ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಹೆಮ್ಮೆಯೆನಿಸುತ್ತಿದೆ. ಈ ಗೌರವವನ್ನು ನೀಡಿದ ಕರ್ನಾಟಕ ಸರಕಾರಕ್ಕೆ ನಾನು ಅಭಾರಿಯಾಗಿದ್ದೇನೆ.
ಮತ್ತೊಮ್ಮೆ ಧನ್ಯವಾದಗಳು 🙏
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.
ಹೆತ್ತ ತಾಯಿ ಕನ್ನಡತಿಯಾದರೆ ಹೊತ್ತ ತಾಯಿ "ಕನ್ನಡ", ಹಾರುತಲಿರಲಿ ನಮ್ಮ ತಾಯ್ನಾಡಿನ ಸಂಸ್ಕೃತಿಯ ಬಣ್ಣಗಳ ಪತಾಕೆ, ಝೇಂಕರಿಸಲಿ ಕರುನಾಡಿನ ಘೋಷ ವಾಕ್ಯ,, ಹರಡಲಿ ಎಲ್ಲೆಡೆ ಕನ್ನಡದ ಕಂಪು.,
ಕನ್ನಡಾಂಬೆಯ ಸಮಸ್ತ ಕುಲಕೋಟಿಗೆ ಕನ್ನಡ ರಾಜ್ಯೋತ್ಸವ ದ ಹಾರ್ದಿಕ ಶುಭಾಶಯಗಳು.,
Putting on makeup today was an awesome feel. Felt I was in an elaborated holiday away frm my passion. A passion called cinema.
So here iam.....
being,,,,,,, VIKRANTH RONA ,,,again.
#PhantomBegins
UP CM @myogiadityanath sends a powerful message to citizens of his state. Says won’t attend his father’s funeral as it would be a violation of the national lockdown. This can’t be an easy decision for any son. Condolences to Yogiji and the family. Om Shanti. 🙏
During the Kargil War in 1999, I had the opportunity to go to Kargil and show solidarity with our brave soldiers.
This was the time when I was working for my Party in J&K as well as Himachal Pradesh.
The visit to Kargil and interactions with soldiers are unforgettable.
It’s the victory of people of Karnataka.
It’s the end of an era of corrupt & unholy alliance.
We promise a stable & able governance to the people of Karnataka.
Together we will make Karnataka prosperous again ✌🏽
Don’t expect a man who disrespected the people’s mandate to respect constitutional bodies. For @hd_kumaraswamy & Congress all that it matter is the greed for power #ನುಡಿದಂತೆನಡೆಯಿರಿ