ನನ್ನ ಆತ್ಮೀಯ ಗೆಳೆಯ, ಭಟ್ಕಳ ವ���ಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ @MankalSVaidya ಅವರು ಸಂಪುಟದಲ್ಲಿ ಸಚಿವ ಸ್ಥಾನಕ್ಕೆ ಆಯ್ಕೆ ಆಗಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ. ಈ ಸಂದರ್ಭದಲ್ಲಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಅಭಿನಂದಿಸಿದ ಸಂದರ್ಭ. @INCKarnataka
1885ರ ಡಿಸೆಂಬರ್ 28ರಂದು ಸ್ಥಾಪನೆಯಾದ 'ಭಾರತೀಯ ರಾಷ್ಟ್ರೀಯ ಕಾಂಗ್ರೆಸ್' ಸಮಸ್ತ ಭಾರತೀಯರ ಧ್ವನಿಯನ್ನು ಪ್ರತಿನಿಧಿಸುವ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಜೀವ ಸೆಲೆಯಾಯಿತು.
ತ್ಯಾಗ, ಬಲಿದಾನ, ಸಮರ್ಪಣೆಯಿಂದ ಗಳಿಸಿದ ಸ್ವಾತಂತ್ರ್ಯದ ಸಾರ್ಥಕತೆಗೆ ಪ್ರಜಾಪ್ರಭುತ್ವ, ಸಂವಿಧಾನದ ಮೂಲಕ ಭವಿಷ್ಯದ ದೃಷ್ಟಿಕೋನ ನೀಡಿತು.
#CongressFoundationDay
2022ನೇ ಸಾಲಿನ ಉತ್ತಮ ಶಾಸಕ ಪ್ರಶಸ್ತಿ ಪಡೆದ ಶ್ರೀ @RV_Deshpande ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಹಿರಿಯ ಶಾಸಕರಾಗಿ, ಸುದೀರ್ಘ ಅವಧಿಗೆ ಸಚಿವರಾಗಿ ಅಗಾಧ ಅನುಭವವನ್ನು ಪ���ೆದಿರುವ ಅವರ ಕ್ರಿಯಾಶೀಲತೆ ಸರ್ವರಿಗೂ ಮಾದರಿಯಾಗಿದೆ. #RVDeshpande
ಇಂದು ಶಿರಸಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಹಮ್ಮಿಕೊಂಡ ಕರ್ನಾಟಕ ವಿಧಾನಸಭೆಯ 2022 ನೇ ಸಾಲಿನ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಮಾಜಿ ಸಚಿವರು, ಹಳಿಯಾಳ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಮಾನ್ಯ ಶ್ರೀ @RV_Deshpande ಅವರಿಗೆ ಅಭಿನಂದನೆ ��ಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ. @INCKarnataka
ಅಂಕೋಲಾ ತಾಲೂಕಿನ ಬೊಬ್ರುವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ನಮ್ಮ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಸಭೆ ನಡೆಸಿ ಪಕ್ಷ ಸಂಘಟನೆ, ಮುಂಬರುವ ��ಿಧಾನಸಭಾ ಚುನಾವಣೆ ತಯಾರಿ ಹಾಗೂ ಇತರ ವಿಷಯಗಳ ಮೇಲೆ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು. @INCKarnataka
ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ಮಹಾಶಿವರಾತ್ರಿಯ ಈ ಸುಸಂದರ್ಭದಲ್ಲಿ ಪರಮೇಶ್ವರ ಎಲ್ಲರಿಗೂ ಒಳಿತು ಮಾಡಲಿ, ಎಲ್ಲರ ಮನಸ್ಸಿನಲ್ಲಿ ಸುಖ ಶಾಂತಿ ನೆಮ್ಮದಿ ನೆಲಸಲಿ. #MahaShivaratri2023