ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜನ್ಮದಿನದ ಸ್ಮರಣಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ಮತ್ತು ಆಗಳಕೆರಾ ಸರ್ಕಾರಿ ಶಾಲೆಯಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. @DgpKarnataka@112koppal
ಇಂದು ಡಿ,ಎಸ್,ಪಿ ಗಂಗಾವತಿ ರವರು ಗಂಗಾವತಿ ನಗರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರ ಜನರಲ್ ರೋಲ್ ಕಾಲ್ ಮಾಡಿ ಆಸರೆ, ಸಮ್ಮಿತ್ರ, ಲಾಕ್ಡ್ ಹೌಸ್, SO, ಬೀಟ್, & ಇತರೆ ಮಾಹಿತಿ ಹಾಗೂ ಮಾನ್ಯರು ನೀಡಿದ ಸೂಚನೆಗಳನ್ನು ತಿಳಿಸಿ , ಕುಂದುಕೊರತೆಗಳನ್ನು ಆಲಿಸಿದರು. @DgpKarnataka@112koppal
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕ ಜಂತಕಲ್ ಗ್ರಾಮದ ಸರಕಾರಿ ಪ್ರೌಡ ಶಾಲೆಯಲ್ಲಿ ಶ್ರೀ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜೀವನ ಸಾಧನೆ ಗಳ ಬಗ್ಗೆ ಮಕ್ಕಳಿಗೆ ಶಿಕ್ಷಕರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದ್ದು ಸದರಿ ಭಾಗವಹಿಸಿದ ಮಕ್ಕಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು ಸರ
ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡ ವಾರಸುದಾರರಿಗೆ CEIR ಪೋರ್ಟಲ್ ಮೂಲಕ ಪತ್ತೆ ಮಾಡಿ ಮರಳಿ ವಾರಸುದಾರರಿಗೆ ಮೊಬೈಲ್ ನ್ನು ನೀಡಲಾಯಿತು. @DgpKarnataka@112koppal
ಸರ್ದಾರ್ ವಲ್ಲಬಾಯ್ ಪಟೇಲ್ ರವರ ಜನ್ಮದಿನದ ಸ್ಮರಣಾರ್ಥವಾಗಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಹೊಸಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕ್ರೀಡಾಕೂಟವನ್ನು ಆಯೋಜಿಸಿದ್ದು ಕ್ರೀಡೆಯಲ್ಲಿ ಸ್ಪರ್ಧಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. @DgpKarnataka@112koppal
ಬೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡ ವಾರಸುದಾರರಿಗೆ CEIR ಪೋರ್ಟಲ್ ಮೂಲಕ ಪತ್ತೆ ಮಾಡಿ ಮರಳಿ ವಾರಸುದಾರರಿಗೆ ಮೊಬೈಲನ್ನು ನೀಡಲಾಯಿತು. @DgpKarnataka@112koppal
ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಸರಕಾರಿ ಪದವಿ ಹಾಸ್ಟೇಲ್ ನಲ್ಲಿ ಪಿಎಸ್ಐ ತಾವರಗೇರಾ ಪೊಲೀಸ್ ಠಾಣೆ ರವರಿಂದ ಮಾದಕ ವಸ್ತುಗಳು, ಸೈಬರ್ ಕ್ರೈಂಮ್ಸ್ , ಸಂಚಾರ ಸುರಕ್ಷಿತ ನಿಯಮಗಳು ಮತ್ತು 112 ಹಾಗೂ ಇತರೆ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. @DgpKarnataka@112koppal
ಕುಷ್ಟಗಿ ಪೊಲೀಸ್ ಠಾಣೆಯ 3 ಸ್ವತ್ತಿನ ಪ್ರಕರಣಗಳಲ್ಲಿ ನಾಲ್ಕು ಜನ ಆರೋಪಿಗಳನ್ನು ದಸ್ತಿಗಿರಿ ಮಾಡಿ ಸುಮಾರು 21 ಲಕ್ಷ ಬೆಲೆಬಾಳುವ 15 ತೊಲೆ ಬಂಗಾರದ ಆಭರಣಗಳನ್ನು ಮತ್ತು 18 ತೊಲೆ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿಕೊಳ್ಳಲಾಗಿರುತ್ತದೆ. @112koppal@DgpKarnataka
ಇಂದು ಕೆ ರಾಘವೇಂದ್ರ ಹಿಟ್ನಾಳ ಶಾಸಕರು ಕೊಪ್ಪಳ ರವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗಬೇಕೆಂದು ಆಗ್ರಹಿಸಿ ಪ್ರತಿಭಟನಾ ರ್ಯಾಲಿ ಬಂದೋಬಸ್ತ್ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪಿ ಐ ಕೊಪ್ಪಳ ನಗರ ಠಾಣೆ ರವರು ರೋಲ್ ಕಾಲ್ ತೆಗೆದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. @112koppal@DgpKarnataka
ಇಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಡಿ ಎಸ್ ಪಿ ಕೊಪ್ಪಳ ರವರು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ರೋಲ್ ಕಾಲ್ ತೆಗೆದುಕೊಂಡು ಕುಂದುಕೊರತೆ ಆಲಿಸಿ, ಬೀಟ್ ಬುಕ್, ಸನ್ಮಿತ್ರ, ಮನೆ ಮನೆಗೆ ಪೊಲೀಸ್, ಆಸರೆ ಯೋಜನೆ ಮತ್ತು ಸುತ್ತೋಲೆಗಳ ಬಗ್ಗೆ ಪರಿಶೀಲನೆ ಮಾಡಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. @DgpKarnataka@112koppal
ಇಂದು ಮುನಿರಾಬಾದ ಪೊಲೀಸ್ ಠಾಣೆಯಲ್ಲಿ ಸಿಪಿಐ ಕೊಪ್ಪಳ ಗ್ರಾಮೀಣ ವೃತ್ತ ರವರು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ರೋಲ್ ಕಾಲ್ ತೆಗೆದುಕೊಂಡು ಕುಂದುಕೊರತೆ ಆಲಿಸಿ, ಬೀಟ್ ಬುಕ್, ಸನ್ಮಿತ್ರ, ಮನೆ ಮನೆಗೆ ಪೊಲೀಸ್, ಆಸರೆ ಯೋಜನೆ ಮತ್ತು ಸುತ್ತೋಲೆಗಳ ಬಗ್ಗೆ ಜಾಗೃತಿ ಮೂಡಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. @DgpKarnataka
ಇಂದು ಕೊಪ್ಪಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪಿಐ ಕೊಪ್ಪಳ ನಗರ ಠಾಣೆ ರವರು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ರೋಲ್ ಕಾಲ್ ತೆಗೆದುಕೊಂಡು ಸಂಚಾರ ನಿಯಂತ್ರಣ ಮತ್ತು ಕುಂದುಕೊರತೆ ಆಲಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. @112koppal@DgpKarnataka
ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ಬಳಿಗೇರಾ ಗ್ರಾಮದಲ್ಲಿ ಸಿಪಿಐ ಯಲಬುರ್ಗಾ ವೃತ್ತ ರವರ ನೇತೃತ್ವದಲ್ಲಿ ಪಿಎಸ್ಐ ಕುಕನೂರ ಠಾಣೆ ರವರು SC/ST ಕುಂದು ಕೊರತೆ ಸಭೆಯನ್ನು ಆಯೋಜಿಸಲಾಯಿತು. @112koppal@DgpKarnataka
ಇಂದು ಕೊಪ್ಪಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಆಟೋ ಡ್ರೈವರ್ ಗಳ ಸಭೆಯನ್ನು ಪಿ ಐ ಕೊಪ್ಪಳ ನಗರ ಠಾಣೆ ರವರ ನೇತೃತ್ವದಲ್ಲಿ ಪಿಎಸ್ಐ ಸಂಚಾರಿ ಠಾಣೆ ರವರು ತೆಗೆದುಕೊಂಡು ಸಂಚಾರ ನಿಯಮ ಪಾಲನೆ ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡಲಾಯಿತು. @DgpKarnataka@112koppal
ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ & ST ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪಿಎಸ್ಐ ಕುಷ್ಟಗಿ ಠಾಣೆ ರವರು ಹೆಲ್ಮೆಟ್, ಸಂಚಾರ ನಿಯಮ, ಡ್ರಗ್ಸ್, 112, ಲಾಕ್ಡ್ ಹೌಸ್, ಆಸರೆ, ಪೋಕ್ಸೋ,ಇತರೆ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು. @DgpKarnataka@112koppal
ಗಂಗಾವತಿ ನಗರ, ಗ್ರಾಮೀಣ ಹಾಗೂ ಸಂಚಾರ ಪೊಲೀಸ್ ಠಾಣೆಗಳ ವತಿಯಿಂದ ಗಂಗಾವತಿ ನಗರದಲ್ಲಿ ಸಂಚಾರ ನಿಯಮಗಳ ಬಗ್ಗೆ ಹಾಗೂ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಮೋಟಾರ್ ಸೈಕಲ್ ನಲ್ಲಿ ಜಾಗೃತಿ ಜಾಥಾ ಮಾಡಿದರು. @DgpKarnataka@112koppal
ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ಲಿಂಗಪೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪಿಎಸ್ಐ ಮುನಿರಾಬಾದ್ ಠಾಣೆ ರವರು ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಸಂಚಾರ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸಿದರು. @112koppal@DgpKarnataka