The most beautiful things in the world cannot be seen or even touched. They must be felt with the heart. 🤗
Good morning /Good Evening ❤️
World Demands Justice 4 SSR
The bond between Jitu Bhai and his DK Anna. 🥹🫶
Jitesh Sharma talks about the impact of Dinesh Karthik on his game, how both are evolving in their new roles, their relationship, and a lot more. Watch the full episode of @bigbasket_com presents RCB Podcast on our YouTube channel. 🗣️❤️
#PlayBold #ನಮ್ಮRCB
Started the season with belief. Ended with back to back titles. 🏆
This team lived every emotion together. The highs, the pressure, the hurdles, and the unwavering support. It feels extra special because… this place is HOME! ❤️ @RCBTweets
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ಶ್ರೀ ನಟರಾಜ್) ಹೃದಯಪೂರ್ವಕ ಅಭಿನಂದನೆಗಳು.
ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ ಎಂದು ಶುಭ ಹಾರೈಸುತ್ತೇನೆ.
ಹಾಗೆಯೇ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ಕುಮಾರಿ ರಕ್ಷಿತಾ ಶೆಟ್ಟಿ ಅವರಿಗೂ ಅಭಿನಂದನೆಗಳು.
#BiggBoss12Kannada
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಇಂದಿನ ಭೇಟಿ ಅತ್ಯಂತ ವಿಶೇಷವಾಗಿತ್ತು. ಗೀತಾ ಪಠಣವು ಅವಿಸ್ಮರಣೀಯ ಅನುಭವವಾಗಿತ್ತು. ಸುವರ್ಣ ತೀರ್ಥ ಮಂಟಪವನ್ನು ಉದ್ಘಾಟಿಸಿ, ಕನಕನ ಕಿಂಡಿಗೆ ಕನಕ ಕವಚವನ್ನು ಸಮರ್ಪಿಸಲಾಯಿತು. ಕನಕನ ಕಿಂಡಿಯಿಂದ ಶ್ರೀ ಕೃಷ್ಣ ಪರಮಾತ್ಮನಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಕನಕದಾಸರಿಗೆ ನಮನ ಸಲ್ಲಿಸುವುದು ಕೂಡ ಒಂದು ಗೌರವವಾಗಿತ್ತು.
I am honoured to be visiting Sri Krishna Matha in Udupi to take part in the Laksha Kantha Gita Parayana programme tomorrow, 28th November. This is a special gathering that brings together people from different sections of society for a recital of the Gita. This Matha has a very special significance in our cultural life. Inspired by Sri Madhvacharya, it has been at the forefront of serving society.
https://t.co/Uh96Qzd5Z8
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ.
https://t.co/Uh96Qzd5Z8
ನಾಳೆ ನಡೆಯಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಂದು ಬೆಂಗಳೂರಿಗೆ ಆಗಮಿಸಿದ್ದೇನೆ.
Reached Bengaluru (Karnataka). Tomorrow will attend the inauguration ceremony of the Bengaluru Campus of the Adichunchanagiri University.
Ee Sala Cup Namde!❤️🏆
Huge congratulations to @RCBTweets on this unforgettable, historic victory in the #IPLFinals
18 years of passion, loyalty, and never giving up - and tonight, it all came together!
You’ve made every Kannadiga’s dream come true!
This is more than a win - it’s an emotional moment for the entire RCB Army.
Karnataka roars with pride!💛❤️
#RoyalChallengersBengaluru #RCBvPBKS
Rrrrrrrrr.... Cccccccc.... Bbbbbbbbb....
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ಸಿಬಿಯ ಹುಡುಗರು ನನಸಾಗಿಸಿದ್ದಾರೆ.
ಆರ್ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ.
ಇದು ಇತಿಹಾಸ ಸೃಷ್ಟಿಸಿದ ದಿನ..
ಕೊನೆಯದಾಗಿ, ಈ ಸಲ ಕಪ್ ನಮ್ದೆ
#RCBvPBKS #IPLFinals #RCBForever
@RCBTweets
RCB!!! Mehnat ka phal meetha hota hai – finally! Virat bhai & team, Heartily congratulations . Punjab – tough luck, played with heart and character! Respect to both sides! 🏆❤️ #RCB#IPL2025@RCBTweets
Dear @SrBachchan Sir
Belated #HappyBirthday 🎂🎂🎂🎂 Sir.
This is Zach, 15 years, from #Poland greeting you with the song #rimjimgiresawan of which you were a part😊😊😊
You are an Inspiration Sir 🙏
If My post Reaches you, kindly give your Gracious Impressions 🙏🙏🙏