Nothing is more important than the welfare and future of our youth!
We have decided to set up fast-track courts to ensure swift and stringent punishment for those involved in paper leaks. Have directed the concerned authorities and officials to take all necessary steps in this regard. This continues our series of steps for safeguarding the interests of students.
Those who try to harm the future of our youth will not be spared.
देश के युवाओं का हित और उनका भविष्य हमारी सर्वोच्च प्राथमिकता है।
पेपर लीक के सभी मामलों में दोषियों को जल्द से जल्द कठोर दंड देने के लिए, केस के त्वरित निस्तारण के लिए फास्ट ट्रैक कोर्ट्स का गठन किया जाएगा। इस संबंध में निर्देश दे दिए गए हैं कि संबंधित विभाग आवश्यक कार्रवाई सुनिश्चित करें।
विद्यार्थियों के हितों को सुरक्षित करने के लिए, सरकार द्वारा लिए जा रहे निर्णयों की श्रृंखला में ये एक महत्वपूर्ण कदम है।
युवाओं के भविष्य के साथ खिलवाड़ करने वाले किसी भी व्यक्ति को बख्शा नहीं जाएगा।
ಬಿಜೆಪಿಯ ಹಿರಿಯ ನಾಯಕರಾದ ಶ್ರೀ ರಾಮಚಂದ್ರ ಗೌಡ ಅವರ ನಿಧನದಿಂದ ತೀವ್ರ ದುಃಖವಾಗಿದೆ.
ಕರ್ನಾಟಕದಲ್ಲಿ ನಮ್ಮ ಪಕ್ಷದ ಆಧಾರಸ್ತಂಭದಂತಿದ್ದ ಅವರು, ತಳಮಟ್ಟದಲ್ಲಿ ಸಂಘಟನೆಯನ್ನು ಕಟ್ಟಿ ಬೆಳೆಸಲು ಹಾಗೂ ತಲೆಮಾರುಗಳ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲು ತಮ್ಮ ಜೀವನದ ಹಲವು ದಶಕಗಳ ಸಮಯವನ್ನು ಮುಡಿಪಾಗಿಟ್ಟಿದ್ದರು. ಕಾರ್ಪೊರೇಟರ್ ಆಗಿ, ವಿಧಾನಪರಿಷತ್ ಸದಸ್ಯರಾಗಿ ಹಾಗೂ ಸಚಿವರಾಗಿ ಅವರು ಸಲ್ಲಿಸಿದ ಜನಸೇವೆ ಮತ್ತು ಅವರ ಅಚಲ ಬದ್ಧತೆ ಸದಾ ಸ್ಮರಣೀಯ.
ಅವರ ಕುಟುಂಬದ ಸದಸ್ಯರು, ಬೆಂಬಲಿಗರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಹೃದಯಾಂತರಾಳದ ಸಂತಾಪಗಳು. ಓಂ ಶಾಂತಿ.
Deeply saddened by the passing of senior BJP leader Shri Ramachandra Gowda Ji.
A strong pillar of our Party in Karnataka, he devoted decades of his life to strengthening the organisation at the grassroots and supporting generations of Karyakartas. Be it as a corporator, MLC or Minister, his public life was marked by unwavering commitment and dedicated service.
My heartfelt condolences to his family, supporters and countless admirers. Om Shanti.
My @MGMotorIn Hector has been broken down for 2 days with a “Check Engine” warning. Even after informing Roadside Assistance, there’s been no proper response from MG Motor. Just 3 weeks ago, I paid ₹42,000 for the 5th service. Extremely disappointed with the service support.
@KotakBankLtd has been blocked due to an address change issue. It’s been 10 days, and I’ve been following up at the 18th Cross, Malleshwaram branch, but the problem is still not resolved. Requesting immediate assistance from Kotak Bank.
