ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಕಲಾಪದ ವೇಳೆ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹಸಚಿವರ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಬಾಬಾಸಾಹೇಬರ ಭಾವಚಿತ್ರವನ್ನು ಪ್ರದರ್ಶಿಸಿ ಪ್ರತಿಭಟನೆ ದಾಖಲಿಸಲಾಯಿತು.
#DrBRAmbedkar
@mlanaharis He is a good person, and I know him very well. He always responds positively, and he has done good development in the constituency.
@RahulGandhi@priyankagandhi
four-time a popular MLA of Shantinagar constituency and hardworking for Congressparty & People. It is really sad that the leaders of the Congress party have done injustice to our constituency by not considering N.A. Harris ji, a pro-people legislator who is free from corruption.
. @CMofKarnataka & DCM @DKShivakumar held a meeting on preparedness for upcoming agricultural activities.
Requested CM for:
-compensation for crops affected by wilt disease
-better quality of seeds & fertilizers
-funds for infrastructure that has been damaged by floods previously
ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ.
ಎಲ್ಲರಿಗೂ ಶುಭವಾಗಲಿ. ಛಲಬಿಡದೆ ಗುರಿಯತ್ತ ಮುನ್ನಡೆಯಿರಿ.
ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ.
ದೇವರಾಜ ಅರಸರ ಕಾಲದಿಂದ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿದ್ದು ಅಲ್ಪಸಂಖ್ಯಾತರ ಮೇಲೆ ಅವರ ದ್ವೇಷದ ನೀತಿಯನ್ನು ಸಾರಿ ಹೇಳುತ್ತದೆ. ಇದರ ವಿರುದ್ಧ ಕಾನೂನಾತ್ಮಕ ಹೋರಾಟ ರೂಪಿಸುವ ಸಂಬಂಧ ಅಲ್ಪಸಂಖ್ಯಾತ ನಾಯಕರ ತುರ್ತು ಸಭೆ ಕರೆದು ಸೂಕ್ತ ನಿರ್ಧಾರಕ್ಕೆ ಬರಲಾಯಿತು. #MuslimReservation
ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶವಿದ್ದರೂ ತುರ್ತಾಗಿ
ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿರುವುದು ನ್ಯಾಯಾಂಗ ಮತ್ತು ಶಾಸಕಾಂಗದ ನಿಯಮಾವಳಿಗೆ ವಿರುದ್ಧವಾಗಿದೆ.
ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಪ್ರಜಾಪ್ರಭುತ್ವಕ್ಕಾಗಿ ಇಡೀ ದೇಶವೇ ಒಕ್ಕೊರಲಿನಿಂದ ಖಂಡಿಸಬೇಕು.
#WeStandWithRahulGandhi
ಮುಸ್ಲಿಂ ಸಮುದಾಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿದೆ. ಅವರ ಸ್ಥಿತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗಿಂತ ಕೆಟ್ಟದಾಗಿದೆ. ದೇವರಾಜ ಅರಸರ ಕಾಲದಿಂದ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ಬಿಜೆಪಿ ಸರ್ಕಾರ ರದ್ದು ಮಾಡಿದ್ದು ಅದರ ದ್ವೇಷ ನೀತಿಯನ್ನು ಸಾರಿ ಹೇಳುತ್ತದೆ.
#muslimreservation
*ಬ್ರೇಕಿಂಗ್ ನ್ಯೂಸ್*
ಕಾಂಗ್ರೆಸ್ ಮೂರನೇ ಗ್ಯಾರಂಟಿ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ಅನ್ನಭಾಗ್ಯ ಯೋಜನೆಯಡಿ ನೀಡುವುದಾಗಿ ಘೋಷಣೆ.
ಜಂಟಿ ಮಾಧ್ಯಮಗೋಷ್ಟಿಯಲ್ಲಿ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಘೋಷಣೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ). ಕರ್ನಾಟಕದಿಂದ ಈ ಸಮಿತಿಗೆ ನೂತನ ಸದಸ್ಯರಾಗಿ ಆಯ್ಕೆಯಾದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಅಭಿಮಾನದ ಅಭಿನಂದನೆಗಳು.
@RahulGandhi@KPCCPresident@siddaramaiah@mlanaharis@nalapad
ದಸರಾ ಕ್ರೀಡೆಯಲ್ಲಿ ಮಹಿಳಾ ಕ್ರೀಡಾಪಟುಗಳಿಗೆ ಮೂಲ ಸೌಕರ್ಯ ನೀಡದವರು, ಮಹಿಳಾ ಕ್ರೀಡಾ ಶಿಕ್ಷಣ ಕೇಂದ್ರ ಸ್ಥಾಪಿಸಲು ಸಾಧ್ಯವೇ?
ಬಿಜೆಪಿಗರೇ, ಮಹಿಳಾ ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ತರಬೇತಿ ನೀಡಲು “ಮಹಿಳಾ ಕ್ರೀಡಾ ಶಿಕ್ಷಣ ಕೇಂದ್ರ” ಸ್ಥಾಪಿಸುತ್ತೇವೆಂದು ಹೇಳಿದ್ದು ನೆನಪಿದಿಯೇ?
ಕ್ರೀಡಾಪಟುಗಳು ಕೇಳುತ್ತಿದ್ದಾರೆ!
#NimHatraIdyaUttara