Nothing much!
Just a POCSO accused out on bail enjoying life because his father is a BJP Minister.
While so many are languishing in jails without bail or trail.
Bandi Bageerath is a glorious chapter in Telangana Congress’s epic history.
Right next to Bandi Bageerath it will be Lingamaneni Sanjush, who never even set foot in prison for rash driving and killing an innocent girl with his swanky Ashton Martin.
But again when system works for your rich dads - you can get away with practically anything.
Congrats Telangana Congress & its BJP allies.
“Fluke success” 😂
Literally, not a single Tamil movie has crossed the ₹1,000 crore benchmark yet, and these sambars are lecturing Kannada cinema about success. 😭
#KGF and #Kantara already proved Kannada cinema can punch above its weight. Now #Toxic.
Focus on your own industry first. 🔥
ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ. ಜಾತಿ ವ್ಯವಸ್ಥೆ ಪರಿಣಾಮವಾಗಿ ಶೋಷಣೆಗೆ ಒಳಗಾದವರಿಗೆ, ಅವಕಾಶ ವಂಚಿತರಿಗೆ ಮೀಸಲಾತಿ ಸಿಗಲೇಬೇಕು. ನಾವ್ಯಾರು ದಡ್ಡರಲ್ಲ, ಆದರೆ ಅವಕಾಶ ವಂಚಿತರು. ನಮ್ಮ ಬುದ್ಧಿವಂತಿಕೆ ಪ್ರದರ್ಶನಕ್ಕೆ ಅವಕಾಶ ಸಿಕ್ಕಿರಲಿಲ್ಲ. ಈ ಅವಕಾಶವನ್ನು ಮೀಸಲಾತಿ ವ್ಯವಸ್ಥೆ ನೀಡುತ್ತಿದೆ.
ಬುದ್ಧನ ಕಾಲದಿಂದಲೂ ಇಲ್ಲಿ ಜಾತಿ ವ್ಯವಸ್ಥೆ ಇದೆ, ಅದರ ವಿರುದ್ಧ ಸುಧಾರಣಾ ಚಳವಳಿಗಳು ನಡೆಯುತ್ತಿದೆ, ಇದು ಹೋಗಬೇಕು ಎಂದು ಎಲ್ಲರೂ ಹೇಳುತ್ತಾರೆ, ಆದರೂ ಇನ್ನೂ ಜಾತಿ ಜೀವಂತವಿದೆ ಎನ್ನುವುದು ವಿಪರ್ಯಾಸ.
ನನಗೆ ಸಮಾಜ ಅರ್ಥಮಾಡಿಕೊಳ್ಳುವ ವಯಸ್ಸು ಆದಾಗಿನಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಲೇ ಇದ್ದೇನೆ. ಮುಂದೆಯೂ ಹೋರಾಟ ಮಾಡುತ್ತೇನೆ. ಪಟ್ಟಭದ್ರರು ಬಹಳಾ ಮುಂದಾಲೋಚನೆ ಮಾಡಿ ಈ ಜಾತಿ ವ್ಯವಸ್ಥೆಯನ್ನು ಮಾಡಿದ್ದಾರೆ. ವರ್ಣ ವ್ಯವಸ್ಥೆ ನಾಶವಾಗಬೇಕು. ಇದಕ್ಕೆ ಎಲ್ಲಾ ಶೋಷಿತ ಜಾತಿಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಶಕ್ತಿಯನ್ನು ತುಂಬುವುದೇ ಪರಿಹಾರವಾಗಿದೆ.
ಮಂಡಲ್ ಕಮಿಷನ್ ವರದಿ ಜಾರಿಗೆ ಬಂದಾಗ ಮೀಸಲಾತಿ ವಿರೋಧಿಗಳು ಅಮಾಯಕ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ, ಅವರು ಬೆಂಕಿಹಚ್ಚಿಕೊಂಡು ಪ್ರಾಣ ಕಳೆದುಕೊಳ್ಳುವಂತೆ ಮಾಡಿದರು. ಒಂದು ವೇಳೆ ವಿ.ಪಿ.ಸಿಂಗ್ ಅವರು ಪ್ರಧಾನಿಯಾಗಿರದೇ ಹೋಗಿದ್ದರೆ ಮಂಡಲ್ ಕಮಿಷನ್ ವರದಿ ಜಾರಿ ಆಗುವುದು ಅನುಮಾನವಿತ್ತು.
ಮೀಸಲಾತಿಗಾಗಿ ನಾವು ಹೋರಾಟವನ್ನೇ ಮಾಡಿಲ್ಲ. ನಮ್ಮ ಮೀಸಲಾತಿ ಹೋರಾಟ ನಿರಂತರವಾಗಿ ನಡೆಯುತ್ತಲೇ ಇರಬೇಕು. ಸುಪ್ರೀಂ ಕೋರ್ಟ್ ಕೂಡ ಒಳಮೀಸಲಾತಿ ಬಗ್ಗೆ ಒಪ್ಪಿಕೊಂಡಿದೆ. ಕಾಂಗ್ರೆಸ್ ಪಕ್ಷ, ನಮ್ಮ ಸರ್ಕಾರ ಯಾವಾಗಲೂ ಒಳ ಮೀಸಲಾತಿ ಪರವಾಗಿದೆ. ಮೀಸಲಾತಿಗೆ ಯಾವತ್ತೂ ಕೂಡ ಭಿನ್ನಾಭಿಪ್ರಾಯಗಳು ಬರಬಾರದು. ಕೆಲವರು ಸ್ವಾರ್ಥಕ್ಕಾಗಿ ಮೀಸಲಾತಿ ವಿರುದ್ಧವಾಗಿರುವ ಜನರ ಜೊತೆಗೆ ಸೇರಿಕೊಳ್ಳುತ್ತಾರೆ. ಅದು ಆಗಬಾರದು. ಯಾವ ಪಕ್ಷ ಮೀಸಲಾತಿಗೆ ವಿರೋಧ ಇದೆಯೋ ಅವರ ಪರವಾಗಿ ನಿಲ್ಲುವುದು, ಆ ಪಕ್ಷದ ಸಿದ್ಧಾಂತಕ್ಕೆ ಜೈ ಅನ್ನುವುದು. ಇದು ಸ್ವಾರ್ಥ ಅಲ್ಲವೇ?
- ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ"ವನ್ನು ಉದ್ಘಾಟಿಸಿ ಮಾತನಾಡಿದೆ 1/3
मुंबई लोकल ट्रेन में एक किन्नर को एक संघी छेड़ने लगा।
किन्नर ने विरोध किया तो संघी ने कहा तू पप्पू की रखैल है।
किन्नर ने राहुल गांधी जिन्दाबाद के नारे लगाने शुरू किए, पूरे कम्पार्टमेंट में "राहुल गांधी जिंदाबाद" के नारे लगने लगे।
संघी चुपचाप अगले स्टेशन पर उतर गया...
कुछ दिन पहले ऐसे ही लोकल ट्रेन में एक व्हाट्सएप अंकल को पब्लिक ने रुला दिया था...
Kriti Sanon is wrong
Prakash Raj is wrong
AR Rahman is wrong
Abhijeet Dipke is wrong
Ashutosh Ranka is wrong
Rahul Gandhi is wrong
Ravish Kumar is wrong
Dhruv Rathee is wrong
Thalapathy Vijay is wrong
Press Conference is wrong
Only Narendra Modi, Aditya Dhar, Gyaanesh Kumar are right in this country 🫡
Modi has f*cked this country in the name of social engineering. Itna caste caste maine apne school time par nahi suni thi. We literally went back in time in terms of caste consciousness.