ವಿಜಯದತ್ತ ಹೆಜ್ಜೆ… ಸಮರಕ್ಕೆ ಸಿದ್ಧವಾಯಿತು ಕಮಲ ಪಡೆ! 🚩
ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ @BYVijayendra ಅವರ ಸಾರಥ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ '#BallariChalo' ಕಾಲ್ನಡಿಗೆ ಜಾಥಾ ಅದ್ದೂರಿಯಾಗಿ ಆರಂಭಗೊಂಡಿದೆ.
📍 ಮೊದಲ ದಿನದ ಪಯಣ: ಲಿಂಗಸುಗೂರಿನಿಂದ ಮಸ್ಕಿಯತ್ತ...
ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಕೇವಲ ಒಂದು ಪಕ್ಷದ ಯಾತ್ರೆಯಲ್ಲ, ಇದು ಸಮಸ್ತ ಕನ್ನಡಿಗರ ಆಶೋತ್ತರದ ಯಾತ್ರೆಯಾಗಿದೆ.
ಜನ ವಿರೋಧಿ, ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ನಮ್ಮ ಹೋರಾಟ ನಿಲ್ಲದು.
- ಶ್ರೀ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು
#BallariChalo#CongressFailsKarnataka
ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಳ್ಳಾರಿ ಚಲೋ ರಣಕಹಳೆ.
ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರು, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರ ನೇತೃತ್ವದಲ್ಲಿ ಲಿಂಗಸೂರಿನಲ್ಲಿ ನಡೆದ ಬಳ್ಳಾರಿ ಚಲೋ ಪಾದಯಾತ್ರೆಯ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಾಯಿತು.
#BallariChalo
ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿದೆ ಬಿಜೆಪಿ...
ಬಳ್ಳಾರಿ ಚಲೋ ಪಾದಯಾತ್ರೆಯು ಕಾಂಗ್ರೆಸ್ ಸರ್ಕಾರಕ್ಕೆ ಅಂತಿಮ ಮೊಳೆಯಾಗಲಿದೆ. ಭಾರೀ ಜನಸ್ಪಂದನೆಯೊಂದಿಗೆ ಮುನ್ನಡೆಯುತ್ತಿರುವ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯೋಣ.
#BallariChalo#CongressFailsKarnataka
ಅಧಿವೇಶನ ಮುಗಿದ ಬಳಿಕ ಬಿಜೆಪಿ ನಾಯಕರು ಮನೆ ಸೇರುತ್ತಾರೆ ಎಂದು ಮುಖ್ಯಮಂತ್ರಿಗಳು ಭಾವಿಸಿದ್ದರು. ಆದರೆ ಬಿಜೆಪಿ ಯಾವುದೇ ರಾಜಿಯಿಲ್ಲದೆ ಪಾದಯಾತ್ರೆ ಘೋಷಿಸಿತು, ಈಗ ಸಿಎಂ ಡಿಕೆಶಿ ಭಯದಿಂದ ನಡುಗುತ್ತಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಈ ಪಾದಯಾತ್ರೆ ಅಲುಗಾಡಿಸಲಿದೆ.
#BallariChalo#CongressFailsKarnataka
"ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೊಳಗಿದೆ ರಣಕಹಳೆ"
ದುಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆ ಆರಂಭವಾಗಿದೆ. ತುಘಲಕ್ ಸರ್ಕಾರ ತೊಲಗುವವರೆಗೂ ಹೋರಾಟ ನಿರಂತರವಾಗಿರಲಿದೆ.
#BallariChalo#CongressFailsKarnataka
@BSYBJP@BYVijayendra ನಂತರ ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ಆಶೀರ್ವಾದ ಮಂತ್ರಾಕ್ಷತೆ ಸ್ವೀಕರಿಸಲಾಯಿತು.
ನಾಡಿನ ಪ್ರಗತಿ, ಸಮಸ್ತ ಜನರ ಸುಖ-ಶಾಂತಿ ಮತ್ತು ನಾಳೆಯಿಂದ ಆರಂಭವಾಗಲಿರುವ 'ಜನಾಂದೋಲನ ಪಾದಯಾತ್ರೆ' ಯ ಯಶಸ್ಸಿಗಾಗಿ ಶ್ರೀ ಗುರುರಾಯರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
#Mantralaya
2/2
ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಉತ್ತರಾರಾಧನೆಯ ಪವಿತ್ರ ಸಂದರ್ಭದಲ್ಲಿ, ನಮ್ಮೆಲ್ಲರ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ @BSYBJP ರವರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರೊಂದಿಗೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ರಾಯರ ಮೂಲ ಬೃಂದಾವನದ ದರ್ಶನ ಪಡೆದು...
