ಹಿರೇಬಾಗೇವಾಡಿ ವಾರ್ಡ್ ನಂ.8,ಜಿದ್ದಿ ಗಲ್ಲಿ ರಸ್ತೆ ಬದಿಯ ಚರಂಡಿ ಕಾಮಗಾರಿ ಸಂಪೂರ್ಣ ಹದಗೆಟ್ಟಿದ್ದು,ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇಂತಹ ಕಳಪೆ ಕಾಮಗಾರಿ ಏಕೆ ಮಾಡಲಾಗಿದೆ? ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ತಕ್ಷಣ ಗುಣಮಟ್ಟದ ಕಾಮಗಾರಿ ಮಾಡಿಸಿ ಸಮಸ್ಯೆ ಪರಿಹರಿಸಬೇ
@osd_cmkarnataka@CMofKarnataka
ಹಿರೇಬಾಗೇವಾಡಿಯ ಸುಭಾಷ ನಗರದ(ವಾರ್ಡ್ ನಂ8)ರಲ್ಲಿ 24×7 ನೀರಿನ ಕಾಮಗಾರಿಗಾಗಿ ರಸ್ತೆಯ ಅಗೆದು ಹಾಗೆ ಬಿಟ್ಟದ್ದಾರೆ ರಸ್ತೆಯನ್ನು ದುರಸ್ತಿಗೊಳಿಸಲು ಹಲವು ಬಾರಿ ಪ ಪಂ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ ಹದಗೆಟ್ಟ ರಸ್ತೆಯಿಂದಾಗಿ ಜನರಿಗೆ ಬಹಳ ತೊಂದರೆಯಾಗುತ್ತಿದೆ @osd_cmkarnataka@CMofKarnataka
🇮🇳 ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು! 🇮🇳
ಇಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಬೆಳಗಾವಿ ಗ್ರಾಮೀಣ ಎಸ್.ಡಿ.ಪಿ.ಐ. (SDPI) ವತಿಯಿಂದ ಹಿರೇಬಾಗೇವಾಡಿಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.
🇮🇳 ಜೈ ಹಿಂದ್!
SOCIAL DEMOCRATIC PARTY OF INDIA
#sdpi#ಸ್ವಾತಂತ್ರ್ಯೋತ್ಸವ
Mangalore/Dakshina Kannada 👀🔥
Young Democrats’ banners & flexes were removed ahead of an SDPI youth wing programme, with attempts allegedly made to disrupt the event. SDPI leaders were also detained by police.
So, Karnataka Congress govt what’s going on? 👀 And Home Minister @PriyankKharge, people deserve answers.
Political programmes should be allowed peacefully. Detentions + disruption? That needs accountability. 🧐✊🏽
#Mangalore #DakshinaKannada #Karnataka #YoungDemocrats
@AkkuAlthaf65148 “SDPIಯನ್ನು ಓಡಿಸುತ್ತೇವೆ, ಮುಗಿಸುತ್ತೇವೆ” ಎಂದು ಬೆದರಿಕೆ ಹಾಕುವವರು ಮೊದಲು ತಮ್ಮ ಹಿಂದಿನ ಇತಿಹಾಸವನ್ನು ಒಮ್ಮೆ ನೆನಪಿಸಿಕೊಳ್ಳಲಿ. ಬೆದರಿಕೆಗಳಿಗೆ ನಾವು ಹೆದರುವವರಲ್ಲ. ಯಾರೇ ಕಾನೂನು ಕೈಗೆತ್ತಿಕೊಳ್ಳಲು ಬಂದರೂ, ಅದಕ್ಕೆ ಕಾನೂನಿನ ಚೌಕಟ್ಟಿನಲ್ಲೇ ಸೂಕ್ತ ಉತ್ತರ ನೀಡುವುದು ನಮ್ಮ ಕಾರ್ಯಕರ್ತರಿಗೆ ಗೊತ್ತಿದೆ.
@Maksud_Makandar@osd_cmkarnataka@DgpKarnataka@COPBELAGAVI "ಜನರ ಜೀವಕ್ಕೆ ಬೆಲೆ ಇಲ್ಲವೇ? ಪ್ರತಿಯೊಂದು ದುರಂತದ ನಂತರ ಸಂತಾಪ, ಭರವಸೆ, ತನಿಖೆಯ ಮಾತುಗಳು ಮಾತ್ರ ಕೇಳಿಸುತ್ತಿವೆ. ಈಗ ಮಾತುಗಳಲ್ಲ, ಕಠಿಣ ಕ್ರಮ ಬೇಕು. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ, ಕಾನೂನು ಪ್ರಕಾರ ಶಿಕ್ಷೆ ನೀಡಿ. ನ್ಯಾಯಕ್ಕಾಗಿ ಜನರು ಕಾಯುವ ಪರಿಸ್ಥಿತಿ ಇನ್ನು ಮುಂದುವರಿಯಬಾರದು
ಎಲ್ಲದರಲ್ಲೂ ಹಿಂದೂ-ಮುಸ್ಲಿಂ ಎನ್ನುವ ಇವನು ಜನಪ್ರತಿನಿಧಿ ಅನ್ನಿಸಿಕೊಳ್ಳಲು ನಾಲಾಯಕ
ಇಷ್ಟು ದಿನ ಎಲ್ಲಿ ಮಲಗಿಕೊಂಡದ್ದ ಇವನು?
