' *Traffic Advisory '*
Commuters please note -The road is temporarily closed both sides between 27th Main Fly over ( Outer Ring Road, under Agara flyover) due to BMRCL work.Only Service road is available commuters. Kindly co-operate .
*Alternative roads ...*
ಈ ದಿನ ಸಂಚಾರ ಪೂರ್ವ ವಿಭಾಗದ ಎಲ್ಲಾ ಸಂಚಾರ ಪೊಲೀಸ್ ಠಾಣೆಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿ ಪ್ರಶಂಸೆಗೆ ಪಾತ್ರರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪ್ರಶಂಸನೀಯ ಪತ್ರ ಮತ್ತು ಬಹುಮಾನವನ್ನು ನೀಡಿ ಇನ್ನು ಮುಂದೆಯೂ ಸಹ ಇದೇ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ಉತ್ತೇಜಿಸುವ ಮೂಲಕ ಗೌರವಿಸಲಾಯಿತು.
The month of Dec-2022 witnessed least number of fatal accidents, when compared to corresponding December months since 2018.Totally 53 fatal accidents are reported in December-2022.BTP thanks all the road users for maintaining discipline on roads,Our aim is Zero fatal accidents.
" If you are wheeling, We are waiting to book case against you "
ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಣ್ಣೂರು ಫ್ಲೈ ಓವರ್ ಸರ್ವಿಸ್ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕಾರಿ ಆಗುವ ರೀತಿಯಲ್ಲಿ ವೀಲಿಂಗ್ ಮಾಡುತ್ತಿದ್ದ ದ್ವಿ ಚಕ್ರ ವಾಹನ ಸವಾರನನ್ನು ಮತ್ತು ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಲಾಯಿತು.
"ರಸ್ತೆ ಸುರಕ್ಷತ ಕೇವಲ ಘೋಷ ವಾಕ್ಯವಲ್ಲ ಜೀವನದ ರೀತಿಯಾಗಬೇಕು"
ಈ ದಿನ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಡೆದ ರಸ್ತೆ ಸುರಕ್ಷತಾ ರ್ಯಾಲಿಯನ್ನು ಪೊಲೀಸ್ ಕಮಿಷನರ್ ಶ್ರೀ ಸಿ. ಎಚ್. ಪ್ರತಾಪ್ ರೆಡ್ಡಿ ಐಪಿಎಸ್, ಮಾನ್ಯ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ರವರು ಉದ್ಘಾಟಿಸಿದರು,ಈ ಕಾರ್ಯಕ್ರಮದಲ್ಲಿ (1/3)
' Catch them young '
' Be cautious be safe '
Hundreds of school students participated in the traffic awareness rally organized by Bangalore traffic police and transport department. As part of traffic awareness week.
" ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ - 2023 " ರ ಪ್ರಯುಕ್ತ ಎಸ್.ಎ.ಆರ್.ಎಸ್. (Students Association for Road Safety) ಅಡಿಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಚರ್ಚಾ ಸ್ಪರ್ಧೆ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಚಾರ ನಿಯಮಗಳನ್ನು ಪಾಲನೆ ಮಾಡುವ ಸಂಬಂಧ ಅರಿವು ಮೂಡಿಸಲಾಯಿತು.
Children expressed beautifully today in colours and shapes the importance of road safety and value of human life
Painting competition in traffic children's park St marks road .As part of Bangalore traffic police traffic awareness week
" ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ - 2023 "ರ ಪ್ರಯುಕ್ತ ವೈಟ್ ಫೀಲ್ಡ್ ಸಂಚಾರ ಉಪ ವಿಭಾಗದ ವತಿಯಿಂದ ನೆಕ್ಸಸ್ ಮಾಲ್ ನಲ್ಲಿ ವಿವಿಧ ಶಾಲೆಯ ಸುಮಾರು 650 ಶಾಲಾ ಮಕ್ಕಳಿಗೆ Students Association for Road Safety ಅಡಿಯಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿ ಸಂಚಾರ ನಿಯಮಗಳನ್ನು ಪಾಲನೆ ಮಾಡುವ ಬಗ್ಗೆ ಅರಿವು ಮೂಡಿಸಲಾಯಿತು.
ಈ ದಿನ “34ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023” ರ ಅಂಗವಾಗಿ ಆಯೋಜಿಸಲಾಗಿದ್ದ ಚರ್ಚಾ ಸ್ಪರ್ಧೆಯಲ್ಲಿ ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ವತಿಯಿಂದ RADCLIFFE ಶಾಲಾ ಮಕ್ಕಳು ಭಾಗವಹಿಸಿದ್ದು, ಸಂಚಾರ ನಿಯಮಗಳನ್ನು ಪಾಲನೆ ಮಾಡುವ ಬಗ್ಗೆ ಮತ್ತು ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು.@DCPTrEastBCP
ಈ ದಿನ ಸಂಚಾರ ಪೂರ್ವ ವಿಭಾಗದ ಪೊಲೀಸ್ ಠಾಣೆಗಳಲ್ಲಿ #ಸಂಚಾರಸಂಪರ್ಕದಿವಸ ಕಾರ್ಯಕ್ರಮವನ್ನು ಆಯೋಜಿಸಿ ನಾಗರೀಕರಿಂದ ಸುಗಮ ಸಂಚಾರಕ್ಕೆ ಸಂಬಂಧಿಸಿದಂತೆ ಸಲಹೆಗಳು, ಅಹವಾಲುಗಳು, ದೂರುಗಳು ಹಾಗೂ ಇತರ ವಿಷಯಗಳ ಬಗ್ಗೆ ಚರ್ಚಿಸಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.
#ಭಾವಪೂರ್ಣ_ಶ್ರದ್ಧಾಂಜಲಿ
ಶಿವಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ.ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಶ್ರೀನಿವಾಸ್ ಮೂರ್ತಿ ರವರು ದಿನಾಂಕ: 22-01-2023 ರಂದು ಅಕಾಲಿಕ ಮರಣ ಹೊಂದಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಮೃತರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸೋಣ.