ಬದುಕಿನ ಪಯಣದಲ್ಲಿ ಅಜ್ಞಾನದ ಅಂಧಕಾರವನ್ನು ತೊಲಗಿಸಿ, ಸುಜ್ಞಾನ ಬೆಳಗಿಸುವ ಗುರು ಪ್ರತ್ಯಕ್ಷ ದೇವರು.
ನಾಡಿನ ಸಮಸ್ತ ಜನತೆಗೆ ಗುರು ಪೂರ್ಣಿಮೆಯ ಹಾರ್ದಿಕ ಶುಭಾಶಯಗಳು.
#GuruPurnima2026
"ಹೆಣ್ಣೆಂದರೆ ಪ್ರಕೃತಿ, ಸಂಸ್ಕೃತಿ, ಜಗತ್ತಿನ ಮಹಾನ್ ಶಕ್ತಿ, ಮನೆ ಹಾಗೂ ಸಮಾಜದ ಬೆಳಕು"
ನಾಡಿನ ಸಮಸ್ತ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ಮಹಿಳೆಯರಿಗೆ ಸುಭದ್ರ ವಾತಾವರಣ ನಿರ್ಮಿಸೋಣ, ಮಹಿಳಾ ಸಮಾನತೆಯನ್ನು ಎತ್ತಿಹಿಡಿಯೋಣ.
#InternationalWomensDay
Today our honourable MLA and energy minister of Karnataka Shri @thekjgeorge participated Bhoomi Pooje for the construction of a new #GroundLevelReservoir (GLR) of 6 Million Litres at #SubashLayout, Opposite Indira Canteen, #HBRLayout.
ನಾಡಿನ ಸಮಸ್ತ ಜನತೆಗೆ ಪವಿತ್ರ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು.
ಕ್ರಿಸ್ಮಸ್ ಹಬ್ಬವು ಭಕ್ತಿ ಭಾವಗಳ, ಸೌಹಾರ್ದತೆಯ, ಸಡಗರದ ಮತ್ತು ಸಾರ್ವಜನಿಕ ಬಾಂಧವ್ಯಗಳನ್ನು ಬೆಸೆಯುವ ಹಬ್ಬವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ
#Christmas@thekjgeorge
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ನಮ್ಮ ದೇಶದ ಆರ್ಥಿಕ ಪ್ರಗತಿ, ಸಾಮಾಜಿಕ ಸಮತೋಲನ ಮತ್ತು ಸಾಂಸ್ಕೃತಿಕ ಮೌಲ್ಯಗಳ ಅಡಿಪಾಯವೇ ರೈತರು. ಸ್ವಾರ್ಥವಿಲ್ಲದೇ ಹಗಲಿರುಳು ದುಡಿದು ದೇಶದ ಜನತೆಗೆ ಅನ್ನ ನೀಡುವ, ದೇಶದ ಬೆನ್ನೆಲುಬಾಗಿರುವ ಸಮಸ್ತ ಅನ್ನದಾತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಹೃದಯಪೂರ್ವಕ ಶುಭಾಶಯಗಳು.
ಅನ್ನದಾತೋ ಸುಖಿಃಭವ@thekjgeorge
ಎಲ್ಲರಿಗೂ ಶ್ರೀ ಹನುಮ ಜಯಂತಿಯ ಹಾರ್ದಿಕ ಶುಭಾಶಯಗಳು. ಭಕ್ತಿ, ಶಕ್ತಿ, ಶ್ರದ್ಧೆ, ನಿಷ್ಠೆಯ ಪ್ರತೀಕವಾದ ಶ್ರೀ ಹನುಮ ದೇವರು ಸರ್ವರಿಗೂ ಸುಖ ಶಾಂತಿ ನೆಮ್ಮದಿ ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
#ಹನುಮ_ಜಯಂತಿ#HanumanJayanti
ನಾಡಿನ ಎಲ್ಲ ಶಿಕ್ಷಕರಿಗೆ 'ಶಿಕ್ಷಕರ ದಿನಾಚರಣೆ'ಯ ಹಾರ್ದಿಕ ಶುಭಾಶಯಗಳು ಮತ್ತು ಮಾಜಿ ರಾಷ್ಟ್ರಪತಿ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಆ ಶ್ರೇಷ್ಠ ಶಿಕ್ಷಕರಿಗೆ ಪ್ರಣಾಮಗಳು. ಜ್ಞಾನ, ಸುಜ್ಞಾನವನ್ನು ಧಾರೆಯೆರೆದು, ಮಕ್ಕಳನ್ನು ಸನ್ಮಾರ್ಗದಲ್ಲಿ ಮುನ್ನಡೆಸಿ ಸತ್ಪ್ರಜೆಗಳನ್ನಾಗಿ
ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು. ಶ್ರೀ ಕೃಷ್ಣನು ತಮ್ಮೆಲ್ಲರಿಗೂ ಸುಖ, ಶಾಂತಿ, ಸಮೃದ್ಧಿಯನ್ನು ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. #KrishnaJanmashtami#HappyJanmashtami
ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಪ್ರಾಣ ತ್ಯಾಗ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸಿ, ಗೌರವಿಸೋಣ. ಏಕತೆ, ಸಹೋದರತ್ವ ಮತ್ತು ದೇಶಭಕ್ತಿಯ ಹಾದಿಯಲ್ಲಿ ಹೆಮ್ಮೆಯಿಂದ ಸಾಗೋಣ.
#IndependenceDay | #VandeMataram