ಅನಿವಾಸಿಗಳ ಸಮಸ್ಯೆಗಳಿಗೆ ಸಮರ್ಪಿತ ಪರಿಹಾರ ವ್ಯವಸ್ಥೆ ನಿರ್ಮಿಸಲು NRI ಸಚಿವಾಲಯ ಅಗತ್ಯ. ಶೀಘ್ರದಲ್ಲೇ ಸ್ಥಾಪನೆಯಾಗಲಿ.
ಈ ಸಚಿವಾಲಯಕ್ಕೆ ಅನಿವಾಸಿಗಳ ಸೇವೆ ಸಲ್ಲಿಸಿ ಅನುಭವವಿರುವ ಡಾ. ಆರತಿ ಕೃಷ್ಣ ಅವರನ್ನು ನೇಮಿಸಬೇಕು.
ಇದು ವಿಶ್ವದೆಲ್ಲೆಡೆಯ ಅನಿವಾಸಿ ಕನ್ನಡಿಗರ ಆಶಯ
@dkshivakumar@kharge@hariprasadbk2#NRIMinistry
ಕರ್ನಾಟಕಕ್ಕೆ ಜಾಗತಿಕ ಹೂಡಿಕೆ ಮತ್ತು ಅವಕಾಶಗಳನ್ನು ತರುವ ಸೇತುವೆಯಾಗಿ NRI ಸಚಿವಾಲಯ ಕಾರ್ಯನಿರ್ವಹಿಸಲಿ.
ಅನಿವಾಸಿ ಕನ್ನಡಿಗರ ಸಚಿವಾಲಯ ಶೀಘ್ರದಲ್ಲಿ ಸ್ಥಾಪನೆಯಾಗಲಿ.
ಕರ್ನಾಟಕ NRI ಫೋರಂ ಅನುಭವ ಹೊಂದಿರುವ ಡಾ. ಆರತಿ ಕೃಷ್ಣ ಅವರಿಗೆ ಮುಂದಾಳತ್ವ ನೀಡಿ.
@dkshivakumar@kharge@hariprasadbk2#NRIMinistry