Account details
8650924547- Shiva
ಮಾನ್ಯ ಶ್ರೀ @kharge ಯವರೇ, ದೇಶದ ಹೆಮ್ಮೆಯ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ರವರನ್ನು 'ಭಯೋತ್ಪಾದಕ' ಎಂದು ತೀರಾ ಕೀಳು ಮಟ್ಟದಲ್ಲಿ ನೀವು ನೀಡಿರುವ ಹೇಳಿಕೆ ನಿಮ್ಮ ದುರಹಂಕಾರದ ಪರಮಾವಧಿ ಮಾತ್ರವಲ್ಲ, ಅದು ನಿಮ್ಮ ಕೊಳಕು, ವಿಷಕಾರಿ ಮನಸ್ಥಿತಿಯನ್ನು ಅನಾವರಣಗೊಳಿಸಿದೆ. ಮಾನ್ಯ ಖರ್ಗೆಯವರೇ, ಹೆಮ್ಮೆಯ ಪ್ರಧಾನಿ ಶ್ರೀ ಮೋದಿ ಜೀ ರವರ ನಾಯಕತ್ವದ ಮೇಲೆ ಅಚಲ ವಿಶ್ವಾಸವಿಟ್ಟು ಭಾರತದ ಜನತೆ ಸತತ ಮೂರನೇ ಬಾರಿಗೆ ಅವರನ್ನು ಪ್ರಧಾನಿ ಪೀಠದಲ್ಲಿ ಕೂರಿಸಿದ್ದಾರೆ. ಅವರನ್ನು ಟೀಕಿಸುವ ಭರದಲ್ಲಿ ಹೀಗೆ ಅವಮಾನಿಸುವುದು ಎಂದರೆ ಮೋದಿ ಜೀ ರವರನ್ನು ಬೆಂಬಲಿಸಿದ ಕೋಟ್ಯಂತರ ಭಾರತೀಯರನ್ನು ಅಪಮಾನಿಸಿದಂತೆ! ಕಾಂಗ್ರೆಸ್ ನಾಯಕರಿಗೆ ಇಂತಹ ದುರ್ವರ್ತನೆ ಅಭ್ಯಾಸವಾಗಿಬಿಟ್ಟಿದೆ. ಚುನಾವಣೆ ಬಂದಾಗಲೆಲ್ಲ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದು, ಜನರು ನಿಮಗೆ ಪಾಠ ಕಲಿಸುತ್ತಲೇ ಬಂದಿದ್ದಾರೆ. ಆದರೂ ತಿದ್ದಿಕೊಳ್ಳದ ನಿಮ್ಮ ವರ್ತನೆ ನಿಮ್ಮ ಅಹಂಕಾರಕ್ಕೆ ಕನ್ನಡಿ ಹಿಡಿದಿದೆ.
ಮಾನ್ಯ ಖರ್ಗೆಯವರೇ, ಭಾರತದ ಪ್ರಧಾನಿ ಶ್ರೀ @narendramodi ಜೀ ರವರು ಅಪ್ರತಿಮ ಜಾಗತಿಕ ನಾಯಕ ಎಂದು ವಿಶ್ವದ ಹಲವಾರು ದೇಶಗಳ ನೇತಾರರು ಕೊಂಡಾಡುತ್ತಿದ್ದಾರೆ. ವಿಶ್ವದ 26ಕ್ಕೂ ಅಧಿಕ ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಮೋದಿ ಜೀ ಯವರ ನಾಯಕತ್ವವನ್ನು ಗೌರವಿಸಿವೆ. ಇಡೀ ಜಗತ್ತೇ ಭಾರತದತ್ತ ಹೆಮ್ಮೆಯಿಂದ ನೋಡುತ್ತಿರುವಾಗ, ಕೇವಲ ನಿಮ್ಮ ರಾಜಕೀಯ ವೈಷಮ್ಯಕ್ಕಾಗಿ ದೇಶದ ಪ್ರಧಾನಮಂತ್ರಿಗಳ ಬಗ್ಗೆ ಇಷ್ಟು ಕೀಳುಮಟ್ಟದ ಶಬ್ದಗಳನ್ನು ಬಳಸುವುದು, ನಿಮ್ಮ ಕೀಳು ಮನಸ್ಥಿತಿಯನ್ನು ಮತ್ತು ನಿಮ್ಮ ರಾಜಕೀಯ ಹತಾಶೆಯನ್ನು ಸಾಬೀತುಪಡಿಸಿದೆ. ಅಧಿಕಾರದ ಹಪಾಹಪಿಯಲ್ಲಿ, ಒಂದು ಮನೆತನವನ್ನು ಸಂತೋಷಪಡಿಸುವ ಭರದಲ್ಲಿ ನಿಮ್ಮ ಘನತೆಯನ್ನು ಕಳೆದುಕೊಂಡಿದ್ದೀರಿ. ಹಿರಿಯರಾದ ನಿಮ್ಮಿಂದ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನಾಡಿನ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಇಂತಹ ಕೀಳು ಮಟ್ಟದ ಅಸಂಬದ್ಧ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಿ ಎಂದು ಆಗ್ರಹಿಸುತ್ತೇನೆ.
@BJP4Karnataka
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ ಮತ್ತು ಅಚಲ ಸೇವೆಯ ಸಂಕೇತವಾಗಿ ಅವರು ಜನರ ಸ್ಮೃತಿಯಲ್ಲಿ ನೆಲೆಸಿದ್ದಾರೆ. ಇತರರ ಏಳಿಗೆಗಾಗಿ ಮುಡಿಪಾಗಿಟ್ಟ ಜೀವನದ ಮೂಲಕ, ನಿಜವಾದ ಶ್ರೇಷ್ಠತೆಯು ಸೇವೆಯಲ್ಲಿ ಅಡಗಿದೆ ಎಂಬುದನ್ನು ಅವರು ತೋರಿಸಿಕೊಟ್ಟರು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅವರ ಅಪ್ರತಿಮ ಕೊಡುಗೆಗಳು ಸಮಾಜದ ಮೇಲೆ ಶಾಶ್ವತವಾದ ಛಾಪನ್ನು ಮೂಡಿಸಿವೆ. ಇಂದಿಗೂ ಅವರ ಜೀವನವು ಅಸಂಖ್ಯಾತ ಜನರಿಗೆ ನಿಸ್ವಾರ್ಥ ಮತ್ತು ಸೇವೆಯ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತಿದೆ ಹಾಗೂ ಪ್ರೇರಣೆಯಾಗಿದೆ.
