ಗಂಗಾವತಿ ನಗರದ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿ&ಸಿಬ್ಬಂದಿಗಳು ಹಾಜರಿದ್ದರು.
#aranya_kfd#KFD#HasiruKarnataka#GreenKarnataka#VanaMahotsava2022
ಯಲಬುರ್ಗಾ ತಾ.ಹೊಸಳ್ಳಿ ಗ್ರಾಮದ ಕಿ.ರಾ.ಚ.ವಸತಿ ಶಾಲಾ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಹಾಲಪ್ಪ ಆಚಾರ್, ಮಾನ್ಯ ಸಚಿವರು, ಪ.ಪಂಅಧ್ಯಕ್ಷರು, ಸದಸ್ಯರು, ತಹಶೀಲ್ದಾರರು, ಶಿಕ್ಷಕರು, ಮಕ್ಕಳು ಹಾಜರಿದ್ದರು.
#aranya_kfd#KFD#HasiruKarnataka#GreenKarnataka#VanaMahotsava2022
ಇಂದು ಕುಷ್ಟಗಿ ಪ್ರಾ & ಸಾ ಅರಣ್ಯ ವಲಯಗಳ ಸಹಯೋಗದೊಂದಿಗೆ ತಾವರಗೇರಾ ಗ್ರಾಮದಲ್ಲಿ 75 ಸಸಿಗಳನ್ನು ನೆಡುವ ಮೂಲಕ ವನಮೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಕೊಪ್ಪಳ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು&ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು
ಇಂದು ಕುಷ್ಟಗಿ ಪ್ರಾ & ಸಾ ಅರಣ್ಯ ವಲಯಗಳ ಸಹಯೋಗದೊಂದಿಗೆ ತಾವರಗೇರಾ ಗ್ರಾಮದಲ್ಲಿ 75 ಸಸಿಗಳನ್ನು ನೆಡುವ ಮೂಲಕ ವನಮೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಕೊಪ್ಪಳ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಶಿಕ್ಷಕರು, ವಿ���್ಯಾರ್ಥಿಗಳು&ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು
ಇಂದು ಕುಷ್ಟಗಿ ಪ್ರಾದೇಶಿಕ & ಸಾಮಾಜಿಕ ಅರಣ್ಯ ವಲಯಗಳ ಸಹಯೋಗದೊಂದಿಗೆ ಗುಡಿಕಲಕೇರಿ ಗ್ರಾಮದಲ್ಲಿ ವನಮೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಅಮರೇಗೌಡ ಬಯ್ಯಾಪುರ, ಸ.ಪ್ರಾ. ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಎಲ್���ಾ ಸಿಬ್ಬಂದಿಗಳು ಭಾಗವಹಿಸಿದ್ದರು.@BSBommai @aranya_kfd @AnandSinghBS
ಇಂದು ಕುಷ್ಟಗಿ ಪ್ರಾದೇಶಿಕ & ಸಾಮಾಜಿಕ ಅರಣ್ಯ ವಲಯಗಳ ಸಹಯೋಗದೊಂದಿಗೆ ಗುಡಿಕಲಕೇರಿ ಗ್ರಾಮದಲ್ಲಿ ವನಮೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಅಮರೇಗೌಡ ಬಯ್ಯಾಪುರ, ಸ.ಪ್ರಾ. ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದ��ು.@BSBommai @aranya_kfd @AnandSinghBS
ಜುಲೈ 01-7ನೇ ತಾರೀಖಿನ ವರೆಗೆ ವನಮಹೋತ್ಸವ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರಯುಕ್ತ, ಕೊಪ್ಪಳ ಪ್ರಾದೇಶಿಕ��ಾಮಾಜಿಕ ಅರಣ್ಯ ವಲಯಗಳ ಸಹಯೋಗದೊಂದಿಗೆ ಇಂದು ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದಲ್ಲಿ ವನಮೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಊರಿನ ಮುಖಂಡರು,ಗ್ರಾಮಸ್ಥರು,ಸಿಬ್ಬಂದಿಗಳು ಭಾಗವಹಿಸಿದ್ದರು.
