ಉಬರ್ ಕಂಪೆನಿಯ ಏಕಪಕ್ಷೀಯ ಹಾಗೂ ಚಾಲಕರ ವಿರೋಧಿ ನೀತಿಗಳಿಂದ ಮಂಗಳೂರು ವಿಮಾನ ನಿಲ್ದಾಣದ ಟ್ಯಾಕ್ಸಿ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಸ್ಥಳೀಯ ಚಾಲಕರ ಹಕ್ಕುಗಳನ್ನು ರಕ್ಷಿಸಬೇಕು.#justicefordriver#Mangalore#uber#ixeairport@DCDKOfficial
@RLR_BTM
ಮಾನ್ಯ ಸಾರಿಗೆ ಸಚಿವರಾದ ಶ್ರೀ ರಾಮಲಿಂಗ ರೆಡ್ಡಿ ಅವರಿಗೆ,
ವಿಟ್ಲ–ಸಾಲೆತ್ತೂರು–ಮುಡಿಪು ಮಾರ್ಗದಲ್ಲಿ ಸರಕಾರಿ ಬಸ್ ಸೌಲಭ್ಯಗಳ ಕೊರತೆಯಿಂದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ಗಂಭೀರ ತೊಂದರೆ ಅನುಭವಿಸುತ್ತಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮಾರ್ಗದಲ್ಲಿ KSRTC ಬಸ್ಗಳನ್ನು ಹೆಚ್ಚಿಸಬೇಕಾಗಿ ವಿನಂತಿ
BJPಯ ಒತ್ತಡಕ್ಕೆ ಮಣಿದು, ಸಂಘ ಪರಿವಾರದ ನಾಯಕನ ಮೇಲೆ ಕೇಸು ದಾಖಲಿಸಿದ ಕಾರಣಕ್ಕೆ SDPi ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮೇಲೆ ಕೇಸು ದಾಖಲಿಸುವುದಾದರೇ ಪೊಲೀಸ್ ಇಲಾಖೆ ಯಾರ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮಾನ್ಯ @siddaramaiah ಸರಕಾರ ಪರಾಂಬರಿಸಿ ನೋಡಬೇಕು.
#StandwithRiyazKadambu