21 ಜನ ಹಿಂದೂ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಾಗ ಯಾವ ಬಿಲದಲ್ಲಿ ಅಡಗಿಕೊಂಡಿದ್ದ? ಹಿಂದೂ ಸಂಘಟನೆಯ ಕಾರ್ಯಕರ್ತ ಅದೇ ಸಂಘಟನೆಯ ಕಾರ್ಯಕರ್ತೇ ಯನ್ನು ನಂಬಿಸಿ ಮೋಸ ಮಾಡಿದ್ದಕ್ಕೆ ಆ ಯುವತಿ ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿದ್ದಾ? #ರಾಮಮಂದಿರ ದಲ್ಲಿ #ಚಂದಾಚೋರಿ ನಡೆದಾಗ ಒಂದು ಮಾತು ಆಡದ ಇವನು ತನ್ನ ಭ್ರಷ್ಟ ನಾಯಕನನ್ನು ರಕ್ಷಿಸಲು ಈಗ ಎದ್ದು ಬಂದಿದ್ದಾನೆ
#OtRavi #Hatespeech #Neet
#StudentsProtest #Unity #Scam #Chandachori
@CTRavi_BJP
ಚುನಾವಣೆ ಸಂದರ್ಭದಲ್ಲಿ ಮಸ್ಕ ಹಾಕಿಕೊಂಡು ಬರುವ ಪಕ್ಷಗಳು ! ಗೆದ್ದ ನಂತರ ಅನ್ಯಾಯವನ್ನೇ ಎಸಗುತ್ತದೆ.
ಕೇಂದ್ರದಲ್ಲಿ BJP ಆಡಳಿತದಲ್ಲಿ SIR ಮೂಲಕ ಮತದಾರರ ಪಟ್ಟಿಯನ್ನು ‘ತಿದ್ದುವ’ ನಾಟಕ ಮಾಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ‘ಗ್ಯಾರಂಟಿ’ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ. ಜನ ಇನ್ನಾದರೂ ಇವರ ಕಪಟಯನ್ನು ಅರ್ಥ ಮಾಡಿಕೊಳ್ಳಬೇಕು.
Shocking scenes from today's CJP protest at Jantar Mantar. Students who gathered to peacefully demand their rights were reportedly met with lathi-charges and excessive use of force instead of dialogue.
If police personnel indeed used slogans such as "Madarchodo ko maaro" it is a disgrace to the uniform and an assault on the values of a constitutional #democracy . The duty of the police is to protect citizens, maintain law and order, and uphold fundamental rights not intimidate or brutalize peaceful protesters.
Every allegation must be impartially investigated, and anyone responsible for unlawful or abusive conduct must be held accountable. Democracy cannot thrive where dissent is met with fear and force.
Shame on @DelhiPolice@narendramodi@RahulGandhi@CJP_for_India@CJP_2029
#JantarMantar #StudentsProtest #RightToProtest #DelhiPolice #Constitution
@afsarkodlipet ಹುಬ್ಬಳ್ಳಿಯಲ್ಲಿ ನಡೆದ ಮಾರಣಾಂತಿಕ ಹಲ್ಲೆ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಹಿಂಸೆ ಮತ್ತು ಬೆದರಿಕೆಗೆ ಯಾವುದೇ ಸ್ಥಾನವಿಲ್ಲ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ, ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು. #Hubballi #
@HMOKarnataka @DGP_Karnataka @CPHubballi @DC_Dharwad
ಹುಬ್ಬಳ್ಳಿ ನಗರದ ವಾರ್ಡ್ ನಂ.79ರ ಎಸ್.ಎಂ. ಕೃಷ್ಣ ನಗರದಲ್ಲಿ SDPI ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಜಾಪ್ರಭುತ್ವದ ಮೂಲ ಮೌಲ್ಯಗಳ ಮೇಲಿನ ನೇರ ದಾಳಿ. ಸ್ಥಳೀಯ ಸಮಸ್ಯೆಗಳ ಬಗ್ಗೆ ಕಾರ್ಪೊರೇಟರ್ ಅವರನ್ನು ಪ್ರಶ್ನಿಸಿದ ಕಾರಣಕ್ಕೆ, ಗುಂಪೊಂದು ಕಚೇರಿಯೊಳಗೆ ನುಗ್ಗಿ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ ಮತ್ತು ಅಸ್ವೀಕಾರಾರ್ಹ.
ಈ ದಾಳಿಯಲ್ಲಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವುದು ಕಳವಳಕಾರಿ. ಜನರ ಪರವಾಗಿ ಧ್ವನಿ ಎತ್ತುವವರನ್ನು ಹಿಂಸೆಯಿಂದ ಮೌನಗೊಳಿಸಲು ಯತ್ನಿಸುವುದು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಅಪಾಯಕಾರಿಯಾಗಿದೆ.
ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಂಡು ಎಲ್ಲಾ ಆರೋಪಿಗಳನ್ನು ಬಂಧಿಸಬೇಕು. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು.
@HMOKarnataka @DGP_Karnataka @CPHubballi @DC_Dharwad
#Hubballi #SDPI #JusticeForSDPIWorkers #Democracy #Karnataka #StopPoliticalViolence
SDPI strongly condemns the Union Government's continued silence over Sonam Wangchuk's indefinite hunger strike. A democracy must respond through dialogue, not indifference. The concerns of Ladakh and students deserve immediate attention and justice. #SonamWangchuk#Ladakh #Democracy #Justice #Students #Constitution #India
@RamzanKadiwal@DCVijayapura@PwdBijapur@VIJAYAPURPOLICE PWD ಬಂಗಲೆಯ ಕಾಂಪೌಂಡ್ ಗೋಡೆಯ ಮೇಲೆ ಸಂಘಟನೆಗಳ ಬರಹ ಬರೆಯುವುದು ಸಾರ್ವಜನಿಕ ಆಸ್ತಿಯ ದುರುಪಯೋಗ. ಸಂಬಂಧಪಟ್ಟ ಅಧಿಕಾರಿಗಳು ಬರಹಗಳನ್ನು ತಕ್ಷಣ ಅಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಆಸ್ತಿಯನ್ನು ಸಂರಕ್ಷಿಸುವುದು ಎಲ್ಲರ ಜವಾಬ್ದಾರಿ.
https://t.co/gULqu9pBsV
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿಯ ಹುಣಸಿಕೊಳ್ಳಮಠದ ಶ್ರೀ ಸಿದ್ಧಬಸವ ಸ್ವಾಮೀಜಿಯವರ ಮೇಲೆ ನಡೆದಿರುವ ಹಲ್ಲೆ ಯತ್ನದ ಘಟನೆ ಅತ್ಯಂತ ಖಂಡನೀಯವಾಗಿದೆ. ಸಮಾಜದಲ್ಲಿ ಶಾಂತಿ,ಸೌಹಾರ್ದತೆ ಹಾಗೂ ನೈತಿಕ ಮೌಲ್ಯಗಳನ್ನು ಕಾಪಾಡಬೇಕಾದ ಸ್ಥಳದಲ್ಲಿ ಇಂತಹ ದುಷ್ಕೃತ್ಯ ನಡೆದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಮಠದ ಸುತ್ತಮುತ್ತ ನಡೆಯುತ್ತಿದ್ದ ಎನ್ನಲಾದ ಅನೈತಿಕ ಚಟುವಟಿಕೆಗಳನ್ನು ಪ್ರಶ್ನಿಸಿದ್ದ ಕಾರಣಕ್ಕೆ ಸ್ವಾಮೀಜಿಯವರ ಮೇಲೆ ಹಲ್ಲೆಗೆ ಮುಂದಾಗಿರುವ ಆರೋಪ ಅತ್ಯಂತ ಗಂಭೀರವಾಗಿದೆ.ಕಾನೂನನ್ನು ಕೈಗೆತ್ತಿಕೊಳ್ಳುವ ಯಾವುದೇ ವ್ಯಕ್ತಿ ಅಥವಾ ಗುಂಪಿಗೆ ಸಮಾಜದಲ್ಲಿ ಸ್ಥಾನವಿಲ್ಲ.ಧಾರ್ಮಿಕ ಮುಖಂಡರಾಗಲಿ,ಸಾಮಾನ್ಯ ನಾಗರಿಕರಾಗಲಿ ಕಾನೂನಿನ ರಕ್ಷಣೆ ಎಲ್ಲರಿಗೂ ಸಮಾನವಾಗಿ ದೊರೆಯಬೇಕು.
ಈ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ, ಯಾವುದೇ ರಾಜಕೀಯ ಅಥವಾ ಇತರ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು.ಘಟನೆಗೆ ಕಾರಣವಾದ ಸಂಪೂರ್ಣ ಹಿನ್ನೆಲೆಯನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.
ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಸಮಾಜದಲ್ಲಿ ಭಯದ ವಾತಾವರಣ ನಿರ್ಮಿಸುವ ಸಮಾಜಘಾತುಕ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಪೊಲೀಸ್ ಇಲಾಖೆಯ ಹೊಣೆಗಾರಿಕೆಯಾಗಿದೆ.
ನ್ಯಾಯಸಮ್ಮತ ಹಾಗೂ ಪಾರದರ್ಶಕ ತನಿಖೆಯ ಮೂಲಕ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು.
@PriyankKharge@DgpKarnataka@SPBelagavi@masaleemips@KarnatakaCops@AddlSPBelagavi@IgpNr@ips_patil@DKShivakumar@HMOKarnataka@CMofKarnataka@JarkiholiSatish
https://t.co/zqPWaXEWvr
@BagawanMuzaffar "ಸಂಘಪರಿವಾರದ ಕಾರ್ಯಕರ್ತರಿಂದ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಯಾವುದೇ ಅಮಾಯಕನ ಮೇಲೆ ಅನ್ಯಾಯವಾಗಬಾರದು. ರಾಜ್ಯದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ."