Today, the Karnataka State Police organized an event in Bengaluru as part of the International Day Against Drug Abuse and Illicit Trafficking -2026. Hon’ble @CMofKarnataka, Hon’ble Home Minister @PriyankKharge, Hon’ble Shivajinagar MLA Rizwan Arshad, (1/2)
ಹುಣಸೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಖಚಿತ ಮಾಹಿತಿಯ ಮೇರೆಗೆ ಆರೋಪಿಯನ್ನು ದಸ್ತಗಿರಿ ಮಾಡಿ, ಸುಮಾರು 350 ಗ್ರಾಂ ಗಾಂಜಾ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಬಗ್ಗೆ ಪತ್ರಿಕಾ ವರದಿ.
#saynotodrugs@Rangepol_SR@KarnatakaCops
ಇಂದು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ರವರ ನೇತೃತ್ವದಲ್ಲಿ ಹುಣಸೂರು ಪಟ್ಟಣ, ಹುಣಸೂರು ಗ್ರಾಮಾಂತರ ಹಾಗೂ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯನ್ನು ಹುಣಸೂರು ಪಟ್ಟಣದಲ್ಲಿ ಆಯೋಜಿಸಲಾಯಿತು.
ಸಾರ್ವಜನಿಕರ ದೂರುಗಳು, ಅಹವಾಲುಗಳು ಹಾಗೂ ಪೊಲೀಸ್ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿ ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಪೊಲೀಸ್ ಉಪವಿಭಾಗಗಳಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ಆಯೋಜಿಸಲಾಗಿದೆ.
#PublicGrievanceMeeting#PolicePublicConnect#ಜನಸ್ನೇಹಿಪೊಲೀಸ್
ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರು ಹಾಗೂ ಆಟೋ ಮಾಲೀಕರೊಂದಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು,ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು,ವಾಹನಗಳ ದಾಖಲಾತಿಗಳನ್ನು ನವೀಕರಿಸಿವುದು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಸೂಚಿಸಲಾಯಿತು.
ಇಂದು ಹುಣಸೂರು ಉಪವಿಭಾಗದ ವತಿಯಿಂದ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಮಲ್ಲಿಕಾರ್ಜನ ಬಾಲದಂಡಿ, ಐಪಿಎಸ್ ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿತ್ತು, ಸಭೆಯಲ್ಲಿ ಸಾರ್ವಜನಿಕರಿಂದ ದೂರು ಹಾಗೂ ಅಹವಾಲುಗಳನ್ನು ಆಲಿಸಿ,