*ಸುಮಾರು ವರ್ಷಗಳಿಂದ ಶಿಕ್ಷಕರ ಕೊರತೆ & ಶಿಕ್ಷಕ ಹುದ್ದೆಯ ಆದೇಶ ಪತ್ರಕ್ಕಾಗಿ ಕಾಯಿಯುತ್ತಿರುವ ಅರ್ಭ್ಯಥಿಗಳು ಇದಕ್ಕೆಲ್ಲ ತೆರೆ ಎಳೆಯುವ ಕೆಲಸ ನಿಮ್ಮಿಂದ ಆದಷ್ಟು ಬೇಗ ಆಗಬೇಕು. ನಿಮ್ಮ ನಿರೀಕ್ಷೆಯಲ್ಲಿ ನಾವುಗಳು* 👉 *ಶಾಲಾ ಮಕ್ಕಳು ಮತ್ತು ಅಭ್ಯರ್ಥಿಗಳು.* 🙏🙏🙏
#Announce_Counsilling_Date@CMofKarnataka@Madhu_Bangarapp
@Madhu_Bangarapp@GPSTR2022
ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಶಿಕ್ಷಕರನ್ನು ಶಾಲೆಗೆ ನೇಮಿಸಿ "ಬಡಸರ್ಕಾರಿ ಶಾಲಾಮಕ್ಕಳ & ಶಿಕ್ಷಕ ಅಭ್ಯರ್ಥಿಗಳಾದ ನಮಗೆ" ಮುಕ್ತಿ ನೀಡಬೇಕೆಂದು ಮನವಿ.
ಸುಮಾರು ವರ್ಷಗಳಿಂದ ಶಿಕ್ಷಕರ ಕೊರತೆ & ಶಿಕ್ಷಕ ಹುದ್ದೆಯ ಆದೇಶ ಪತ್ರಕ್ಕಾಗಿ ಕಾಯಿಯುತ್ತಿರುವ ಅರ್ಭ್ಯಥಿಗಳು ಇದಕ್ಕೆಲ್ಲ ತೆರೆ ಎಳೆಯುವ ಕೆಲಸ ನಿಮ್ಮಿಂದ ಆದಷ್ಟು ಬೇಗ ಆಗಬೇಕು. ನಿಮ್ಮ ನಿರೀಕ್ಷೆಯಲ್ಲಿ ನಾವುಗಳು ಶಾಲಾ ಮಕ್ಕಳು ಮತ್ತು ಅಭ್ಯರ್ಥಿಗಳು.🙏
#GPSTR2022#Announce_Counsilling_Date@CMofKarnataka@Madhu_Bangarapp
@Madhu_Bangarapp ಯಾವ ಜನ್ಮದ ಚೌತಿ ಚಂದ್ರನ ದರುಶನದ ಫಲವೋ...
ನೇಮಕಾತಿಗಳು ಹಳ್ಳ ಹಿಡಿದಿರುವಾಗ ಸಾವಿರಾರು ಅಭ್ಯರ್ಥಿಗಳಿಗೆ ಹಬ್ಬದ ಸಂತಸವಿಲ್ಲ. ಸಾವಿರಾರು ಕುಟುಂಬಗಳಲ್ಲಿ ಹಬ್ಬದ ವಾತಾವರಣೇ ಇಲ್ಲದಂತಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ , ಕುಟುಂಬದವರಿಗೆ, ಆಪ್ತರಿಗೆ ನೇಮಕಾತಿ ಆದೇಶವಿಲ್ಲವೆಂಬ ಚಿಂತೆ... ವ್ಯವಸ್ಥೆಗೆ ಹಿಡಿಶಾಪ.
ಗೌರಿ & ವಿಘ್ನ ವಿನಾಶಕರು
@Madhu_Bangarapp ಮೊದಲ ಬಾರಿ ಸಚಿವರಾಗಿ ಗೌರಿ , ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಿರಿ.
ವಿಘ್ನ ನಿವಾರಣೆಗಾಗಿ ಪ್ರಾರ್ಥಿಸಿ🙏 ಶಿಕ್ಷಕರ ನೇಮಕಾತಿ ಆದೇಶ ಪತ್ರ ನೀಡದೆ ಸಾವಿರಾರು ಅಭ್ಯರ್ಥಿಗಳಿಗಳ. ಸಾವಿರಾರು ಕುಟುಂಬಗಳಲ್ಲಿ ಹಬ್ಬದ ವಾತಾವರಣೇ ಇಲ್ಲದಂತಾಗಿದೆ.
ಈ ಸಂದರ್ಭದಲ್ಲಿ ಸಾಕ್ಷಾತ್ ಗೌರಿ ವಿಘ್ನ ವಿನಾಶಕರು ನ್ಯಾಯಾಧೀಶರ ಸ್ಥಾನದಲ್ಲಿ
@osd_cmkarnataka@osd_cmkarnataka
ಮಾನ್ಯರೇ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಖಾಯಂ ಶಿಕ್ಷಕರ ಕೊರತೆಯಿಂದ ದಿನೇ ದಿನೇ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿದೆ, ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ದಯಮಾಡಿ ಕಾನೂನು ತೊಡಕನ್ನು ಕೂಡಲೇ ನಿವಾರಿಸಿಕೊಂಡು ಶಿಕ್ಷಕರ ನೇಮಕಾತಿಯನ್ನು ಕೂಡಲೇ ಮುಗಿಸಿ ಬಡಮಕ್ಕಳ ಮೂಲಭೂತ ಹಕ್ಕನ್ನು
@osd_cmkarnataka@osd_cmkarnataka
ಮಾನ್ಯರೇ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಖಾಯಂ ಶಿಕ್ಷಕರ ಕೊರತೆಯಿಂದ ದಿನೇ ದಿನೇ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿದೆ, ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ದಯಮಾಡಿ ಕಾನೂನು ತೊಡಕನ್ನು ಕೂಡಲೇ ನಿವಾರಿಸಿಕೊಂಡು ಶಿಕ್ಷಕರ ನೇಮಕಾತಿಯನ್ನು ಕೂಡಲೇ ಮುಗಿಸಿ ಬಡಮಕ್ಕಳ ಮೂಲಭೂತ ಹಕ್ಕನ್ನು ರಕ್ಷಿಸಿ
@CMofKarnataka Gpstr 2022 ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಶಿಕ್ಷಕರಿಗೆ ಆದೇಶ ಪ್ರತಿಯನ್ನು ನೀಡುವ ಮೂಲಕ ಸಾಕಷ್ಟು ಶಾಲೆಗಳಲ್ಲಿ ಶಿಕ್ಷಕರು ಇಲ್ಲದೆ ಮಕ್ಕಳು ಅನುಭವಿಸುತ್ತಿರುವ ವೇದನೆಯನ್ನು ನಿವಾರಿಸಲು ತಮ್ಮಲ್ಲಿ ವಿನಂತಿ 🙏🙏
@DKShivakumar ಪದವಿತರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಆದೇಶ ಪ್ರತಿಯನ್ನು ನೀಡಲು ತಮ್ಮ ವಿನಂತಿ ಸಾಕಷ್ಟು ಶಾಲೆಗಳಲ್ಲಿ ಶಿಕ್ಷಕರು ಇಲ್ಲದೆ ಮಕ್ಕಳು ಪಾಠದಿಂದ ವಂಚಿತರಾಗುತ್ತಿದ್ದಾರೆ ದಯವಿಟ್ಟು ಗಮನ ಹರಿಸಿ 🙏🙏