ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಬಳ್ಳಾರಿ ಜಿಲ್ಲೆಯಲ್ಲಿ ದಿನಾಂಕ:04/03/2026 ರಂದು ಆಯೋಜಿಸಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಹಾಜರಾಗಲು ಮಾನ್ಯ ಮುಖ್ಯ ಜಿಲ್ಲಾಧಿಕಾರಿಗಳು,ಜಿಲ್ಲಾ ಆಡಳಿತ ಬಳ್ಳಾರಿ ರವರು ಈ ಮೂಲಕ ವಿನಂತಿಸಿದರು.@PriyankKharge@rdwsd_gok@CMofKarnataka
ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಬಳ್ಳಾರಿ ಜಿಲ್ಲೆಯಲ್ಲಿ ದಿನಾಂಕ:04/03/2026 ರಂದು ಆಯೋಜಿಸಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಹಾಜರಾಗಲು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಜಿಲ್ಲಾ ಪಂಚಾಯಿತಿ ಬಳ್ಳಾರಿ ರವರು ಈ ಮೂಲಕ ವಿನಂತಿಸಿದರು.@PriyankKharge@rdwsd_gok@CMofKarnataka
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತಿ ಬಳ್ಳಾರಿ ರವರು ಪಲ್ಸ್ ಪೋಲಿಯೋ ಅಭಿಯಾನ ದಿನಾಂಕ:21/12/2025 ರಿಂದ ದಿನಾಂಕ:24/12/2025 ವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮನವಿ.@rdwsd_gok@PriyankKharge
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ BM ಸುಗೂರು ಗ್ರಾಮ ಪಂಚಾಯತಿಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ವೈಯಕ್ತಿಕ ಶೌಚಾಲಯಗಳಿಗೆ ಸ್ವಚ್ಚತೆ,ಪರಿಸರ, ಪ್ಲಾಸ್ಟಿಕ್ ನಿರ್ವಹಣೆ ಕುರಿತು ಜಾಗೃತಿ ಮೂಡಿಸುವ ಚಿತ್ರ ಕಲೆ ಬಿಡಿಸಿ ಮಾದರಿಯಾದ ಜನರು. #rdpr#RDWSD#CEO bellary @rdwsd_gok@CeoBallari@PriyankKharge
For the first time in the state, an APP has been implemented in Ballari district for the taluk and gram panchayat level staff working under the NREGA scheme to access data on office work, attendance, and work performed by the staff.
ಸಂಡೂರು ತಾಲ್ಲೂಕಿನ ದೇವಗಿರಿ ಗ್ರಾಮ ಪಂಚಾಯತಿಯಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಗ್ರಾಮದ ಸ್ವಚ್ಛತೆ, ಕುಡಿಯುವ ನೀರು ಹಾಗೂ ನರೇಗಾ ಯೋಜನೆ ಬಗ್ಗೆ ಚರ್ಚಿಸಲಾಯಿತು. ಇದೇ ವೇಳೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಗ್ರಾಮದ ಯುವ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿಯಲ್ಲಿ ಕೆಪಿಎಸ್ ಸಿ ಮಾದರಿಯಲ್ಲಿ ಅಣಕು ಪರೀಕ್ಷೆ ನಡೆಸಿ,(1/2)
ಸಿರಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮ ಪಂಚಾಯತಿ ಅರಿವು ಕೇಂದ್ರಕ್ಕೆ ಕೇಂದ್ರ ಸರ್ಕಾರದ ಮಾನ್ಯ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ರವರು ಭೇಟಿ ನೀಡಿ ಮಕ್ಕಳ ಜೊತೆಗೆ ಸಂವಾದ ನಡೆಸಿ, ಡಿಜಿಟಲ್ ಅರಿವು ಕೇಂದ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.(1/2)
ಈ ವೇಳೆ ಮಾನ್ಯ ಶಾಸಕರಾದ ಬಿ.ಎಂ. ನಾಗರಾಜ್, ಗ್ರಾಮ ಪಂಚಾಯತಿ ಸದಸ್ಯರು, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್, ಮಾನ್ಯ ಸಚಿವರ ಆಪ್ತ ಕಾರ್ಯದರ್ಶಿಗಳಾದ ಅನಿರುದ್ ಶ್ರವಣ್.ಪಿ, PDOಗಳು & ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.(2/2)
