*ಇವರೇ ನಮ್ಮ ಮಹಾನ್ ಕಿಲಾಡಿಗಳು*
ಟ್ಯಾಲೆಂಟ್ ಎನ್ನುವುದು ಯಾರೊಬ್ಬರ ಸ್ವತ್ತು ಅಲ್ಲ. ಈ ಹಿಂದೆ ’ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಷೋ ಮೂಲಕ ಹಲವು ಪ್ರತಿಭೆಗಳು ಬೆಳಕಿಗೆ ಬಂದರು. ಆ ಸಾಲಿನಲ್ಲಿ ಮಿಂಚು, ಪ್ರವೀಣ್ ಗಸ್ತಿ ಗೋಕಾಕ್ ಮತ್ತು ಚಿದಂಬರ ಪೂಜಾರಿ ಕಣ್ಣ ಮುಂದೆ ಕಾಣುತ್ತಾರೆ..
*ನೀನಿದ್ದರೆ ಆಲ್ಬಂ ಹಾಡು ಬಿಡುಗಡೆ*
ಮೊಗಾಚಿ ಲಾರಂ ಕ್ರಿಯೇಶನ್ ಅಡಿಯಲ್ಲಿ ಸಿದ್ದಗೊಂಡಿರುವ *’ನೀನಿದ್ದರೆ’* 5.52 ನಿಮಿಷದ ಆಲ್ಬಂ ಸಾಂಗ್ ಸಿರಿ ಮ್ಯೂಸಿಕ್ ಸಂಸ್ಥೆಯು ಹೊರತಂದಿದೆ. ಹಿರಿಯ ನಟ ರಮೇಶ್ ಭಟ್ ಹಾಡನ್ನು ಲೋಕಾರ್ಪಣೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು ❤️
*ನಿರ್ಮಾಣ ಸಂಸ್ಥೆ ತೆರೆದ ನಟಿ ಮೈತ್ರಿಯಾಗೌಡ*
ಬಣ್ಣದಲೋಕಕ್ಕೆ ಒಮ್ಮೆ ಬಂದರೆ ಅದರಿಂದ ಹೊರಬರವುದು ಅಷ್ಟು ಸುಲಭವಾಗಿರುವುದಿಲ್ಲ. ಕೆಲವರು ನಟನೆಯಿಂದ ದೂರ ಉಳಿದರೂ, ಇದೇ ಕ್ಷೇತ್ರದಲ್ಲಿ ಏನಾದರೂ ಒಂದು ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ಆ ಸಾಲಿಗೆ ನಟಿ *
*ತಿಕ್ಲುರಾಮ ಸಿನಿಮಾದ ಪುಸ್ತಕ ಬಿಡುಗಡೆ*
ಪರಿಸರ ಪ್ರೇಮಿ, ಹೃದಯಸ್ಪರ್ಶಿ ಕಥೆಯನ್ನು ಹೊಂದಿರುವ *’ತಿಕ್ಲುರಾಮ’* ಡಾ.ನಟರಾಜ ವಿರಚಿತ ಕಾದಂಬರಿಯಾಗಿದ್ದು ಸಿನಿಮಾರೂಪದಲ್ಲಿ ಬರುತ್ತಿದೆ. ಈಗಾಗಲೇ ಶೇಕಡ 40ರಷ್ಟು ಚಿತ್ರೀಕರಣ ನಡೆದಿದೆ. ಮೊನ್ನೆಯಷ್ಟೇ ಕಾದಂಬರಿ ಬಿಡುಗಡೆ ಸಮಾರಂಭವು ಮಂತ್ರಿ ಮಾಲ್ದಲ್ಲಿ ಅದ್ದೂರಿಯಾಗಿ ನಡೆಯಿತು.
👉👉https://t.co/9JoiMaEEeb
*ಚಿಣ್ಣರು ಚಿಕ್ಕವರು ಅಲ್ಲ, ಕೋಣರು ಅಲ್ಲ*
ಪ್ರಸ್ತುತ ಚಂದನವನದಲ್ಲಿ ಬೆರಳಣಿಕೆಯಷ್ಟು ಮಕ್ಕಳ ಚಿತ್ರಗಳು ಬರುತ್ತಿವೆ. ಆ ಸಾಲಿಗೆ *’ಚಿಕ್ಕವರು ಕೋಣರಲ್ಲ’* ಸೇರ್ಪಡೆಯಾಗಿದೆ.