ವಿಶ್ವ ಪರಿಸರ ದಿನಾಚರಣೆ ಹಾಗೂ HK ಕಾರ್ಯಕ್ರಮದ ಅಂಗವಾಗಿ ಇಂದು ಹನುಮನಾಳ ಶಾಖೆಯ ನಿಲೋಗಲ್ ಗ್ರಾಮದ BCM ಹಾಸ್ಟೆಲ್ ಆವರಣದಲ್ಲಿ ಬೀಜ ಬಿತ್ತನೆ & ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳು, ಗ್ರಾಮದ ಮುಖಂಡರು ಹಾಗೂ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.@BSBommai
ವಿಶ್ವ ಪರಿಸರ ದಿನಾಚರಣೆ & HK ಕಾರ್ಯಕ್ರಮದ ಅಂಗವಾಗಿ ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ಬೀಜಬಿತ್ತನೆ &ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ���ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು,ವಿದ್ಯಾರ್ಥಿಗಳು, ಗ್ರಾಮದ ಮುಖಂಡರು ಸಿಬ್ಬಂದಿಗಳು ಹಾಜರಿದ್ದರು. @BSBommai
ವಿಶ್ವ ಪರಿಸರ ದಿನಾಚರಣೆ ಹಾಗೂ HK ಕಾರ್ಯಕ್ರಮದ ಅಂಗವಾಗಿ ಇಂದು ಗಂಗಾವತಿ ವಲಯದ ಬಸಾಪಟ್ಟಣ ಶಾಖೆಯ ಚಿಕ್ಕಬೆಣ್ಕಲ್ ಗ್ರಾಮದ ಶ್ರೀವಾಲ್ಮೀಕಿ ವಸತಿ ಶಾಲಾ ಆವರಣದಲ್ಲಿ ಬೀಜ ಬಿತ್ತನೆ&ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಚಿಕ್ಕಬೆಣಕಲ್ ಗ್ರಾಪಂ ಅಧ್ಯಕ್ಷರು, ಸದಸ್ಯರುಗಳು,ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಸಿಬ್ಬಂದಿಗಳು ಭಾಗವಹಿಸಿದ್ದರು.
ವಿಶ್ವ ಪರಿಸರ ದಿನಾಚರಣೆ & HK ಕಾರ್ಯಕ್ರಮದ ಅಂಗವಾಗಿ ಕುಷ್ಟಗಿ ತಾಲೂಕಿನ ತಾವರಗೇರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ಬೀಜ ಬಿತ್ತನೆ & ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.@CMofKarnataka@aranya_kfd
ವಿಶ್ವ ಪರಿಸರ ದಿನಾಚರಣೆ ಹಾಗೂ HK ಕಾರ್ಯಕ್ರಮದ ಅಂಗವಾಗಿ ಸಾಣಪುರ ಗ್ರಾಮದ ಸಪ್ರಾ ಶಾಲಾ ಆವರಣದಲ್ಲಿ ಸಸಿಗಳನ್ನು & ಸಾಣಪುರ RF ಪ್ರದೇಶದ Sy No,1 & 13ರಲ್ಲಿ ಬೀಜ ಬಿತ್ತನೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಪಂ PDO,ಅಧ್ಯಕ್ಷರು ಉಪಾಧ್ಯಕ್ಷರು,ಶಾಲಾ ಶಿಕ್ಷಕರು,ವಿದ್ಯಾರ್ಥಿಗಳು, ಸಾರ್ವಜನಿಕರು&ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.
ವಿಶ್ವ ಪರಿಸರ ದಿನಾಚರಣೆ ಹಾಗೂ HK ಕಾರ್ಯಕ್ರಮದ ಅಂಗವಾಗಿ ಶ್ರೀ ಇಂದಿರಾ ಗಾಂಧಿ ವಸತಿ ಶಾಲೆ ಹನುಮಸಾಗರದಲ್ಲಿ ಬೀಜ ಬಿತ್ತನೆ & ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು,ಅಧ್ಯಕ್ಷರು ಸರ್ವ ಸದಸ್ಯರು, ಮುಖಂಡರು ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.@CMofKarnataka
ವಿಶ್ವಪರಿಸರ ದಿನಾಚರಣೆ & HKಕಾರ್ಯಕ್ರಮದ ಅಂಗವಾಗಿ ಆಗೋಲಿ ವ್ಯಾಪ್ತಿಯ ಸ.ಪ್ರೌಢ ಶಾಲೆ,ಬೀರಲಿಂಗೇಶ್ವರ ದೇವಸ್ಥಾನ,ಅಮರಪ್ಪನ ಬೈಲುಭಾಗ,ದಲ್ಲಿ ಬೀಜ ಬಿತ್ತನೆ&ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷರು,ಉಪಾಧ್ಯಕ್ಷರು, ಅ.ಅಧಿಕಾರಿಗಳು,ಶಾಲಾ ಶಿಕ್ಷಕರು,ವಿದ್ಯಾ��್ಥಿಗಳು,ಸಿಬ್ಬಂದಿಗಳು ಹಾಜರಿದ್ದರು.
ವಿಶ್ವ ಪರಿಸರ ದಿನಾಚರಣೆ ಹಾಗೂ ಹಸಿರು ಕರ್ನಾಟಕ ಕಾರ್ಯಕ್ರಮದ ಅಂಗವಾಗಿ ಬೋರುಕಾ ಶಾಲೆ ಆವರಣ ಶಿವಪುರದಲ್ಲಿ ಬೀಜ ಬಿತ್ತನೆ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಸದರಿ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು,ವಿದ್ಯಾರ್ಥಿಗಳು, ಮುಖಂಡರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.@CMofKarnataka@aranya_kfd
ವಿಶ್ವ ಪರಿಸರ ದಿನಾಚರಣೆ & HK ಕಾರ್ಯಕ್ರಮದ ಅಂಗವಾಗಿ ಹನುಮಸಾಗರ Sec-4ಅಧಿಸೂಚಿತ ಅರಣ್ಯ ಪ್ರದೇಶದಲ್ಲಿ ಹಾಗೂಮಾವಿನ ಇಟಗಿ ಗ್ರಾಮದ ಸರ್ವೆ No,70/1ರ ಅರಣ್ಯಪ್ರದೇಶದಲ್ಲಿ ಬೀಜ ಬಿತ್ತನೆ ಮತ್ತು ��ಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಹಿಪ್ರಾ ಶಾಲಾ ಶಿಕ್ಷಕರು,ವಿದ್ಯಾರ್ಥಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
ವಿಶ್ವ ಪರಿಸರ ದಿನಾಚರಣೆ ಹಾಗೂ ಹಸಿರು ಕರ್ನಾಟಕ ಕಾರ್ಯಕ್ರಮದ ಅಂಗವಾಗಿ ಕನಕಗಿರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಬೀಜ ಬಿತ್ತನೆ & ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ತಾಪಂ ��ಾರ್ಯನಿರ್ವಾಹಕ ಅಧಿಕಾರಿಗಳು,ಶಾಲಾ ಶಿಕ್ಷಕರು,ವಿದ್ಯಾರ್ಥಿಗಳು, ಗ್ರಾಮಸ್ಥರು & ಸಿಬ್ಬಂದಿಗಳು ಭಾಗವಹಿಸಿದ್ದರು.@CMofKarnataka
ವಿಶ್ವ ಪರಿಸರ ದಿನಾಚರಣೆ ಹಾಗೂ ಹಸಿರು ಕರ್ನಾಟಕದ ಕಾರ್ಯಕ್ರಮದ ಅಂಗವಾಗಿ ಇಂದು ತಾವರಗೆರ ಸಮೀಪದ ಕಿಲಾರಟ್ಟಿ ಅರಣ್ಯ ಪ್ರದೇಶದ Sy No,30/1ರಲ್ಲಿ ಸುಮಾರು 8kgಯಷ್ಟು ಬೀಜ ಬಿತ್ತನೆ&ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.@CMofKarnataka
ವಿಶ್ವ ಪರಿಸರ ದಿನಾಚರಣೆ ಹಾಗೂ HK ಕಾರ್ಯಕ್ರಮದ ಅಂಗವಾಗಿ ಇಂದು ಇಂಡಿಯನ್ ರಿಸರ್ವ್ ಬೆಟಾಲಿಯನ್ ಮುನಿರಾಬಾದ್ ರವರ ಆವರಣದಲ್ಲಿ ವಿವಿಧ ಜಾತಿಯ 500 ಬೀಜಗಳ ಬಿತ್ತನೆ ಮತ್ತು 15 ಸಸಿಗಳನ್ನು ನೆಡಲಾಯಿತು. ಸದರಿ ಕಾರ್ಯಕ್ರಮದಲ್ಲಿ CCF ಬಳ್ಳಾರಿ,IRBಕಮಾಂಡೆಂಟ್, ಡಿವೈಎಸ್ಪಿ,ತರಬೇತಾರ್ಥಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.@CMofKarnataka
ಕೊಪ್ಪಳ ಪ್ರಾದೇಶಿಕ ಅರಣ್ಯ ವಿಭಾಗ&ಕೋಳೂರು ಗ್ರಾಮದ ಸ್ಕೌಟ್ಸ್ & ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಹಾಗೂ HK ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು,ಸಿಇಓ, ನಗರಸಭೆ ಅಧ್ಯಕ್ಷರು,ಗ್ರಾಮ ಪಂಚಾಯತಿ ಅಧ್ಯಕ್ಷರು,ವಿದ್ಯಾರ್ಥಿಗಳು&ಸಿಬ್ಬಂದಿಗಳು ಭಾಗವಹಿಸಿದ್ದರು.