ಈ ಕೆಲಸಕ್ಕೆ ಬಾರದ ಹೂ ಗುಚ್ಛ ಕೊಡೊ ಬದಲು.💁
ಒಂದು Hmt watch ಗಂಡಭೇರುಂಡದ್ದು ಕೊಡಿ 😍
ಇಲ್ಲಾ mysore ಸ್ಯಾಂಡಲ್ ಸೋಪ್ದು /ನಂದಿನಿ products ಒಂದು ಬಾಸ್ಕೆಟ್ ಕೊಡಿ - ಪ್ರಚಾರ ಆಗುತ್ತೆ ಉಪಯೋಗಕ್ಕೂ ಬರುತ್ತೆ.
ವಿನಂತಿ @DKShivakumar
Latha Mangeshkar sung predominantly in Hindi. She’s called ‘Nightingale of India’; and was awarded Bharat Ratna, in 2001.
S.Janaki sung loads of songs in Tamil, Telugu, Kannada and Malayalam; but she’s only ‘Nightingale of South India’; was awarded PadmaBhushan, in 2013, which she politely declined.
The pernicious notion that ‘Hindi is India,’ is hurting all of us a great deal. High time we woke up #SJanaki
Dear @krishnabgowda Sir,
Please change the messaging of your communication. The free footpath campaign is not against street vendors but 'encroachers'. This is not rich Vs poor. This is for every common man & family using footpaths on a daily basis.
Please act against every institution that is encroaching the footpaths. Private builders are the biggest nuisance. They don't just occupy footpaths but their construction materials overflow from the footpaths onto the road.
This is 17th Main Road in HSR. I hope we will see some action here too @comm_blr_south
Vishwaguru itseems!
From india world shld learn how to oppress its own citizens!
RBI comes do MSME conclave was held in Karnataka! But no “kannada”
Only hindi and English. Why shld we lead a 2nd class citizens life? This is pure violation of human rights on all fronts! 😡😡😡
British Telecom has evolved into Telugu Telecom,One Telugu manager joined 5 years ago & now 18 telugu people from our office have landed there in just 3 years,gain exp,clearing dummy interviews & moving to BT
it feels like the company is being run by a full fledged Telugu network
ಹಿಂದಿ ಬಲ್ಲವರಿಗೆ ಮಾತ್ರ ಬೆಂಗಳೂರಿನ ನಿಮ್ಹಾನ್ಸ್!
ದೇಶವನ್ನೆಲ್ಲ ಹಿಂದಿಮಯ ಮಾಡುವ ಹುಚ್ಚು ಯಾವ ಮಟ್ಟಕ್ಕೆ ಬಂದಿದೆ ನೋಡಿ. ಬಿಜೆಪಿಯ ಉದ್ದೇಶದಲ್ಲಿ ಸ್ಪಷ್ಟತೆ ಇದೆ, ವಿವಿಧತೆಯಲ್ಲಿ ಏಕತೆಯಲ್ಲ, ವಿವಿಧತೆಯ ನಾಶವೇ ಏಕತೆ ಅನ್ನೋದು. ಈ ಕಾಂಗ್ರೆಸ್ನ ಸಿದ್ದರಾಮಯ್ಯ ಮತ್ತು ಈಗಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರುಗಳು ಕಾಟಾಚಾರಕ್ಕೆ ತಂದ ನಾಮಫಲಕದಲ್ಲಿ ಕನ್ನಡ ನಿಯಮ ಕೇವಲ ಖಾಸಗಿ ವರ್ತಕರಿಗೆ ಮಾತ್ರ. ರಾಜ್ಯಪಾಲರ ಲೋಕಭವನದ ಹೆಸರಲಗೆಯಿಂದ ಹಿಡಿದು ಸರ್ಕಾರಿ ಪೆಟ್ರೋಲ್ ಬಂಕ್, ಬ್ಯಾಂಕುಗಳಿಗೂ ಇದು ಅನ್ವಯ ಆಗುವುದಿಲ್ಲ.
ಕರ್ನಾಟಕದಲ್ಲಿ ಎಲ್ಲಾ ಹೆಸರಲಗೆಗಳು, ಅದು ಬಹುರಾಷ್ಟ್ರೀಯ ಕಂಪನಿಗಳಾಗಿರಲಿ, ಒಕ್ಕೂಟ ಸರ್ಕಾರದ ಸಂಸ್ಥೆಗಳಾಗಿರಲಿ, ಹೆದ್ದಾರಿಗಳಾಗಿರಲಿ, ಅನ್ವಯ ಆಗಬೇಕು ಅನ್ನುವುದು #ನಮ್ಮನಾಡು_ನಮ್ಮಆಳ್ವಿಕೆ ಯ ಹಕ್ಕೊತ್ತಾಯ.