*ಶ್ರೀಮತಿ ಸಿಂಧೂರ ಟೀಸರ್ ಮತ್ತು ಹಾಡುಗಳು ಬಿಡುಗಡೆ*
ಆರ್ ಅಂಡ್ ಆರ್ ಎಂಟರ್ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ *ಡಿ.ಎನ್.ನಾಗೀರೆಡ್ಡಿ ಕಥೆ-ನಿರ್ಮಾಣ, ಆರ್.ಅನಂತರಾಜು ನಿರ್ದೇಶನ, ವಿಜಯರಾಘವೇಂದ್ರ* ಅಭಿನಯಿಸಿರುವ *’ಶ್ರೀಮತಿ ಸಿಂಧೂರ’* ಚಿತ್ರದ ಟೀಸರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮವು
Tesaer link https://t.co/CxltPTsnfB…
ಮಾರಿಗೆ ದಾರಿ ಚಿತ್ರದ ತೊಂಬತ್ತು ಸೆಕೆಂಡ್ ಟೀಸರ್ ಹೊರಬಂದ ಕೆಲವೇ ಘಂಟೆಗಳಲ್ಲಿ ವೈರಲ್ ಆಗಿ,ಯಾವಾಗ ಬಿಡುಗಡೆ ಎಂಬ ಬೇಡಿಕೆ ನೋಡುಗರಿಂದ ಬರುತ್ತಿರುವುದು ತಂಡಕ್ಕೆ ಖುಷಿ ತಂದಿದೆ. ಬೆಂಗಳೂರು ಮೂಲದ ಅಗಸ್ತ್ಯ ಸಿನಿಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ,ನಿರ್ದೇಶನ ಜತೆಗೆ ನಾಯಕನಾಗಿ* ಅಭಿನಯಿಸಿದ್ದಾರೆ
*ಭಾರತಿ ಟೀಚರ್ 7ನೇ ತರಗತಿಗೆ ಐವತ್ತರ ಸಂಭ್ರಮ*
ಅನಾಯಾಸವಾಗಿ ಅರ್ಧ ಶತಕ ಪೂರೈಸಿದ 2026ರ ಮೊದಲ ಸಿನಿಮಾ ಅಂತ ಖ್ಯಾತಿಗೆ ಒಳಗಾದ *’ಭಾರತಿ ಟೀಚರ್ 7ನೇ ತರಗತಿ’* 50ನೇ ದಿನದ ಸಂಭ್ರಮದ ಸಮಾರಂಭವು ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಪೂಜ್ಯಾಯ ಫಿಲಂಸ್ ಅಡಿಯಲ್ಲಿ ಉದ್ಯಮಿ *ರಾಘವೇಂದ್ರ ರೆಡ್ಡಿ ಬಂಡವಾಳ* ಹೂಡಿದ್ದು,
*ಮತ್ತೆ ಮಳೆ ಹೊಯ್ಯುತ್ತಿದೆ ಹಾಡುಗಳು ಬಿಡುಗಡೆ*
*’ಮತ್ತೆ ಮಳೆ ಹೊಯ್ಯುತ್ತಿದೆ’* ಸಿನಿಮಾದ ಎರಡು ಹಾಡುಗಳ ಬಿಡುಗಡೆ ಸಮಾರಂಭವು ಉತ್ಸವ್ ಲೆಗಸಿದಲ್ಲಿ ಅದ್ದೂರಿಯಾಗಿ ನಡೆಯಿತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ.
*’ತ್ರಿಕಾರಂ’* ಚಿತ್ರದ ಮೊದಲ ಹಾಡು ವೈರಲ್ ಆಗಿದ್ದರಿಂದ ತಂಡಕ್ಕೆ ಸಂತಸ ತಂದಿತ್ತು. ಇದರ ಪ್ರೇರಣೆಯಿಂದಲೇ, ಈಗ ಪ್ರೇಮಿಗಳ ದಿನಾಚರಣೆ ಅಂಗವಾಗಿ, ಎರಡನೇ ಹಾಡಿನ ಬಿಡುಗಡೆ ಕಾರ್ಯಕ್ರಮ ಉತ್ಸವ್ ಲೆಗೆಸಿಯಲ್ಲಿ ಅದ್ದೂರಿಯಾಗಿ ನಡೆಯಿತು.
