ಕೆಪಿಸಿಸಿ ನೂತನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ,ಬೆಂಗಳೂರಿನ ಇಂದಿರಾಗಾಂಧಿ ಭವನದ ಭಾರತ ಜೋಡೋ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದೆ
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಶ್ರೀ ಸಲೀಂ ಅಹ್ಮದ್, ���್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಂ ರೇವಣ್ಣ ರವರು ಹಾಗೂ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
#Congress @HariprasadBK2 @DKShivakumar @siddaramaiah @rssurjewala @GCC_MP
ನನ್ನ ಮತ ಕ್ಷೇತ್ರದ #ಹುಲಸೂರ ಪಟ್ಟಣದದಲ್ಲಿ ಕೆಲವು ದಿನಗಳಹಿಂದೆ ಸುರಿದ ಭಾರಿ ಮಳೆ ಗಾಳಿಯಿಂದ ಪಟ್ಟಣದ ಶ್ರೀ ಇಸ್ಮಾಯಿಲ ಅವರ ಮಗಳು ಮಹೇರಾ ಅವರ ಮೇಲೆ ಮನೆಯ ಮೇಲ್ಛಾವಣಿ ಕಲ್ಲು ಬಿದ್ದು ಯುವತಿಯು ಸಾವನ್ನಪ್ಪಿದ್ದು ಮೃತರ ಮನೆಗೆ ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ನನ್ನ ಪರವಾಗಿ ವೈಯಕ್ತಿಕ ಧನ ಸಹಾಯ ಮಾಡಿದೆ.
#Basavakalyan #Bidar @DKShivakumar@HariprasadBK2@rssurjewala@siddaramaiah
#ಬಸವಕಲ್ಯಾಣ ತಾಲೂಕಾ ಅಧ್ಯಕ್ಷರ�� ಜೆಡಿಎಸ್ ಶ್ರೀ ಶಬ್ಬೀರ್ ಪಾಶಾ ಮುಜಾವರ್ ಅವರ ಅಕಾಲಿಕ ನಿಧನದ ನಿಮಿತ್ತ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದೆ.
#Basavakalyan
ದೆಹಲಿಯಿಂದ ಹೈದರಾಬಾದ್ಗೆ ಹೋಗುವ ಸಮಯದಲ್ಲಿ ಮಾನ್ಯ ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳು ಸನ್ಮಾ��್ಯ ಶ್ರೀ ರೇವoತ ರೆಡ್ಡಿ ಅವರನ್ನ ಭೇಟಿ ಮಾಡಿ ಸಂತೋಷವಾಯಿತು.
@revanth_anumula @DKShivakumar @HariprasadBK2
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಜಾರಿಗೆ ವಿರೋಧ ವ್ಯಕ್ತಪಡಿಸಿ ಜೂ.20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಅಂಗವಾಗಿ, ಕಲ್ಯಾಣ ಕರ್ನಾಟಕ ಭಾಗದಿಂದ ಹೊರಡಲಿರುವ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾಕ್ಕೆ ಶನಿವಾರ #ಬಸವಕಲ್ಯಾಣ ನಗರದಲ್ಲಿ ಚಾಲನೆ ನೀಡಲಾಯಿತು.
ಎಸ್ಐಆರ್ ವಿರೋಧಿ ಕರ್ನಾಟಕ, ಎದ್ದೇಳು ಕರ್ನಾಟಕ, ಜಾತ್ಯಾತೀತ ಪಕ್ಷಗಳು ಹಾಗೂ ಪ���ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಜಾಥಾ ಹಮ್ಮಿಕೊಂಡಿದ್ದರು.ಈ ವೇಳೆ ನನ್ನ ಬಸವಕಲ್ಯಾಣ ಗೃಹ ಕಚೇರಿಗೆ ಆಗಮಿಸಿದ ಎದ್ದೇಳು ಕರ್ನಾಟಕದ ಮುಖಂಡ ಶ್ರೀ ಜೆ.ಎಂ.ವೀರಸಂಗಯ್ಯ, ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಸಾಂವಿಧಾನಿಕ ಮತದಾನದ ಹಕ್ಕು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
#Basavakalyan @DKShivakumar @HariprasadBK2 @rssurjewala
ಶ್ರೀಮತಿ ಮೀನಾಕ್ಷಿ ನಟರಾಜನ್ ಅವರ ರಾಜ್ಯಸಭಾ ನಾಮನಿರ್ದೇಶನ ರದ್ದು ಮಾಡಿರುವ ವಿರುದ್ಧ ಮತ್ತು ಪ್ರಜಾಪ್ರಭುತ್ವ ತತ್ವಗಳನ್ನು ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಗೌರವವನ್ನು ಎತ್ತಿಹಿಡಿಯಲು ದೆಹಲಿಯ ಜಂತರ್ ಮಂತರ್ನಲ್ಲಿ ಇಂದು ಸತ್ಯಾಗ್ರಹದಲ್ಲಿ ಭಾಗವಹಿಸಿದೆ. ಈ ಕಾರ್ಯಕ್ರಮದಲ್ಲಿ #RGPRS ರಾಷ್ಟ್ರೀಯ ಅಧ್ಯಕ್ಷರು ಶ್ರೀ @SunilPanwarINC ರವರು, ಭಾರ��ೀಯ ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @UdayBhanuIYC ರವರು,ಲೋಕಸಭಾ ಸಂಸದರಾದ ಶ್ರೀ @DeependerSHooda ರವರು ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಶ್ರೀಮತಿ @dnetta ಅವರು ಸೇರಿದಂತೆ ರಾಷ್ಟ್ರೀಯ ಅನೇಕ ಮುಖಂಡರು ಉಪಸ್ಥಿತರಿದ್ದರು.
#StandWithMeenakshiNatarajan #ConstitutionFirst #Congress #JusticeForDemocracy
@MNatarajanINC
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಜಲಸಂಪನ್ಮೂಲ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗರೆಡ್ಡಿ ಅವರಿಗೆ ಜನ್ಮ ದಿನದ ಶುಭಾಶಯಗಳು.
ದೇವರು ಅವರಿಗೆ ಉತ್ತಮ ಆರೋಗ್ಯ ದೀರ್��ಾಯುಷ್ಯ ಹಾಗೂ ಸಮಾಜ ಸೇವೆ ಮಾಡಲು ಹೆಚ್ಚಿನ ಶಕ್ತಿಯನ್ನು ಕರುಣಿಲಿ ಎಂದು ಪ್ರಾರ್ಥಿಸುತ್ತೇನೆ.
@RLR_BTM
ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಬಾಲ್ಯ, ಶಿಕ್ಷಣ ಮತ್ತು ಕನಸುಗಳನ್ನು ಕಸಿದುಕೊಳ್ಳುತ್ತದೆ. ಪ್ರತಿಯೊಂದು ಮಗುವಿಗೂ ಸುರಕ್ಷಿತ, ಸಂತೋಷದಾಯಕ ಮತ್ತು ಶಿಕ್ಷಣಪೂರ್ಣ ಬಾಲ್ಯ ದೊರೆಯುವಂತೆ ನಾವು ಎಲ್ಲರೂ ಕೈಜೋಡಿಸೋಣ.
ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ, ಬಾಲ ಕಾರ್ಮಿಕತೆಯ ವಿರುದ್ಧ ಧ್ವನಿ ಎತ್ತೋಣ.
#WorldDayAgainstChildLabour #StopChildLabour #ChildRights