@PriyankKharge@readingkafka@mopr_goi
Date:25/09/2025 ರಂದು EO,AD PR ತಾಲ್ಲೂಕು ಪಂಚಾಯಿತಿ ಸಂಡೂರು ರವರು ತೋರಣಗಲ್ಲು ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಹೀ ಸೇವಾ - ಸ್ವಚ್ಛೋತ್ಸವ 2025 ಪಾಕ್ಷಿಕ ಆಂದೋಲನದ ಪ್ರಯುಕ್ತ ಇಂದು Ek Din, Ek Ghanta, Ek Saath ಎಂಬ ಘೋಷವಾಕ್ಯದೊಂದಿಗೆ,ಪ್ರತಿಜ್ಞಾವಿಧಿ,ಸ್ವಚ್ಚತಾ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಂಡರು @rdwsd_gok
ಬಳ್ಳಾರಿ ಜಿಲ್ಲೆಯ 100 ಗ್ರಾಮ ಪಂಚಾಯಿತಿಗಳಲ್ಲಿ ಮಾನ್ಯ CEO ಸಾರ್ ಮತ್ತು DS ಸಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು,ತಾಲ್ಲೂಕು ಮಟ್ಟದ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ಸ್ವಚ್ಚತಾ ಹೀ ಸೇವಾ ಅಭಿಯಾನದ ಏಕ್ ದಿನ್ ಏಕ್ ಘಂಟಾ ಏಕ್ ಸಾಥ್ ಘೋಷಣೆಯಡಿ GP ಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಸ್ವಚ್ಚತೆಯ ಪ್ರತಿಜ್ಞಾವಿಧಿ ಭೋಧಿಸಿ ಶ್ರಮದಾನ ಮಾಡಲಾಯಿತು
ಘನ ತ್ಯಾಜ್ಯ ನಿರ್ವಹಣೆಯ ಕುರಿತು ಪ್ರತಿ ನಿತ್ಯ ಗ್ರಾಮ ಪಂಚಾಯತಿಗಳಲ್ಲಿ ವಾಡ್೯ವಾರು ಸ್ವಚ್ಛ ವಾಹಿನಿ ಸಂಚರಿಸುವ ಕುರಿತು QR Code ಮೂಲಕ ಪರಿಶೀಲನೆ ನಡೆಸಲು ಸ್ಥಳ ಗುರುತಿಸಿ ಉದ್ಘಾಟಿಸಲಾಯಿತು.ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಾಲೋಚಕರು,ಗ್ರಾ.ಪಂ ಅಧ್ಯಕ್ಷರು,ಸದಸ್ಯರು,ಪಿಡಿಓ & ಸಿಬ್ಬಂದಿಗಳು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಹಾಜರಿದ್ದರು
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತಿ ಬಳ್ಳಾರಿ ರವರು ಹಾಗೂ ಮಾನ್ಯ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತಿ ಬಳ್ಳಾರಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ ಬಳ್ಳಾರಿ ರವರು ಬಳ್ಳಾರಿ ತಾಲ್ಲೂಕಿನ ಮೋಕ ಮತ್ತು ಕಪ್ಪಗಲ್ಲು ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತಾ ಹೀ ಸೇವಾ-2025 ಕ್ಕೆ ಚಾಲನೆ ನೀಡಿದರು.ಹಾಗೂ .
Date:05/02/2025 ರಂದು ಸಿರುಗುಪ್ಪ ತಾಲೂಕಿನ ಎಲ್ಲಾ PDO, DEO ರವರಿಗೆ VSP village sanitation plan ತಯಾರಿಸುವ ಕುರಿತು ತರಬೇತಿಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ EO,ADPR,District consultant ಹಾಜರಿದ್ದರು #rdwsd#sbmg
ದಕ್ಷಿಣ ಕನ್ನಡ ಜಿಲ್ಲೆಯ ಅಜ್ಜಿಬೆಟ್ಟು ಗ್ರಾಮವು ʼಸ್ವಚ್ಛ ಸುಜಲ ಗ್ರಾಮʼವಾಗಿ ಗುರುತಿಸಿಕೊಂಡಿದೆ. ಅಜ್ಜಿಬೆಟ್ಟು ಗ್ರಾಮದ ಎಲ್ಲಾ ಮನೆಗಳು, ಸಾರ್ವಜನಿಕ ಸಂಸ್ಥೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಗ್ರಾಮವು ಬಯಲು ಶೌಚ ಮುಕ್ತ ಸ್ಥಿತಿಯನ್ನು ಹೊಂದಿದೆ.
#OpenDefecationFree#SwacchBharatMission#RDWSD
ವಿಶ್ವ ಶೌಚಾಲಯ ದಿನ!
ಭಾರತವನ್ನು ಸಂಪೂರ್ಣ ಸ್ವಚ್ಛತೆಯೆಡೆಗೆ ಮುನ್ನೆಡಸುವುದು ಹಾಗೂ ನೈರ್ಮಲ್ಯದ ಬಿಕ್ಕಟ್ಟನ್ನು ಸಮರ್ಥವಾಗಿ ನಿಭಾಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಸ್ವಸ್ಥ, ಸುಸ್ಥಿರ ಸಮಾಜ ನಿರ್ಮಾಣಕ್ಕಾಗಿ ಪಣ ತೊಡಿ. ತಪ್ಪದೇ ಪ್ರತಿದಿನ, ಪ್ರತಿಬಾರಿ ಶೌಚಲಯ ಬಳಸಿ.
#ToiletfoDignity#OurToiletOurPride#WorldToiletDay