🚨 **URGENT APPEAL TO Karnataka Examination Authority and GoK**
@KEA_Karnataka@HorticultureGoK@basavarajrayar2@SS_Mallikarjun@PriyankKharge@Govt_Karnataka@KarnatakaHigher@drmcsudhakar@narendramodi@CMofKarnataka@PMOIndia@INCIndia@INCKarnataka
AHO & ADH ಅಭ್ಯರ್ಥಿಗಳ ನ್ಯಾಯಕ್ಕಾಗಿ ತಕ್ಷಣ ಸ್ಪಂದಿಸಿ!
📢 **ಸೆ.26–27:** AHO & ADH ಪರೀಕ್ಷೆಗಳು
📢 **ಸೆ.26–27:** SBI Clerk ಪರೀಕ್ಷೆ
📢 **ಸೆ.16–26:** SSC ಪರೀಕ್ಷೆಗಳು
ಒಂದೇ ಸಮಯದಲ್ಲಿ ಹಲವು ಪ್ರಮುಖ ಪರೀಕ್ಷೆಗಳನ್ನು ನಿಗದಿಪಡಿಸಿರುವುದರಿಂದ, ಸಾವಿರಾರು ಅಭ್ಯರ್ಥಿಗಳು ಒಂದು ಉದ್ಯೋಗಾವಕಾಶವನ್ನು ಮತ್ತೊಂದಕ್ಕಾಗಿ ತ್ಯಜಿಸುವ ಅನ್ಯಾಯದ ಪರಿಸ್ಥಿತಿಗೆ ಸಿಲುಕಿದ್ದಾರೆ.
ಸುಮಾರು **8 ವರ್ಷಗಳ ನಂತರ** ನಡೆಯುತ್ತಿರುವ AHO/ADH ನೇಮಕಾತಿ ತೋಟಗಾರಿಕೆ ಪದವೀಧರರಿಗೆ ಅಪರೂಪದ ಅವಕಾಶ. ಇದು ಕೇವಲ ಪರೀಕ್ಷೆಯ ದಿನಾಂಕದ ಪ್ರಶ್ನೆಯಲ್ಲ — **ಅಭ್ಯರ್ಥಿಗಳ ಭವಿಷ್ಯ ಮತ್ತು ಸಮಾನ ಅವಕಾಶದ ಪ್ರಶ್ನೆ.**
⚠️ ಇದಕ್ಕೆ ಜೊತೆಗೆ, ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ, ಆದರೆ KEA ಪೋರ್ಟಲ್ನಲ್ಲಿ login, application submission, Degree update ಮತ್ತು fee payment ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ.
ನಮ್ಮ ಬೇಡಿಕೆಗಳು ಸ್ಪಷ್ಟ:
✅ AHO & ADH ಪರೀಕ್ಷೆಗಳನ್ನು ಮುಂದೂಡಿ
✅ ಪರೀಕ್ಷಾ ದಿನಾಂಕಗಳನ್ನು ಮರುನಿಗದಿಪಡಿಸಿ
✅ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ
✅ ಅಭ್ಯರ್ಥಿಗಳಿಗೆ ಸಮರ್ಪಕ helpdesk/technical support ಒದಗಿಸುವಲ್ಲಿ KEA ವಿಫಲ
KEA & Karnataka Government — ಅಭ್ಯರ್ಥಿಗಳ ಧ್ವನಿಯನ್ನು ನಿರ್ಲಕ್ಷಿಸಬೇಡಿ.
ನಾವು ಯಾವುದೇ ವಿಶೇಷ ಸವಲತ್ತು ಕೇಳುತ್ತಿಲ್ಲ. ನ್ಯಾಯಯುತ ಅವಕಾಶವನ್ನಷ್ಟೇ ಕೇಳುತ್ತಿದ್ದೇವೆ.
ಇದು ಮನವಿ ಮಾತ್ರವಲ್ಲ — ನಮ್ಮ ಭವಿಷ್ಯಕ್ಕಾಗಿ ನ್ಯಾಯಸಮ್ಮತವಾದ ಹಕ್ಕಿನ ಧ್ವನಿ.
