ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಜೀ ಅವರು ಇಂದು ನಾಮಪತ್ರ ಸಲ್ಲಿಸಿದರು. ಲೋಕಸಭೆ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಸಿದ್ದರಾಮಯ್ಯ ಅವರು ಖರ್ಗೆ ಜಿ ಅವರಿಗೆ ಶುಭ ಕೋರಿದರು.
ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಮತಕ್ಷೇತ್ರದ ಮಾಡಬೂಳ ಗ್ರಾಮದ ರಾಜ್ಯಮಟ್ಟದ ನೂತನ ಮೃಗಾಲಯ ನಿರ್ಮಾಣ ಮಾಡಿರುವ ನಮ್ಮ ನೆಚ್ಚಿನ ಸಚಿವರಾದ ಸನ್ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆ ಜಿ ರವರೆಗೆ ಧನ್ಯವಾದಗಳು,
ಉದ್ಘಾಟನೆಗೊಳದಲ್ಲಿರುವ ಮೃಗಾಲಯಕ್ಕೆ ಸರ್ವರಿಗೂ ಹಾರ್ದಿಕ ಸ್ವಾಗತ,
@PriyankKharge@DKShivakumar@CMofKarnataka@RahulGandhi
ಮಾಜಿ ಸಚಿವರು, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬಾಬುರಾವ್ ಚಿಂಚನಸೂರ್ ಸರ್ ಅವರಿಗೆ ಜನ್ಮ ದಿನದ ಶುಭಾಶಯಗಳು.💐💐
@CMofKarnataka@DKShivakumar@IncKalyanKar
ಚಿತ್ತಾಪೂರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ್ಯ ಶ್ರೀ ಡಿಕೆ ಶಿವಕುಮಾರ್ ಜಿ ಮಾನ್ಯ ಉಪ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು, @DKShivakumar@CMofKarnataka@PriyankKharge@kharge
ದಿನಾಂಕ.08-03-2026 ರಂದು ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಡಾ.ಮಲ್ಲಿಕಾರ್ಜುನ ಖರ್ಗೆಜಿ ಮತ್ತು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ ಹಾಗೂ ಇನ್ನಿತರ ಮಂತ್ರಿಗಳಿಂದ ನಡೆಯುವ ವಿವಿಧ ಕಾಮಗಾರಿಗಳ ಅಡಿಗಲ್ಲು ಮತ್ತು ಉದ್ಘಾಟನೆ,
@PriyankKharge@DKShivakumar
ಚಿತ್ತಾಪುರ ತಾಲೂಕಿನಲ್ಲಿ ₹139 ಕೋಟಿ ವೆಚ್ಚದಲ್ಲಿ 9 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳು ಭರದಿಂದ ಸಾಗುತ್ತಿವೆ.
ಚಿತ್ತಾಪುರ ತಾಲೂಕು ಕೃಷಿ ಉತ್ಪಾದನೆಯಲ್ಲಿ ಗಣನೀಯ ಪ್ರಗತಿ ಸಾಧಿಸಲು ರೈತರಿಗೆ ಸಮರ್ಪಕ ನೀರು, ವಿದ್ಯುತ್ ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಆಗಿದೆ.
ಪ್ರಿಯಾಂಕ್ ಖರ್ಗೆ ಜಿ,...
@PriyankKharge@DKShivakumar