ಹಿಂದಿ ಹೈಕಮಾಂಡ್ ಪಕ್ಷಗಳು ಇರುವವರೆಗೂ ಇದು ಸಾಧ್ಯವಿಲ್ಲ. ನಮ್ಮ ಹೋರಾಟ ನಿಲ್ಲೋದಿಲ್ಲ.
#NaNNA
ನಿಮ್ಹಾನ್ಸ್ ಸಂಸ್ತೆಯನ್ನು ಕಟ್ಟಿದ್ದು ಕನ್ನಡಿಗರು, ಭಾರತ ಒಕ್ಕೂಟಕ್ಕೆ ಕನ್ನಡಿಗರು ಸೇರಿದ ಮೇಲೆ ನಿಮ್ಹಾನ್ಸ್ ಸಂಸ್ತೆಯನ್ನು ಒಕ್ಕೂಟ ಸರಕಾರ ತನ್ನ ತೆಕ್ಕೆಗೆ ತೆಗೆದುಕೊಂಡಿತು. ಇದೀಗ ಬೆಂಗಳೂರಿನ ನಿಮ್ಹಾನ್ಸ್ ಸಂಸ್ತೆಯಲ್ಲಿ ಭಾರತ ಸರಕಾರದವರು ನಡೆಸುತ್ತಿರುವ ಕಾರ್ಯಕ್ರಮದಲ್ಲಿ ಸಂಪೂರ್ಣ ಹಿಂದಿಮಯ.
ಕನ್ನಡಿಗರು ಭಾರತ ಒಕ್ಕೂಟ ಸೇರಿ ಕಳೆದುಕೊಂಡಿದ್ದೇ ಹೆಚ್ಚು ಎನ್ನುವುದಕ್ಕೆ ಮತ್ತೊಂದು ಉದಾಹರಣೆ.
ಎಚ್ಚೆತ್ತುಕೊಳ್ಳಿ ಕನ್ನಡಿಗರೇ..
ಹಿಂದಿ ಬಲ್ಲವರಿಗೆ ಮಾತ್ರ ಬೆಂಗಳೂರಿನ ನಿಮ್ಹಾನ್ಸ್!
ದೇಶವನ್ನೆಲ್ಲ ಹಿಂದಿಮಯ ಮಾಡುವ ಹುಚ್ಚು ಯಾವ ಮಟ್ಟಕ್ಕೆ ಬಂದಿದೆ ನೋಡಿ. ಬಿಜೆಪಿಯ ಉದ್ದೇಶದಲ್ಲಿ ಸ್ಪಷ್ಟತೆ ಇದೆ, ವಿವಿಧತೆಯಲ್ಲಿ ಏಕತೆಯಲ್ಲ, ವಿವಿಧತೆಯ ನಾಶವೇ ಏಕತೆ ಅನ್ನೋದು. ಈ ಕಾಂಗ್ರೆಸ್ನ ಸಿದ್ದರಾಮಯ್ಯ ಮತ್ತು ಈಗಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರುಗಳು ಕಾಟಾಚಾರಕ್ಕೆ ತಂದ ನಾಮಫಲಕದಲ್ಲಿ ಕನ್ನಡ ನಿಯಮ ಕೇವಲ ಖಾಸಗಿ ವರ್ತಕರಿಗೆ ಮಾತ್ರ. ರಾಜ್ಯಪಾಲರ ಲೋಕಭವನದ ಹೆಸರಲಗೆಯಿಂದ ಹಿಡಿದು ಸರ್ಕಾರಿ ಪೆಟ್ರೋಲ್ ಬಂಕ್, ಬ್ಯಾಂಕುಗಳಿಗೂ ಇದು ಅನ್ವಯ ಆಗುವುದಿಲ್ಲ.
ಕರ್ನಾಟಕದಲ್ಲಿ ಎಲ್ಲಾ ಹೆಸರಲಗೆಗಳು, ಅದು ಬಹುರಾಷ್ಟ್ರೀಯ ಕಂಪನಿಗಳಾಗಿರಲಿ, ಒಕ್ಕೂಟ ಸರ್ಕಾರದ ಸಂಸ್ಥೆಗಳಾಗಿರಲಿ, ಹೆದ್ದಾರಿಗಳಾಗಿರಲಿ, ಅನ್ವಯ ಆಗಬೇಕು ಅನ್ನುವುದು #ನಮ್ಮನಾಡು_ನಮ್ಮಆಳ್ವಿಕೆ ಯ ಹಕ್ಕೊತ್ತಾಯ.