#AHO #ADH #KEA #Horticulture #Karnataka #ExamPostpone #StudentsJustice
🚨 **URGENT APPEAL TO Karnataka Examination Authority and GoK**
@KEA_Karnataka@HorticultureGoK@basavarajrayar2@SS_Mallikarjun@PriyankKharge@Govt_Karnataka@KarnatakaHigher@drmcsudhakar@narendramodi@CMofKarnataka@PMOIndia@INCIndia@INCKarnataka
AHO & ADH ಅಭ್ಯರ್ಥಿಗಳ ನ್ಯಾಯಕ್ಕಾಗಿ ತಕ್ಷಣ ಸ್ಪಂದಿಸಿ!
📢 **ಸೆ.26–27:** AHO & ADH ಪರೀಕ್ಷೆಗಳು
📢 **ಸೆ.26–27:** SBI Clerk ಪರೀಕ್ಷೆ
📢 **ಸೆ.16–26:** SSC ಪರೀಕ್ಷೆಗಳು
ಒಂದೇ ಸಮಯದಲ್ಲಿ ಹಲವು ಪ್ರಮುಖ ಪರೀಕ್ಷೆಗಳನ್ನು ನಿಗದಿಪಡಿಸಿರುವುದರಿಂದ, ಸಾವಿರಾರು ಅಭ್ಯರ್ಥಿಗಳು ಒಂದು ಉದ್ಯೋಗಾವಕಾಶವನ್ನು ಮತ್ತೊಂದಕ್ಕಾಗಿ ತ್ಯಜಿಸುವ ಅನ್ಯಾಯದ ಪರಿಸ್ಥಿತಿಗೆ ಸಿಲುಕಿದ್ದಾರೆ.
ಸುಮಾರು **8 ವರ್ಷಗಳ ನಂತರ** ನಡೆಯುತ್ತಿರುವ AHO/ADH ನೇಮಕಾತಿ ತೋಟಗಾರಿಕೆ ಪದವೀಧರರಿಗೆ ಅಪರೂಪದ ಅವಕಾಶ. ಇದು ಕೇವಲ ಪರೀಕ್ಷೆಯ ದಿನಾಂಕದ ಪ್ರಶ್ನೆಯಲ್ಲ — **ಅಭ್ಯರ್ಥಿಗಳ ಭವಿಷ್ಯ ಮತ್ತು ಸಮಾನ ಅವಕಾಶದ ಪ್ರಶ್ನೆ.**
⚠️ ಇದಕ್ಕೆ ಜೊತೆಗೆ, ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ, ಆದರೆ KEA ಪೋರ್ಟಲ್ನಲ್ಲಿ login, application submission, Degree update ಮತ್ತು fee payment ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ.
ನಮ್ಮ ಬೇಡಿಕೆಗಳು ಸ್ಪಷ್ಟ:
✅ AHO & ADH ಪರೀಕ್ಷೆಗಳನ್ನು ಮುಂದೂಡಿ
✅ ಪರೀಕ್ಷಾ ದಿನಾಂಕಗಳನ್ನು ಮರುನಿಗದಿಪಡಿಸಿ
✅ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ
✅ ಅಭ್ಯರ್ಥಿಗಳಿಗೆ ಸಮರ್ಪಕ helpdesk/technical support ಒದಗಿಸುವಲ್ಲಿ KEA ವಿಫಲ
KEA & Karnataka Government — ಅಭ್ಯರ್ಥಿಗಳ ಧ್ವನಿಯನ್ನು ನಿರ್ಲಕ್ಷಿಸಬೇಡಿ.
ನಾವು ಯಾವುದೇ ವಿಶೇಷ ಸವಲತ್ತು ಕೇಳುತ್ತಿಲ್ಲ. ನ್ಯಾಯಯುತ ಅವಕಾಶವನ್ನಷ್ಟೇ ಕೇಳುತ್ತಿದ್ದೇವೆ.
ಇದು ಮನವಿ ಮಾತ್ರವಲ್ಲ — ನಮ್ಮ ಭವಿಷ್ಯಕ್ಕಾಗಿ ನ್ಯಾಯಸಮ್ಮತವಾದ ಹಕ್ಕಿನ ಧ್ವನಿ.
