From assisting Overseas Kannadigas during crises to representing their concerns tirelessly, Dr. Arathi Krishna has earned the community's trust.
We urge her appointment to lead the NRI Ministry.
@dkshivakumar@rahulgandhi@rssurjewala@kcvenugopalmp#NRIMinistry
ಅನಿವಾಸಿಗಳ ಸಮಸ್ಯೆಗಳಿಗೆ ಸಮರ್ಪಿತ ಪರಿಹಾರ ವ್ಯವಸ್ಥೆ ನಿರ್ಮಿಸಲು NRI ಸಚಿವಾಲಯ ಅಗತ್ಯ. ಶೀಘ್ರದಲ್ಲೇ ಸ್ಥಾಪನೆಯಾಗಲಿ.
ಈ ಸಚಿವಾಲಯಕ್ಕೆ ಅನಿವಾಸಿಗಳ ಸೇವೆ ಸಲ್ಲಿಸಿ ಅನುಭವವಿರುವ ಡಾ. ಆರತಿ ಕೃಷ್ಣ ಅವರನ್ನು ನೇಮಿಸಬೇಕು.
ಇದು ವಿಶ್ವದೆಲ್ಲೆಡೆಯ ಅನಿವಾಸಿ ಕನ್ನಡಿಗರ ಆಶಯ
@dkshivakumar@kharge@hariprasadbk2#NRIMinistry
Millions of Overseas Kannadigas have waited for decades for an NRI Ministry.
The announcement is welcome. Now please implement it.
@dkshivakumar@kharge#NRIMinistry
ಅನಿವಾಸಿಗಳ ಸಮಸ್ಯೆಗಳಿಗೆ ಸಮರ್ಪಿತ ಪರಿಹಾರ ವ್ಯವಸ್ಥೆ ನಿರ್ಮಿಸಲು NRI ಸಚಿವಾಲಯ ಅಗತ್ಯ. ಶೀಘ್ರದಲ್ಲೇ ಸ್ಥಾಪನೆಯಾಗಲಿ.
ಈ ಸಚಿವಾಲಯಕ್ಕೆ ಅನಿವಾಸಿಗಳ ಸೇವೆ ಸಲ್ಲಿಸಿ ಅನುಭವವಿರುವ ಡಾ. ಆರತಿ ಕೃಷ್ಣ ಅವರನ್ನು ನೇಮಿಸಬೇಕು.
ಇದು ವಿಶ್ವದೆಲ್ಲೆಡೆಯ ಅನಿವಾಸಿ ಕನ್ನಡಿಗರ ಆಶಯ
@dkshivakumar@kharge@hariprasadbk2#NRIMinistry
ವಿಶ್ವದಾದ್ಯಂತ ಕನ್ನಡ, ಕರುನಾಡನ್ನು ಪ್ರತಿನಿಧಿಸುವ ಅನಿವಾಸಿ ಕನ್ನಡಿಗರಿಗೆ ಸಮರ್ಪಿತ ಸಚಿವಾಲಯ ಶೀಘ್ರ ಸ್ಥಾಪನೆಯಾಗಲಿ.
ಇದು ಕೇವಲ ಅನಿವಾಸಿಗಳ ಅಭಿವೃದ್ಧಿಗೆ ಮಾತ್ರವಲ್ಲ ಕರ್ನಾಟಕದ ಅಭಿವೃದ್ಧಿಗೂ ಸಹಕಾರಿಯಾಗಲಿದೆ.
@dkshivakumar@siddaramaiah@kharge@hariprasadbk2#NRIMinistry
ಅನಿವಾಸಿ ಕನ್ನಡಿಗರ ಟ್ವಿಟರ್ ಅಭಿಯಾನ
#NRIMinistry
ಎನ್ಆರ್ಐ ಸಚಿವಾಲಯ ಜಾರಿಗೆ ಆಗ್ರಹಿಸಿ ಜೂನ್ 26ರಂದು ಜಾಗತಿಕ ಟ್ವಿಟರ್ (X) ಅಭಿಯಾನ
ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸ್ಆಪ್ ಗ್ರೂಪಿಗೆ ಸೇರಿರಿ
————————————
https://t.co/ZAQluHfVjN
#AnivasiKannadigaru#NRIkannadigas