ಹಿಂದಿ ಹೈಕಮಾಂಡ್ ಪಕ್ಷಗಳು ಇರುವವರೆಗೂ ಇದು ಸಾಧ್ಯವಿಲ್ಲ. ನಮ್ಮ ಹೋರಾಟ ನಿಲ್ಲೋದಿಲ್ಲ.
#NaNNA
''ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಹಾಗಾಗಿ ಇಲ್ಲಿಗೆ ಹೆಚ್ಚು ಅನುದಾನ ನೀಡಬೇಕೆಂಬ ಚಿಂತನೆಯೇ ಸರಿಯಲ್ಲ. ಇದೊಂದು ರೀತಿ ಬೆಂಗಳೂರಿನಲ್ಲಿ ಸಂಗ್ರಹವಾದ ತೆರಿಗೆಯನ್ನೆಲ್ಲ ಬೆಂಗಳೂರಿಗೇ ಬಳಸಬೇಕೆಂದು ವಾದದಂತೆ ಆಗುತ್ತದೆ. ಆಗ ಯಾದಗಿರಿ, ಕಲಬುರಗಿ ಜಿಲ್ಲೆಗಳ ಅಭಿವೃದ್ಧಿಗೆ ಕರ್ನಾಟಕ ಸರಕಾರ ಎಲ್ಲಿಂದ ಅನುದಾನ ಹೊಂದಿಸಬೇಕು ?ʼʼ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ @nsitharamanoffc ಹೇಳಿರುವುದಾಗಿ ಮಾಧ್ಯಮ ವರದಿಗಳನ್ನು ಗಮನಿಸಿದೆ.
ನಿರ್ಮಲಾ ಸೀತಾರಾಮನ್ ಅವರೇ, ನೀವು ಕಲಬುರಗಿ, ಯಾದಗಿರಿ ಜಿಲ್ಲೆಗಳ ಚಿಂತೆಯನ್ನು ನಮಗೆ ಬಿಡಿ, ನಾವು ಅದನ್ನು ನೋಡಿಕೊಳ್ಳುತ್ತೇವೆ. ಕರ್ನಾಟಕದಿಂದ ಹೆಚ್ಚಿನ ತೆರಿಗೆ ಪಡೆದು ಕವಡೆ ಕಾಸನ್ನು ಹಿಂದಕ್ಕೆ ಕೊಡುವುದನ್ನು ಮೊದಲು ಬಿಡಿ. ಕಳೆದ 12 ವರ್ಷಗಳಲ್ಲಿ (2014-2026, ಎನ್ಡಿಎ ಅವಧಿ) ₹4 ಲಕ್ಷ ಕೋಟಿ ರುಪಾಯಿಗಳನ್ನು ಕರ್ನಾಟಕಕ್ಕೆ ಕೊಟ್ಟಿದ್ದೇವೆ ಎಂದು ಹೇಳಿಕೊಂಡಿದ್ದೀರಿ. ಆದರೆ ನಾವು ವರ್ಷ ಒಂದಕ್ಕೆ ಕೇವಲ ಜಿಎಸ್ ಟಿ ಮೂಲಕವೇ ₹4.3 ಲಕ್ಷ ಕೋಟಿ ರಿಂದ ₹4.5 ಲಕ್ಷ ಕೋಟಿ ನೀಡುತ್ತಿದ್ದೇವಲ್ಲ, ಅದು ಎಲ್ಲಿಗೆ ಹೋಗುತ್ತಿದೆ? ಜಿಎಸ್ ಟಿ ವ್ಯವಸ್ಥೆ ಇಲ್ಲದ ವರ್ಷಗಳನ್ನೂ ಲೆಕ್ಕವಿಟ್ಟುಕೊಂಡು ನೋಡಿದರೆ ಸುಮಾರು ಸುಮಾರು ₹45 ಲಕ್ಷ ಕೋಟಿ ರಿಂದ ₹55 ಲಕ್ಷ ಕೋಟಿ ತೆರಿಗೆ ನೀಡಿದ್ದೇವೆ. ನೀವು ಹಿಂದಕ್ಕೆ ಕೊಟ್ಟಿರುವುದು ನಿಮ್ಮ ಪ್ರಕಾರ ಕೇವಲ 4 ಲಕ್ಷ ಕೋಟಿ. ಶೇ.10ರಷ್ಟೂ ಹಣ ನಮಗೆ ಹಿಂದಕ್ಕೆ ಬಂದಿಲ್ಲ. ಇದು ಯಾವ ಸೀಮೆಯ ನ್ಯಾಯ?