#AHO #ADH #KEA #Horticulture #Karnataka #ExamPostpone #StudentsJustice
🌱 ತೋಟಗಾರಿಕೆ ಇಲಾಖೆಯಲ್ಲಿ ತಕ್ಷಣ ನೇರ ನೇಮಕಾತಿ ಮಾಡಿ
ಎದ್ದೇಳಿ ಮಂತ್ರಿಗಳೇ (ಎಸ್.ಎಸ್. ಮಲ್ಲಿಕಾರ್ಜುನ್ – ತೋಟಗಾರಿಕೆ ಮಂತ್ರಿಗಳು)
ತೋಟಗಾರಿಕಾ ವಿದ್ಯಾರ್ಥಿಗಳ ಕೂಗು ಕೇಳುತ್ತಿಲ್ಲವೇ❓
👉 ಕಳೆದ 8 ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದೆ, ಸಾವಿರಾರು ವಿದ್ಯಾರ್ಥಿಗಳು ನಿರುದ್ಯೋಗದಿಂದ ಬಳಲುತ್ತಿದ್ದಾರೆ.
ಈ ಕೂಡಲೇ ನೇರ ನೇಮಕಾತಿ ಅಧಿಸೂಚನೆ ಹೊರಡಿಸಬೇಕು!
✅ ಇಂದು ತೋಟಗಾರಿಕಾ ಪದವೀಧರರು ಕರ್ನಾಟಕ ಮುಖ್ಯ ಕಾರ್ಯದರ್ಶಿ ಮೇಡಂ ಅವರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿದರು.
✅ ಮುಖ್ಯ ಕಾರ್ಯದರ್ಶಿ ಮೇಡಂ (chief Secretary) ಅವರು ತೋಟಗಾರಿಕಾ ಮುಖ್ಯ ಕಾರ್ಯದರ್ಶಿ ಅವರಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿ, HA→AHO C&R ನಿಯಮ ತಿದ್ದುಪಡಿ (10% ರಿಂದ 33%) ತಕ್ಷಣ ನಿಲ್ಲಿಸಲು ಆದೇಶಿಸಿದರು.
✅ ಸರ್ಕಾರ ನಮ್ಮ ಮನವಿಯನ್ನು ತಕ್ಷಣ ಸ್ವೀಕರಿಸಿ, ಅಧಿಕೃತವಾಗಿ ದಾಖಲೆ ಮಾಡಿದ್ದಾರೆ.
✅ ಫೈಲ್ ಸಂಖ್ಯೆ: CSO/002499/2025 (ದಿನಾಂಕ: 18-08-2025).
✅ ಈ ವಿಷಯವನ್ನು ಅಧಿಕೃತವಾಗಿ iPGRS ಪೋರ್ಟಲ್ನಲ್ಲಿ ದಾಖಲಿಸಲಾಗಿದೆ.
✅ ತೋಟಗಾರಿಕಾ ಪದವೀಧರರ ಹಿತಾಸಕ್ತಿಯನ್ನು ರಕ್ಷಿಸುವ ದೊಡ್ಡ ಹೆಜ್ಜೆ ಇದು.
✅ ವಿದ್ಯಾರ್ಥಿಗಳ ಹೋರಾಟ ಫಲ ನೀಡುತ್ತಿದೆ — ಈಗಲೇ ನೇರ ನೇಮಕಾತಿ ಅಧಿಸೂಚನೆ ಹೊರಡಿಸಬೇಕು!
🙏 ವಿಶೇಷ ಧನ್ಯವಾದಗಳು ಕಾಂತಕುಮಾರ್ ಸರ್ ಮತ್ತು ತಂಡಕ್ಕೆ ಅವರ ಶ್ರಮ ಹಾಗೂ ಬದ್ಧತೆಗೆ.
