ರಾಜ್ಯದ ಅಭಿವೃದ್ಧಿಗೆ ಹೊಸ ರೂಪ - ಹೊಸ ವೇಗ ನೀಡುವ ನನ್ನ ಸಂಕಲ್ಪಕ್ಕೆ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುನ್ನುಡಿ ಬರೆದಿದ್ದೇನೆ.
ರಾಜ್ಯದ ಜನರ ಸರ್ವತೋಮುಖ ಪ್ರಗತಿಯ ಭರವಸೆಯನ್ನಿತ್ತು ಅಧಿಕಾರಕ್ಕೆ ಬಂದಿರುವ ನಾವು ಜನತೆ ಕೊಟ್ಟ ಈ ಅವಕಾಶವನ್ನು ಅಧಿಕಾರವೆಂದು ಭಾವಿಸದೆ, ಸೇವೆಯ ಭಾಗ್ಯವೆಂದು ತಿಳಿದು ಈ ಎಲ್ಲಾ ನೂತನ ಕಾರ್ಯಕ್ರಮಗಳನ್ನು ನಾಡಿಗೆ ಜನತೆಗೆ ಅರ್ಪಿಸುತ್ತಿದ್ದೇನೆ.
* ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಎಲ್ಲಾ ಹಂತದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಸಂಬಂಧಪಟ್ಟ ಅರ್ಜಿ ವಿತರಣೆಯ ಬಗ್ಗೆ ಸಾರಿಗೆ ಇಲಾಖೆಯು ಸದ್ಯದಲ್ಲಿಯೇ ಕ್ರಮ ಕೈಗೊಳ್ಳಲಿದೆ.
* ರಾಜ್ಯದಲ್ಲಿ ಉದ್ಯೋಗದ ಸಮಸ್ಯೆಯನ್ನು ನೀಗಿಸುವ ದಿಸೆಯಲ್ಲಿ ಸರ್ಕಾರ, ಈಗಾಗಲೇ 56,000 ಹುದ್ದೆಗಳನ್ನು ಭರ್ತಿಗೊಳಿಸುವ ನಿರ್ಣಯವನ್ನು ಕೈಗೊಂಡಿದೆ. ಈ ಬಗ್ಗೆ ಎಲ್ಲಾ ತೊಡಕುಗಳನ್ನು ನಿವಾರಿಸಿ ನೇಮಕಾತಿ ಪ್ರಕ್ರಿಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಕರ್ನಾಟಕ ರಾಜ್ಯವು ಗುಣಮಟ್ಟದ ಮಾನವಸಂಪನ್ಮೂಲದಲ್ಲಿ ಭಾರತದ ರಾಜಧಾನಿಯೆಂದೇ ಹೆಸರು ಗಳಿಸಿದೆ. ಶಿಕ್ಷಣ, ಆರೋಗ್ಯ, ತಂತ್ರಜ್ಞಾನ, ಐಟಿ ಬಿಟಿ ಸೇರಿದಂತೆ ವಿವಿಧ ವಲಯಗಳಲ್ಲಿ ಕರ್ನಾಟಕದಿಂದ ಶ್ರೇಷ್ಠ ಮಾನವಸಂಪನ್ಮೂಲ ಮೂಡಿಬಂದಿದೆ. ಖಾಸಗಿ ರಂಗದಲ್ಲಿ ಉದ್ಯೋಗ ಬಯಸುವ ಯುವಜನರಿಗೆ ಹಾಗೂ ಖಾಸಗಿ ಕಂಪನಿಗಳ ಉದ್ಯೋಗದ ಬೇಡಿಕೆಗಳ ನಡುವೆ ಸಂಪರ್ಕ ಕಲ್ಪಿಸುವ 'ಯುವ ಉದ್ಯೋಗ ಸೇತು' ವ್ಯವಸ್ಥೆಯನ್ನು ರೂಪಿಸಲು ನಿರ್ಣಯಿಸಲಾಗಿದೆ.
ಈ ಸೌಲಭ್ಯ ಕೇಂದ್ರದಲ್ಲಿ ಕಂಪನಿಗಳಿಗೆ ಅಗತ್ಯವಿರುವ ತರಬೇತಿಯನ್ನೂ ನೀಡಿ, ಅಲ್ಲಿನ ಅಭ್ಯರ್ಥಿಗಳನ್ನು ಕಂಪನಿಗಳಿಗೆ ಆಯ್ಕೆ ಮಾಡಲಾಗುವುದು. ಕರ್ನಾಟಕದವರಿಗೆ, ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಪಾಲು ನೀಡಲಾಗುವುದು. ಕನ್ನಡಿಗರಿಗೆ ನೀಡಬೇಕಾದ ಉದ್ಯೋಗದ ಶೇಕಡಾವಾರನ್ನು ಕಂಪನಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು.
