ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ.
ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ.
ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ.
ಧನ್ಯವಾದ ❤
Diagnostics Tool on Nothing Phone is really useful 👀
You can check camera, speakers, display, sensors and more in one place.
Hidden feature in Nothing OS, just dial a code in Google Dialer to access it
*#*#9#*#*
In IPL
𝟯 Players with more than 20 P.O.M Awards
𝟰 Players with 6000 runs
𝟱 Players with 250 Sixes
𝟲 Players with 500 Fours
𝟱 Fielders with 100 catches
𝟵 Captains with Trophies
𝟭𝟮 Players with 100 Wins
𝟭𝟳 Players with P.O.M Award in Finals
𝟭𝟴 Players with Emerging Awards
𝟮𝟬 Bowlers with Hat-tricks
𝟰𝟬 Spinners with 4fers
𝟱𝟴 Players with Centuries
Only 𝟭 Player with ALL OFF THEM...🔥