ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಜಯಶಾಲಿಯಾದ ಬಿಜೆಪಿ ಅಭ್ಯರ್ಥಿಗಳಾದ ಶ್ರೀ ಲಿಂಗರಾಜ್ ಪಾಟೀಲ್ ಮತ್ತು ಶ್ರೀ ಆರ್. ರಘು ಕೌಟಿಲ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
#Bagalkot#Bjpkarnataka#Nitinnabin
ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿ ಇತರರ ಜೀವ ಉಳಿಸುತ್ತಿರುವ ನಿಸ್ವಾರ್ಥ ಸೇವಕರನ್ನು ಸ್ಮರಿಸುವ ಸಲುವಾಗಿ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ.
ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸೋಣ.
#WorldBloodDonorDay#BloodDonorDay
ಪ್ರಧಾನಿ ಶ್ರೀ Narendra Modi ಅವರ ನೇತೃತ್ವದಲ್ಲಿ ಒಬ್ಬ ಸಾಮಾನ್ಯ ಭಾರತೀಯ ಮಹಿಳೆಯ ಹೆಜ್ಜೆ ಹೆಜ್ಜೆಗೂ ಆಸರೆಯಾದ 12 ವರ್ಷಗಳ ನಾರಿ ಶಕ್ತಿ ಆಡಳಿತ.
ಸ್ವಾವಲಂಬನೆ ಮತ್ತು ಗೌರವದ ಕ್ರಾಂತಿ.
#12YearsOfNariShakti
ಭಾರತದ ಇತಿಹಾಸದಲ್ಲೇ ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿಯಾಗಿ 4,399 ದಿನಗಳ ನಿರಂತರ ಆಡಳಿತದ ಐತಿಹಾಸಿಕ ದಾಖಲೆ ಬರೆದ ಜಗನ್ಮಾನ್ಯ ನಾಯಕ, ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಇಂದು ಬಾಗಲಕೋಟೆ ನಗರದ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ
ಇನ್ನಷ್ಟು ಶಕ್ತಿ ನೀಡಲಿ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು.
ಈ ಶುಭ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಪ್ರಮುಖರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಾತೃಶಕ್ತಿ (ತಾಯಂದಿರು) ಹಾಗೂ ನೂರಾರು ಸಂಖ್ಯೆಯ ಉತ್ಸಾಹಿ ಕಾರ್ಯಕರ್ತರು ಉಪಸ್ಥಿತರಿದ್ದರು...
#LongestServingElectedPMModi#ModiEra#Bagalkote#BJPKarnataka
ಇತಿಹಾಸದಲ್ಲೇ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ!
ತಳಮಟ್ಟದ ಸಾಮಾನ್ಯ ಕಾರ್ಯಕರ್ತನಿಂದ ಜಾಗತಿಕ ನಾಯಕನವರೆಗೆ ಸಾಗಿದ ಈ ಅಭೂತಪೂರ್ವ ಪಯಣ, ಸ್ಥಿರತೆ ಮತ್ತು ಬಲಿಷ್ಠ ಭಾರತದ ಸಂಕೇತವಾಗಿದೆ.
#12YearsOfSeva#LongestServingElectedPMModi
ಅಪ್ರತಿಮ ಜನಸೇವೆ!
ಗುಜರಾತ್ ಮುಖ್ಯಮಂತ್ರಿಯಾಗಿ 12 ವರ್ಷ ಹಾಗೂ ಭಾರತದ ಪ್ರಧಾನಿಯಾಗಿ 12 ವರ್ಷ ಸೇವೆ ಸಲ್ಲಿಸುತ್ತಿರುವ ಶ್ರೀ Narendra Modi ಅವರು ಚುನಾಯಿತ ಸರ್ಕಾರಿ ಮುಖ್ಯಸ್ಥರಾಗಿ ಒಟ್ಟು ಸುಮಾರು 25 ವರ್ಷಗಳ ಸುದೀರ್ಘ ಸೇವೆಯನ್ನು ಪೂರೈಸಿದ್ದಾರೆ.
10 ಜೂನ್ 2026 ಪ್ರಧಾನಿಯಾಗಿ ಸತತ 4,399 ದಿನಗಳನ್ನು ಪೂರೈಸುವ ಮೂಲಕ ಭಾರತದ
ಜನಸೇವೆಯಲ್ಲಿ 4399 ದಿನಗಳ ಐತಿಹಾಸಿಕ ದಾಖಲೆ ಮಾಡಿದ ಪ್ರಧಾನಸೇವಕ !
ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರ ದಾಖಲೆಯನ್ನು ಮುರಿದು ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
#12YearsOfSeva
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಪಾಲ್ಗೊಳ್ಳಲಾಯಿತು.
Participated in a video conference chaired by BJP National President, Shri Nitin Nabin Ji
Nitin Nabin
ಇಂದು ಬಾಗಲಕೋಟೆಯ ಜಿಲ್ಲಾ ಕಾರ್ಯಾಲಯದಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ, ಅವರ ಕುಂದುಕೊರತೆಗಳನ್ನು ಆಲಿಸಲಾಯಿತು. ಸಾರ್ವಜನಿಕರು ಸಲ್ಲಿಸಿದ ಅಹವಾಲುಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಕ್ಷಣವೇ ದೂರವಾಣಿ ಮೂಲಕ ಚರ್ಚಿಸಿ, ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
#Bagalkot
ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಶ್ರೀ ಲಿಂಗರಾಜ್ ಪಾಟೀಲ್ ಮತ್ತು ಶ್ರೀ ಆರ್. ರಘು ಕೌಟಿಲ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಕೇವಲ 12 ವರ್ಷಗಳಲ್ಲಿ ಬದಲಾಯಿತು ದೇಶದ ಚಿತ್ರಣ.
2014ರ ಶೂನ್ಯದಿಂದ 2026ರ 160+ ವಂದೇ ಭಾರತ್ ರೈಲುಗಳವರೆಗೆ, 5 ನಗರಗಳಿಂದ 21ಕ್ಕೂ ಹೆಚ್ಚಿನ ನಗರಗಳ ಮೆಟ್ರೋ ಜಾಲದವರೆಗೆ ಭಾರತ ಸಾಧಿಸಿದ ವೇಗ ಅಭೂತಪೂರ್ವವಾದುದು. ಹೆದ್ದಾರಿಗಳು ಮತ್ತು ವಿಮಾನ ನಿಲ್ದಾಣಗಳು ದುಪ್ಪಟ್ಟಾಗಿವೆ. ದೂರದ ಪ್ರದೇಶಗಳನ್ನು ಜೋಡಿಸುವ ಸುರಂಗ ಮಾರ್ಗಗಳು