*ಎವರಿಒನ್ ವಾಂಟ್ಸ್ ದಿಸ್ ಹಾಡು ಬಿಡುಗಡೆ*
ಬಣ್ಣದಲೋಕಕ್ಕೆ ಹೊಸ ಪ್ರತಿಭೆಗಳ ಆಗಮನ ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ಬೆಂಗಳೂರು ಮೂಲದ ಯುವ ಉದ್ಯಮಿ ನಹೇಶ್ ಪೋಲ್ ಕನ್ನಡ ಚಿತ್ರರಂಗಕ್ಕೆ ಏನಾದರೂ ಕೊಡುಗೆ ಕೊಡಬೇಕೆಂಬ ಅಭಿಲಾಷೆಯಿಂದ ’ಎವರಿಒನ್ ವಾಂಟ್ಸ್ ದಿಸ್’
ಸಣ್ಣ ಪಟಾಕಿಗಳ ದೊಡ್ಡ ಧಮಾಕಾ: ನಿಮ್ಮ ನೆಚ್ಚಿನ 'ಗಿಚ್ಚಿ ಗಿಲಿಗಿಲಿ' ಈಗ ಪುಟಾಣಿ ಮಕ್ಕಳೊಂದಿಗೆ ಹೊಸ ಅವತಾರದಲ್ಲಿ!
ಜನವರಿ 31ರಿಂದ ಪ್ರತಿ ಶನಿ-ಭಾನುವಾರ ರಾತ್ರಿ 9ಕ್ಕೆ ನಿಮ್ಮ ನೆಚ್ಚಿನ ಕಲರ್ಸ್ ಕನ್ನಡದಲ್ಲಿ ಕುಟುಂಬದ ಹಿರಿಯರಿಂದ ಮನೆಯಲ್ಲಿನ ಪುಟ್ ಪುಟಾಣಿ ಮಕ್ಕಳಿಗೂ ಇದು ಹೇಳಿ ಮಾಡಿಸಿದ ಶೋ..
#colorskannada#shruthi
ಸಣ್ಣ ಪಟಾಕಿಗಳ ದೊಡ್ಡ ಧಮಾಕಾ: ನಿಮ್ಮ ನೆಚ್ಚಿನ 'ಗಿಚ್ಚಿ ಗಿಲಿಗಿಲಿ' ಈಗ ಪುಟಾಣಿ ಮಕ್ಕಳೊಂದಿಗೆ ಹೊಸ ಅವತಾರದಲ್ಲಿ!
ಜನವರಿ 31ರಿಂದ ಪ್ರತಿ ಶನಿ-ಭಾನುವಾರ ರಾತ್ರಿ 9ಕ್ಕೆ ನಿಮ್ಮ ನೆಚ್ಚಿನ ಕಲರ್ಸ್ ಕನ್ನಡದಲ್ಲಿ ಕುಟುಂಬದ ಹಿರಿಯರಿಂದ ಮನೆಯಲ್ಲಿನ ಪುಟ್ ಪುಟಾಣಿ ಮಕ್ಕಳಿಗೂ ಇದು ಹೇಳಿ ಮಾಡಿಸಿದ ಶೋ..
#colorskannada#shruthi
ಹಾಸ್ಯ ಕಲಾವಿದ *ಕೆಂಪೇಗೌಡ ಮೊದಲಬಾರಿ ನಾಯಕನಾಗಿ* ನಟಿಸಿರುವ *’ಕಟ್ಲೆ’* ಚಿತ್ರದ ಟ್ರೇಲರ್ ಮತ್ತು ಹಾಡು ಬಿಡುಗಡೆ ಸಮಾರಂಭ ಉತ್ಸವ್ ಲೆಗೆಸಿಯ ಕಿಕ್ಕಿರಿದ ಸಭಾಂಗಣದಲ್ಲಿ ನೆಡೆಯಿತು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ನಾರಯಣ್, ಮಂಡ್ಯ ಶಾಸಕ ರವಿಕುಮಾರ್ಗೌಡ(ಗಾಣಿಗ),
ಹೊಸಬರ *’ಸುಖೀಭವ’* ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ದಂಪತಿಗಳಾದ *ಸಂತೋಷ್ ಕುಮಾರ್-ಭಾರ್ಗವಿ ಸಂತೋಷ್, ಮಗನ ಹೆಸರಾದ ವೇದ್ ಆರ್ಯನ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ* ಹೂಡಿದ್ದಾರೆ.
ಹೊಸಬರ *’ಸುಖೀಭವ’* ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ದಂಪತಿಗಳಾದ *ಸಂತೋಷ್ ಕುಮಾರ್-ಭಾರ್ಗವಿ ಸಂತೋಷ್, ಮಗನ ಹೆಸರಾದ ವೇದ್ ಆರ್ಯನ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ* ಹೂಡಿದ್ದಾರೆ.