ಕರ್ನಾಟಕಕ್ಕೆ ಭಿಕ್ಷೆ ಕೊಡಿ ಎಂದು ನಾವು ಕೇಳುತ್ತಿಲ್ಲ. ನಾವು ಕೊಡುವ ತೆರಿಗೆ ಹಣದ ಶೇ.50ರಷ್ಟಾದರೂ ಹಿಂದಕ್ಕೆ ಬರದೇ ಇದ್ದರೆ ಒಕ್ಕೂಟ ವ್ಯವಸ್ಥೆಗೆ ಏನು ಅರ್ಥ? ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಋಣಪ್ರಜ್ಞೆಯೂ ನಿಮಗೆ ಇದ್ದ ಹಾಗೆ ಕಾಣುವುದಿಲ್ಲ. ನಿಮ್ಮ ಕೈಯಲ್ಲಿ ಅಧಿಕಾರ ಇದೆಯಲ್ಲ, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಒಂದು ವಿಶೇಷ ಪ್ಯಾಕೇಜ್ ಘೋಷಿಸಿ ನೋಡೋಣ.
ಕರ್ನಾಟಕದ ಯಾವ ಜಿಲ್ಲೆಗೆ ಎಷ್ಟು ಅನುದಾನ ನೀಡಬೇಕು ಎಂಬುದನ್ನು ಕರ್ನಾಟಕ ಸರ್ಕಾರ ನೋಡಿಕೊಳ್ಳುತ್ತದೆ. ಎತ್ತಿಕಟ್ಟಿ ತಮಾಶೆ ನೋಡುವುದನ್ನು ಬಿಟ್ಟುಬಿಡಿ. ಕರ್ನಾಟಕವನ್ನು ಒಡೆಯುವ ಯತ್ನ ಮಾಡಬೇಡಿ. ಅಂಥ ಯತ್ನಗಳು ಆ ಕಾಲದಿಂದಲೂ ವಿಫಲವಾಗಿವೆ. ನಾವು ಕನ್ನಡಿಗರು ಯಾವಾಗಲೂ ಒಂದಾಗಿಯೇ ಇರುತ್ತೇವೆ.
ಕರ್ನಾಟಕದ ತೆರಿಗೆ ಹಣವನ್ನು ಯಾವುದೇ ಮುಲಾಜಿಲ್ಲದೆ, ನಾಚಿಕೆಯೂ ಇಲ್ಲದೆ ಬೇರೆ ರಾಜ್ಯಗಳಿಗೆ ಹಂಚುತ್ತ ಬಂದಿದ್ದೀರಿ. ಮೊದಲು ನಿಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಿ. ಆಮೇಲೆ ಕರ್ನಾಟಕವನ್ನು ಪ್ರಶ್ನೆ ಮಾಡಿ. ದೇಶದ ಅತ್ಯುತ್ತಮ ಆರ್ಥಿಕತೆಯನ್ನು ಹೊಂದಿರುವ ರಾಜ್ಯವಾದ ಕರ್ನಾಟಕದ ಋಣ ನಿಮ್ಮ ಮೇಲಿದೆ. ಅದನ್ನು ಮರೆಯಬೇಡಿ.
5 ಏಕರೆ ಜಮೀನು ಹೊಂದಿರುವವರಿಗೆ ಅಂತ್ಯೋದಯ ಕಾರ್ಡ್ ಇರಬಹುದು, ಆದರೆ ನಾಲ್ಕು ಚಕ್ರದ ವಾಹನ ಹೊಂದಿರುವವರ #BPL cancel.ವಾಹನವು ವೈಯಕ್ತಿಕ ಬಳಕೆಗೆ ಅಥವಾ ಜೀವನೋಪಾಯಕ್ಕಾಗಿ ಇರಬಹುದು. ಬಡತನದ ಮಾನದಂಡಗಳನ್ನು ಸರ್ಕಾರ ಮರುಪರಿಶೀಲಿಸಿ, ಬಡತನ ರೇಖೆಯೊಳಗೆ ಯಾರು ಬರುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕು.
@shalinirajnish@ChekrishnaCk
My appeal to PM Modi-
In order to save petrol & diesel, please make it mandatory for bureaucrats, MLAs & MPs to use public buses and metro instead of large convoys.
It will also be a good opportunity for them to experience world-class infrastructure they are building for us.