@SS_Mallikarjun_@siddaramaiah@DKShivakumar@DrPrabhaSSM@PriyankKharge@HorticultureGoK
(@AKSSAofficial ) @secretarykpsc@shalinirajnish@INCKarnataka@tv9kannada@AsianetNewsSN@NewsFirstKan@publictvnews@BJPKarnataka@RAshokaBJP@BYVijayendra@INCIndia@INCKarnataka@BJPindia__@BJPKarnataka@BasanagoudaBJP@KannadaPrabha@Vijayavani_Digi
Rubber Board wrongly rejected all BSc Horticulture applications for the Field Officer exam, despite rubber being a plantation crop under horticulture.exam on April 6, urgent action is needed, we are ready to file objections in High Court @RubberBoard@DoC_GoI@kanthakumarr
"Urgent Attention of Horticulture department! AHO recruitment has been pending for 7 years. Thousands of horticulture graduates are waiting. The file is stuck in the Horticulture Department & hasn't been sent to Finance. We urge the Horti, Minister to show ur concern our Horticos
ತೋಟಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ
ಎಎಚ್ಒ ನೇಮಕ: ವೃತ್ತಿಪರ ಪದವಿ ಅರ್ಹತೆಗೆ ಆಗ್ರಹ
: ತೋಟಗಾರಿಕಾ ಇಲಾಖೆಯಲ್ಲಿ ವೃತ್ತಿಪರ ಪದವಿ ಅರ್ಹತೆಗಳನ್ನು ಪರಿಗಣಿಸಬೇಕು ತೋಟಗಾರಿಕಾ ಹೊಸ ನೇರ ಸಹಾಯಕ ಮತ್ತು ಸಹಾಯಕರಿಗೆ ನೇಮಕಾತಿಯಲ್ಲಿ ತೋಟಗಾರಿಕೆ ಅಧಿಕಾರಿ (ಎಎಚ್ಒ)ಗಳಾಗಿ ಬಡ್ತಿ ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ತೋಟಗಾರಿಕೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಮಂಗಳವಾರ ದಂದು ಶಿರಸಿ, ಬೆಂಗಳೂರು, ಬಾಗಲಕೋಟೆ, ಮೂಡಿಗೆರೆ ಅರಭಾವಿ ಮತ್ತು ಇತರೆ ಕಾಲೇಜುಗಳಲ್ಲಿ ಬೃಹತ್ ಪ್ರತಿಭಟನೆ ನೆಡಿಸಿದರು.
ತೋಟಗಾರಿಕೆ ಸಹಾಯಕರನ್ನು (HA) ಸಹಾಯಕ ತೋಟಗಾರಿಕೆ ಅಧಿಕಾರಿ (AHO) ಸ್ಥಾನಗಳಿಗೆ ಮುಂಬಡ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ಕೆಲವು ಮಧ್ಯವರ್ತಿಗಳು ಸುಮಾರು 6-7 ಕೋಟಿ ಹಣ ಪಡೆದು ಮಾನ್ಯ ತೋಟಗಾರಿಕೆ ಸಚಿವರಿಂದ ಅನುಮೋದನೆಗೆ ಪ್ರಯತ್ನಿಸಲಾಗಿದೆ ಎನ್ನುವ ವದಂತಿ ಅಲೆದಾಡುತ್ತಿದೆ.
'ರಾಜ್ಯದಲ್ಲಿ 11 ತೋಟಗಾರಿಕೆ ಕಾಲೇಜುಗಳಿದ್ದು, 4 ವರ್ಷಗಳ ವೃತ್ತಿಪರ ಪದವಿ ಕಾರ್ಯಕ್ರಮದ ಮೂಲಕ ತರಬೇತಿ ನೀಡುತ್ತಿವೆ.
ಎಎಚ್ಒ ಹುದ್ದೆಯು ತೋಟಗಾರಿಕೆಯಲ್ಲಿ ವೃತ್ತಿಪರ ಪದವಿ ಮೂಲಕ ಮಾತ್ರ ಪಡೆಯಬಹುದಾದ ವಿಶೇಷ ಜ್ಞಾನ ಮತ್ತು ತರಬೇತಿ ಬಯಸುತ್ತದೆ. ಈ ಅರ್ಹತೆಗಳನ್ನು ಕಡೆಗಣಿಸುವುದರಿಂದ ಈ ಪದವಿಯ ಪ್ರಾಮುಖ್ಯತೆ ಕಡಿಮೆ ಆಗುತ್ತದೆ' ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿಗಳು ಹೇಳಿದರು.
