ಈ ಸಂದರ್ಭದಲ್ಲಿ 40% ಕಮಿಷನ್ ಸೇರಿದಂತೆ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿಡಿಯೋ ಮತ್ತು ಲಂಚದ ರೇಟ್ ಕಾರ್ಡ್ನ್ನು ಬಿಡುಗಡೆಗೊಳಿಸಲಾಯಿತು.
ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್,ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, 1/2
ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ವಿಧಾನಸಭೆ ವಿಪಕ್ಷ ನಾಯಕರಾದ ಶ್ರೀ @siddaramaiah ,ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ @HariprasadBK2 ಅವರೊಂದಿಗೆ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಭಾಗವಹಿಸಲಾಯಿತು.1/1
ಇಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸಂಯೋಜಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar , ವಿ.ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ@HariprasadBK2 ಅವರೊಂದಿಗೆ ಭಾಗವಹಿಸಲಾಯಿತು.
ಮಾಜಿ ಮುಖ್ಯಮಂತ್ರಿಗಳಾದ @moilyv ಸೇರಿದಂತೆ ಪಕ್ಷದ ಹಿರಿಯ ಮುಖಂಡರುಗಳು ಉಪಸ್ಥಿತರಿದ್ದರು.
ಸೆಪ್ಟೆಂಬರ್ 30ರಂದು ರಾಜ್ಯ ಪ್ರವೇಶಿಸಲಿರುವ #BharathAikyataYatre ಯ ಪೂರ್ವ ಸಿದ್ಧತೆ ಕುರಿತಂತೆ ಯಾತ್ರೆಯ ಪೂರ್ವಭಾವಿಯಾಗಿ ಇಂದು ಖಾಸಗಿ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ 1/1
ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah ವಿ.ಪರಿಷತ್ ವಿಪಕ್ಷದ ನಾಯಕರಾದ ಶ್ರೀ @HariprasadBK2 ಸೇರಿದಂತೆ ಪಕ್ಷದ ಮುಖಂಡರುಗಳೊಂದಿಗೆ ಭಾಗವಹಿಸಿದೆ.1/2
ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಸ್ವಾರ್ಕಲ್ ಕ್ಯಾಂಡಲ್ ಕಾರ್ಖಾನೆಯಲ್ಲಿ ಇತ್ತೀಚೆಗೆ ಅಗ್ನಿದುರಂತ ಸಂಭವಿಸಿದಾಗ ಮೃತಪಟ್ಟವರ ಕುಂಟುಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಪರಿಹಾರ ಘೋಷಣೆಯನ್ನು ಮಾಡಿದ್ದರು. 1/1
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ರಾಜ್ಯ ಸೇವಾದಳದ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರೊಂದಿಗೆ ಭಾಗವಹಿಸಲಾಯಿತು. ಎಐಸಿಸಿ ಕಾರ್ಯದರ್ಶಿಗಳಾದ ಶ್ರೀ ಅಭಿಷೇಕ್ ದತ್, ರಾಜ್ಯ ಸೇವಾದಳದ ಅಧ್ಯಕ್ಷರಾದ ಶ್ರೀ ಎಂ ರಾಮಚಂದ್ರ, ಸೇವಾದಳದ ಕರ್ನಾಟಕದ ಉಸ್ತುವಾರಿ ಶ್ರೀ ಬಲರಾಮ್ ಸಿಂಗ್ ಬದೋರಿಯಾ, 1/1
"ಭಾರತ್ ಜೋಡೋ ಯಾತ್ರಾ" ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ @siddaramaiah , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ @HariprasadBK2 ಅವರೊಂದಿಗೆ ಭಾಗವಹಿಸಲಾಯಿತು.
ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಐಸಿಸಿ ಪ್ರ.ಕಾರ್ಯದರ್ಶಿಗಳು ರಾಜ್ಯ ಉಸ್ತುವಾರಿಗಳಾದ ಶ್ರೀ@rssurjewala ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಶಾಸಕಾಂಗ ಪಕ್ಷದ ಪಕ್ಷದ ನಾಯಕರಾದ ಶ್ರೀ @siddaramaiah ವಿ.ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ @HariprasadBK2 ಅವರೊಂದಿಗೆ ಭಾಗವಹಿಸಿದೆ.1/1
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಬಿ.ಬಿ.ಯಂ.ಪಿ ಚುನಾವಣೆ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಎಐಸಿಸಿ ಪ್ರ.ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ @rssurjewala ,ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ,ವಿ.ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ @HariprasadBK2 ಅವರೊಂದಿಗೆ ಭಾಗವಹಿಸಲಾಯಿತು.
ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ @rssurjewala ,ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar, ವಿಪಕ್ಷ ನಾಯಕರಾದ ಶ್ರೀ @siddaramaiah ಅವರೊಂದಿಗೆ ಭಾಗವಹಿಸಲಾಯಿತು.
#ಭಾರತ್_ಜೋಡೋ_ಯಾತ್ರೆಯ ಪೂರ್ವ ತಯಾರಿಗೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಜಿಲ್ಲಾಧ್ಯಕ್ಷರುಗಳು ಹಾಗೂ ಕೆಪಿಸಿಸಿ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ 1/1
ಕೆಪಿಸಿಸಿ ವತಿಯಿಂದ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ "ಸ್ವಾತಂತ್ರ್ಯ ನಡಿಗೆ" ಕಾರ್ಯಕ್ರಮವು ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷರಾದ ಶ್ರೀ @DKShivakumar ಅವರು ಕೆಪಿಸಿಸಿ ಕಚೇರಿಯಲ್ಲಿ ಪ್ರಶಂಸಾ ಪತ್ರ ನೀಡಿ ಅಭಿನಂದಿಸಿದರು.