Thousands of students and farmers have gathered at Freedom Park seeking justice in the AO-AAO recruitment.
Will the government finally talk to them and resolve the clear violation of C&R rules?
A truly farmer-friendly government would not ignore them.
ಇದು ಕರ್ನಾಟಕದ ಕೃಷಿ ವಿದ್ಯಾರ್ಥಿಗಳ ಆಕ್ರಂದನ.
ಹೋರಾಟದ ವೇಳೆ ವಿದ್ಯಾರ್ಥಿನಿಯೊಬ್ಬರು ಅಸ್ವಸ್ಥರಾಗಿದ್ದಾರೆ.
@DKShivakumar ಅವರೇ, ಇನ್ನಾದರೂ ಎಚ್ಚೆತ್ತುಕೊಳ್ಳಿ. AO & AAO ಅಧಿಸೂಚನೆಯನ್ನು ತಕ್ಷಣ ಹಿಂಪಡೆದು ಕೃಷಿ ಪದವೀಧರರಿಗೆ ನ್ಯಾಯ ಒದಗಿಸಿ.
#SaveAgricultureGraduates#KEA#KarnatakaNews
ಇಂದು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನನ್ನನ್ನು ಭೇಟಿಯಾಗಿ, ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ತಮ್ಮ ಮನವಿಯನ್ನು ಸಲ್ಲಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ ತಿದ್ದುಪಡಿಯಿಂದಾಗಿಯೇ ಇಂದು ಕೃಷಿ ಪದವೀಧರರಿಗೆ ಈ ಸಮಸ್ಯೆ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಅಳಲು ಹಾಗೂ ಭವಿಷ್ಯದ ಆತಂಕದ ಮಾತುಗಳನ್ನು ಆಲಿಸಿದ್ದೇನೆ. ಕೃಷಿ ಪದವೀಧರರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗದಂತೆ, ಈ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಹಾಗೂ ಸಕಾರಾತ್ಮಕವಾಗಿ ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
@DKShivakumar Dear sir
Totally C and R rules violated in the AO / AAO Reqruitment... Like Raitech private college permitted to write the exam they are in the C and R rule...
And BE Biotechnology non Agri students were also allowed.... Exam is on 8 & 9 Aug..stop this process