ಈ ರಾಜ್ಯದ ಯುವಕರು, ವಿದ್ಯಾರ್ಥಿಗಳು, ನಿರುದ್ಯೋಗಗಳ ಉದ್ಯೋಗದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ. ಇಲ್ಲಿನ ಯುವಕರನ್ನು ಜಾಗತಿಕ ಮಟ್ಟದಲ್ಲಿ ತಯಾರು ಮಾಡುವ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದ್ದು, ತಿಂಗಳೊಳಗೆ ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು. ಎಲ್ಲವೂ ಆನ್ ಲೈನ್ ಮೂಲಕ ಲಭ್ಯವಾಗಲಿದೆ.
* 10,000 ಭಾರತ ಜೋಡೋ ಯುವಕ ಸಂಘ ರಚಿಸಲು ತೀರ್ಮಾನಿಸಲಾಗಿದ್ದು, ಪ್ರತಿ ಪಂಚಾಯತಿಗೂ ಒಂದು ಯುವಕ ಸಂಘ ರಚಿಸುತ್ತೇವೆ. ಸಂಘದಲ್ಲಿ ಕನಿಷ್ಠ 150 ರಿಂದ 200 ಜನರಿರುತ್ತಾರೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಯುವಕ ಸಂಘಗಳು ಕೈಗೊಳ್ಳುವುದಲ್ಲದೇ ನಾಯಕತ್ವ ಬೆಳವಣಿಗೆಗೆ, ಸಾಮಾಜಿಕ ಸಾಮರಸ್ಯ ಕಾಪಾಡಲು ಶ್ರಮಿಸಲಿವೆ. ಅವರ ಪ್ರತಿಭೆಗೂ ಇಲ್ಲಿ ಅವಕಾಶ ದೊರೆಯಲಿದೆ. ಭಾರತ ಜೋಡೋ ಯುವಕ ಸಂಘಗಳಿಗೆ ಸರ್ಕಾರ ತಲಾ 10 ಲಕ್ಷ ರೂ.ಗಳ ಅನುದಾನ ನೀಡಲಿದೆ.
* ಬೆಂಗಳೂರು ನಗರದಲ್ಲಿ ವಿದ್ಯುತ್ ಸಮಸ್ಯೆ ಇದ್ದು, 2500 ಅಡಿ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಒಸಿ (OC) ಮತ್ತು ಸಿಸಿ (CC) ಪಡೆಯುವುದರಿಂದ ಒಂದು ಬಾರಿ ಮಾತ್ರ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ.
* ಬಿ ಖಾತೆಯನ್ನು ಎ ಖಾತೆಯಾಗಿ ಪರಿವರ್ತಿಸುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ತೀರ್ಮಾನಿಸಲಾಗಿದೆ. ಆರನೇ ಗ್ಯಾರಂಟಿಯಾದ ಭೂ ಗ್ಯಾರಂಟಿಗೆ ಸೂಕ್ತ ದಾಖಲೆ ಮಾಡಿಕೊಡಲು ತೀರ್ಮಾನಿಸಲಾಗಿದೆ.
* ನಗರ ಮೂಲಸೌಕರ್ಯವನ್ನು ಉತ್ತಮಗೊಳಿಸಲು, ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಹೊರತುಪಡಿಸಿ ಜಿಬಿಎ, ಬಿಡಿಎ ವ್ಯಾಪ್ತಿ ಸೇರಿ ಕೇವಲ ರಸ್ತೆಗಳನ್ನು ಉತ್ತಮಪಡಿಸಲು 2000 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.
- ಮುಖ್ಯಮಂತ್ರಿ ಶ್ರೀ @DKShivakumar
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ.
ಮುಖ್ಯಮಂತ್ರಿಯಾಗಿ ರಾಜ್ಯದ ಏಳುಕೋಟಿ ಜನತೆಯ ಸೇವೆ ಮಾಡಲು ಒದಗಿ ಬಂದಿರುವ ಈ ಅವಕಾಶ ನನ್ನ ಬದುಕಿನ ಭಾಗ್ಯ ಎಂದು ವಿನೀತನಾಗಿ ಸ್ವೀಕರಿಸಿದ್ದೇನೆ.
ಮನೆ ಮಗನಂತೆ ಹರಸಿ, ಹಾರೈಸಿ
ರಾಜಕೀಯ ಕ್ಷೇತ್ರದಲ್ಲಿ ಈ ಹಂತದ ವರೆಗೆ ನನ್ನನ್ನು ಬೆಳೆಸಿದ ಜನತಾ ಜನಾರ್ಧನರಿಗೆ ಕಾಯಾ ವಾಚಾ ಮನಸಾ ನನ್ನನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡು, ಜನರ ಸೇವೆ ಮಾಡುತ್ತೇನೆ ಎಂದು ನಾನು ವಿನಯಪೂರ್ವಕವಾಗಿ ವಾಗ್ದಾನ ಮಾಡುತ್ತೇನೆ.
