal elections”
This is rock solid spine 🫡🔥