ಸಹಾಯಕ ತೋಟಗಾರಿಕಾ ಅಧಿಕಾರಿ ಹುದ್ದೆಗೆ 2018ರಲ್ಲಿ ಕೊನೆಯ ಹೀಗಾಗಿ, ತೋಟಗಾರಿಕೆ ಇಲಾಖೆಯ ಬಾರಿಗೆ ನೇಮಕಾತಿ ಮಾಡಲಾಗಿತ್ತು. ವಿವಿಧ ಹುದ್ದೆಗಳಿಗೆ ಹೊಸ ನೇಮಕಾತಿ ಆ ನಂತರ 6,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ.
ಹೀಗಾಗಿ, ತೋಟಗಾರಿಕೆ ಇಲಾಖೆಯ ವಿವಿಧ ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆ ಮಾಡಬೇಕೆಂದು ಆಗ್ರಹಿಸಿದರು.
'ತೋಟಗಾರಿಕೆ ಸಹಾಯಕರನ್ನು ಎಎಚ್ಒಗಳಾಗಿ ಬಡ್ತಿ ನೀಡಲು ಈಗಾಗಲೇ ಶೇ.10ರ ಮೀಸಲಾತಿ ಲಭ್ಯವಿದೆ. ಪ್ರತಿ ವರ್ಷ 900ಕ್ಕೂ ಹೆಚ್ಚು ವೃತ್ತಿಪರವಾಗಿ ಅರ್ಹ ತೋಟಗಾರಿಕೆ ಪದವೀಧರರು ಉದ್ಯೋಗ ಮಾರುಕಟ್ಟೆ ಪ್ರವೇಶಿಸುತ್ತಿರುವುದರಿಂದ ತರಬೇತಿ ಪಡೆದ ವೃತ್ತಿಪರರ ಸಾಕಷ್ಟು ಸಮೂಹವಿದ್ದು, ಬಡ್ತಿಗಾಗಿ ಈ ಪದವೀಧರರನ್ನು ನಿರ್ಲಕ್ಷಿಸಬಾರದು' ಎಂದರು.
'ತೋಟಗಾರಿಕೆ ವಲಯಕ್ಕೆ ಅಗತ್ಯ ಅರ್ಹತೆಗಳಿಲ್ಲದೆ ವ್ಯಕ್ತಿಗಳನ್ನು ನೇಮಿಸಿಕೊಳ್ಳುವುದರಿಂದ ಕ್ಷೇತ್ರದ ಬೆಳವಣಿಗೆ ದುರ್ಬಲಗೊಳಿಸುವ ಅಪಾಯವಿದೆ. ಎಎಚ್ಒ ಹುದ್ದೆಗೆ ವೃತ್ತಿಪರ ಅರ್ಹತೆಗಳನ್ನು ನೇಮಕಾತಿಯ
ನಿಯಮ 32ರ ಅಡಿಯಲ್ಲಿ ಬಡ್ತಿಗಳನ್ನು ಸ್ಥಗಿತಗೊಳಿಸಬೇಕು. ಕೇಡರ್ ಮತ್ತು ನೇಮಕಾತಿ ನಿಯಮಗಳ ಪ್ರಕಾರ ಎಎಚ್ ಒ ನೇರ ನೇಮಕಾತಿ ಮತ್ತು ತೋಟಗಾರಿಕಾ ಸಹಾಯಕರ ಬಡ್ತಿ ನೇಮಕಾತಿಯ 90:10 ಅನುಪಾತವನ್ನು ಕ್ರಮವಾಗಿ ಮುಂದುವರಿಸಲು ಸರ್ಕಾರ ಶಿಫಾರಸ್ಸು ಮಾಡಬೇಕು' ಎಂದು ಆಗ್ರಹಿಸಿ ಕಾಲೇಜಿನ ಡೀನ್ ಅವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.
@SS_Mallikarjun_@DrPrabhaSSM@CMofKarnataka
(@AKSSAofficial ) @secretarykpsc@shalinirajnish@siddaramaiah@DKShivakumar@PriyankKharge@INCKarnataka@tv9kannada@AsianetNewsSN@NewsFirstKan@publictvnews@BJPKarnataka@RAshokaBJP@BYVijayendra@INCIndia@INCKarnataka@BJPindia__@BJPKarnataka@BasanagoudaBJP@KannadaPrabha@Vijayavani_Digi