🚨 Myth Buster: India DOESN’T lack gas supply!
Myth: ❌
Domestic piped gas and CNG supply will be affected
Fact: ✅
100% assured supply continues for domestic piped gas to homes and CNG for vehicles, so consumers will continue to receive full supply
#EnergySecurity#NaturalGas@PetroleumMin
1/n
@IRCTCofficial I booked a Tatkal ticket on 15.02.2026 in the name of Aakash, but the ticket was not confirmed. So far, I have not received any refund in my account. Kindly look into the matter.
Name: Akash
PNR: 8344541941
*Panchaganga Exp (16596)*
DOJ: 15.2.2026
BKJ to SBC
With an unwavering resolve to serve the people of India and guided by the sacred spirit of Nagrikdevo Bhava, Seva Teerth is humbly dedicated to the nation.
May Seva Teerth always stand as a radiant symbol of duty, compassion, commitment to the principle of India First. May it inspire generations to walk the path of selfless service and tireless dedication to the welfare of all.
At Seva Teerth earlier today, signed files that are connected with the empowerment of the poor, downtrodden, our hardworking farmers, Yuva Shakti and Nari Shakti. The key decisions include:
Approval for the launch of PM RAHAT scheme, as per which victims of accidents will get cashless treatment of up to Rs. 1.5 lakhs. This will ensure that immediate medical help is provided to anyone affected.
Doubling of the target of the Lakhpati Didi scheme to 6 crore. This will boost women empowerment and self-reliance.
The Agriculture Infrastructure Fund target has been doubled from Rs. 1 lakh crore to Rs. 2 lakh crore. This will be immensely helpful to our farmers and help boost their incomes.
Approval for a Startup India Fund of Funds 2.0 with a corpus of Rs. 10,000 crore. This will encourage startups in early stages and deep-tech research.
These decisions reaffirm the spirit of Nagrikdevo Bhava and add momentum to our vision of building a Viksit Bharat.
देशवासियों की सेवा के अटूट संकल्प और 'नागरिक देवो भव' की पावन भावना को साथ लेकर, आज ‘सेवा तीर्थ’ को राष्ट्र को समर्पित करने का सौभाग्य मिला।
‘सेवा तीर्थ’ कर्तव्य, करुणा और ‘राष्ट्र प्रथम’ के लिए हमारी प्रतिबद्धता का सशक्त प्रतीक है।
मेरी कामना है कि यह आने वाली पीढ़ियों को निःस्वार्थ सेवा और जन-जन के कल्याण के लिए समर्पित होकर आगे बढ़ने को प्रेरित करता रहे।
book Tatkal tickets through this app.
The app appears to lack proper maintenance and reliability. I kindly request you to fix and improve this app at the earliest. Otherwise, people will continue to face serious inconvenience due to these issues.
@RailwaySeva@RailMinIndia
Respected Shri @AshwiniVaishnaw ji,
The RailOne app is very poor and extremely difficult to use for booking tickets. When this app was launched, people believed that booking tickets would become much easier. However, in reality, even experienced users find it very difficult to
Wonderful to speak with my dear friend President Trump today. Delighted that Made in India products will now have a reduced tariff of 18%. Big thanks to President Trump on behalf of the 1.4 billion people of India for this wonderful announcement.
When two large economies and the world’s largest democracies work together, it benefits our people and unlocks immense opportunities for mutually beneficial cooperation.
President Trump’s leadership is vital for global peace, stability, and prosperity. India fully supports his efforts for peace.
I look forward to working closely with him to take our partnership to unprecedented heights.
@POTUS@realDonaldTrump
A vivid display of India’s cultural mosaic unfolded at Kartavya Path earlier today. The Republic Day parade celebrated India’s cultural diversity, with vibrant performances and tableaux.
वेगडाजी भील जी का पराक्रम सोमनाथ के इतिहास का एक अभिन्न हिस्सा है। हिंसा की धमकियों से विचलित हुए बिना वे इस पवित्र मंदिर की रक्षा में दृढ़ता से डटे रहे। उनका जीवन हमें यह सिखाता है कि सोमनाथ की रक्षा के लिए मां भारती की संतानों का संकल्प कितना सशक्त रहा है।