ರಾಜ್ಯದ ಜನತೆಗೆ ನಮ್ಮ ಸರ್ಕಾರ ಮತ್ತು ಹೊಸ ಸಾರಥಿಯಾಗಿ ಬಂದಿರುವ ನನ್ನ ಬಗ್ಗೆ ಬಹಳ ನಿರೀಕ್ಷೆಗಳಿದೆ ಎನ್ನುವುದು ನನಗೆ ಗೊತ್ತಿದೆ.
ಇಂದು ಕರ್ನಾಟಕ ಜಗಮೆಚ್ಚುತ್ತಿರುವ ಹೆಮ್ಮೆಯ ರಾಜ್ಯವಾಗಿದೆ. ಅಭಿವೃದ್ದಿ ಪಥದಲ್ಲಿರುವ ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ರೂಪಿಸಬೇಕೆಂಬ ಕನಸು ನನ್ನದು. ಅದನ್ನು ನನಸು ಮಾಡಲು ವಿಶ್ವಾಸಪೂರ್ವಕವಾಗಿ ಸಹಕಾರ ನೀಡಬೇಕೆಂದು ಏಳು ಕೋಟಿ ಕನ್ನಡಿಗರಲ್ಲಿ ಬೊಗಸೆಯೊಡ್ಡಿ ಕೇಳಿಕೊಳ್ಳುತ್ತಿದ್ದೇನೆ.
ಪಕ್ಷದ ಮೇಲಿನ ನಿಷ್ಠೆ ಮತ್ತು ಜನಸೇವೆ ಮಾಡುವ ನನ್ನ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಮುಖ್ಯಮಂತ್ರಿಯಾಗಿ ಸೇವೆಗೈಯ್ಯುವ ಅವಕಾಶ ನೀಡಿದ ಕಾಂಗ್ರೆಸ್ ಪಕ್ಷಕ್ಕೆ, ನನ್ನ ಮೇಲೆ ವಿಶ್ವಾಸ ಇಟ್ಟು ತಮ್ಮ ನಾಯಕನಾಗಿ ಆಯ್ಕೆ ಮಾಡಿರುವ ಶಾಸಕ ಮಿತ್ರರಿಗೆ ನಾನು ಆಭಾರಿಯಾಗಿದ್ದೇನೆ.
ಮತ್ತೊಮ್ಮೆ ತಮ್ಮೆಲ್ಲರಿಗೆ ಹೃದಯಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಪ್ರೀತಿ-ವಿಶ್ವಾಸ ಸದಾ ನನ್ನ ಮೇಲಿರಲಿ.
- ಮುಖ್ಯಮಂತ್ರಿ ಶ್ರೀ @DKShivakumar
Cinema is built on passion, dreams, and love. Countless people work tirelessly to bring entertainment to audiences. When someone tries to tamper with that effort, even in the smallest way, it deeply affects everyone involved.
The unfortunate leak of #Jananayagan is a serious and unacceptable act. As audience please do respect the efforts and stop spreading the leaked footages. Do not kill the strength to give you many more cinemas tomorrow. I stand in solidarity with the entire team and @KvnProductions during this difficult time.
Protect our cinema family.
#killpiracy
Violence in films? Fine.
Consensual sex? Outrage.
Toxic is an adult film — and I’m proud to be a small part of it.
If beheadings don’t shock you but intimacy does, maybe that’s the real issue.
In cinemas worldwide, 19 March 2026.
#Toxic#Yash#IndianCinema
🔥 Big Announcement from MMM Groups! 🔥
MMM Groups proudly presents premium standees crafted and installed across south India for the much-awaited movie Toxic! 🎬✨
From concept to creation – we make every frame stand tall! 💥
@TheNameIsYash@KvnProductions@Karthik1423
#Dhurandhar2 Vs #Toxic
USA Premiere Collection as of date 👇
#Dhurandhar2 – $21,278 (₹17.65L approx)
113 Locations | 248 Shows | 1253 Tickets
#Toxic – $30,410 (₹25.24L approx) 🔥
350 Locations | 313 Shows | 2569 Tickets
Right now, Toxic is leading in the US and winning the advance booking race.
#Toxic #Yash #Dhurandhar2
#RanveerSingh
The sound of Tabaahi 🎼
Out now
Kannada https://t.co/cfhIl1RDzt
Hindi https://t.co/IBqNBCJt8D
Telugu
https://t.co/phHIZrvPSl
Tamil
https://t.co/408Uc0riPS
Malayalam
https://t.co/t7xtuZa6ln
Video out soon...
#Toxic#ToxicOnMarch19th#ToxicTheMovie
A role that demanded more from me - physically, mentally, emotionally and felt nothing short of transformative.
My toughest one yet.
Months of hard work. One fearless leap.
To see this first look receive so much love means everything.
Grateful beyond words🥹
#ToxicTheFilm
#GeetuMohandas
@TheNameIsYash ❤️🙏🏻