ಕೇಂದ್ರ ಗೃಹಸಚಿವ @AmitShah ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ನಾಳಿನ ಸದನವನ್ನು ರದ್ದು ಮಾಡಿರುವ ರಾಜ್ಯ @BJP4Karnataka ಸರ್ಕಾರದ ನಿಲುವು ನಾಡವಿರೋಧಿಯಾದುದ್ದು.
ಸದನವನ್ನು ಇನ್ನು ಒಂದು ವಾರ ವಿ���್ತರಿಸಿ, ಜನರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತೇನೆ.
1/3
#ಬೆಳಗಾವಿಅಧಿವೇಶನ