1/2
ರಾಜ್ಯದ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹೆಜ್ಜೆ ಹಾಕೋಣ. ಭ್ರಷ್ಟ, ರೈತವಿರೋಧಿ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಲು ಹೆಜ್ಜೆ ಹಾಕೋಣ.
- ಶ್ರೀ @BYVijayendra , ರಾಜ್ಯಾಧ್ಯಕ್ಷರು
#BallariChalo
ಭ್ರಷ್ಟ ಹಾಗೂ ದುರಾಡಳಿತದ ತುಘಲಕ್ ಸರ್ಕಾರದ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆ.
ಕಡು ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸುವ ಸಮರವಿದು.
ಬನ್ನಿ, ಜೊತೆಗೂಡಿ...
ಜನವಿರೋಧಿ, ರೈತ ವಿರೋಧಿ, ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಲು ಹೆಜ್ಜೆ ಹಾಕೋಣ.
#CongressFailsKarnataka#BallariChalo
ಕಾಂಗ್ರೆಸ್ ಸರ್ಕಾರದ ವೈಫಲ್ಯ, ಜನವಿರೋಧಿ ನೀತಿ ಹಾಗೂ ಭ್ರಷ್ಟಾಚಾರ ಖಂಡಿಸಿ ಸೆಪ್ಟೆಂಬರ್ 1 ರಿಂದ 10 ರ ವರೆಗೆ ಬಳ್ಳಾರಿ ಚಲೋ ಪಾದಯಾತ್ರೆ ನಡೆಯಲಿದೆ.
ಬನ್ನಿ, ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಲು ಸಂಘಟಿತ ಹೆಜ್ಜೆ ಹಾಕೋಣ.
#BallariPadayatre#CongressFailsKarnataka
ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಭೂತಪೂರ್ವ ಕ್ರಾಂತಿ ತಂದಿರುವ ಶ್ರೀ ಕ್ಷೇತ್ರ ಸುತ್ತೂರು ಮಹಾಸಂಸ್ಥಾನ ಮಠದ 24ನೇ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರಿಗೆ ಜನ್ಮದಿನದ ಭಕ್ತಿಪೂರ್ವಕ ನಮನಗಳು.
#srishivarathrideshikendramahaswamiji
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಮಾನ್ಯ ಶ್ರೀ @CaptBrijesh ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ತಮಗೆ ಆರೋಗ್ಯ, ಆಯಸ್ಸು, ಸುಖ - ಶಾಂತಿ, ನೆಮ್ಮದಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.
ಶ್ರೀ @narendramodi ಯವರ ಸೇವಾ ಸಮರ್ಪಿತ 25 ವರ್ಷಗಳ ನಿಮಿತ್ತ ದೇಶಾದ್ಯಂತ ಕೈಗೊಳ್ಳಲಿರುವ "ಸೇವಾ ಸಂಕಲ್ಪ ಅಭಿಯಾನ" ಅಂಗವಾಗಿ ಪಕ್ಷದ ರಾಜ್ಯ ಕಛೇರಿ ಜಗನ್ನಾಥ ಭವನದಲ್ಲಿ ಇಂದು ನಡೆದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು
ಇದೇ ವೇಳೆ ಮನ್ ಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಲಾಯಿತು.
#ManKiBaat#SevaSankalpaAbhiyan
ಸಣ್ಣ ಆಹಾರದ ಗಾಡಿಯಿಂದ ಉತ್ತಮ ವ್ಯವಹಾರ ಹಾಗೂ ತಮ್ಮ ಕುಟುಂಬಕ್ಕೆ ಉಜ್ವಲ ಭವಿಷ್ಯದವರೆಗೆ ಶ್ರೀಮತಿ ನಿಂಗಮ್ಮ ಅವರ ಪಯಣವು ಸರಿಯಾದ ಬೆಂಬಲವು ದೃಢಸಂಕಲ್ಪವನ್ನು ಹೇಗೆ ಅವಕಾಶವಾಗಿ ಪರಿವರ್ತಿಸಬಹುದು ಎಂಬುದಕ್ಕೆ ಒಂದು ಪ್ರಬಲ ನಿದರ್ಶನವಾಗಿದೆ.
#MannKiBaat