ಕತಾರ್ ಜೈಲಿನಿಂದ ಎಂಟು ಜನ ಭಾರತೀಯರು ಬಿಡುಗಡೆಯಾದರು ಎಂಬುದೇನೋ ಸಮಾಧಾನದ ಸಂಗತಿ. ಆದರೆ, ಜಗತ್ತಿನ 89 ದೇಶಗಳಲ್ಲಿ 8437 ಜನ ಜೈಲುಗಳಲ್ಲಿ ಇದ್ದಾರೆ. ಈ ಪೈಕಿ ಅಮಾಯಕರು, ತಪ್ಪು ಮಾಡದವರೇ ಹೆಚ್ಚು. ಇಂಥವರನ್ನು ಬಿಡುಗಡೆಗೊಳಿಸುವುದು ಎಂದು ? #ವಿಕಫೋಕಸ್@Vijaykarnataka@Sudarshanvk2@kolgarkeerthi
ಯಾವುದೂ ಇಲ್ಲಿ ಅಸಾಧ್ಯವಲ್ಲ. ಎಲ್ಲವೂ ಸಾಧ್ಯ ಎಂಬ ಧೋರಣೆ ಸರಕಾರಕ್ಕೆ ಮಾತ್ರವಲ್ಲ,ಬೆಂಗಳೂರಿಗರಿಗೂ ಅನಿಸಬೇಕಿದೆ.ಇಲ್ಲದಿದ್ದರೆ ವಿಷ ಗಾಳಿಯ ವಿಚಾರದಲ್ಲಿ ದಿಲ್ಲಿ ಎದುರಿಸುತ್ತಿರುವ ಬಿಕ್ಕಟ್ಟನ್ನೇ ಬೆಂಗಳೂರು ನೀರಿನ ಸಂದರ್ಭದಲ್ಲಿ ಎದುರಿಸಬಹುದು.
ಶಿವರಾಂ @ShivaramaVK ವಿವೇಕದ ಬರಹ
@Vijaykarnataka@siddaramaiah@DKShivakumar