I honestly believe that history will be kinder to me : Dr. Manmohan singh
Happy Birthday Dr.M M Singhji
India is lucky to have you.
Pic 2: Picture Speaks Everything.
Sing Is King🤚
#HappyBirthdayDrMMSingh
There can be only two cases —
Either Amit Shah ordered the firing or he wasn’t aware. In first case he is the culprit and in the second case he is incompetent.
— Rahul Gandhi ji on fire today 🔥
नागपुर का एक बच्चा एक महीने से NEET re-exam की तैयारी कर रहा था।
कल परीक्षा से ठीक एक दिन पहले उसने admit card डाउनलोड किया। उसका सेंटर निकला - अबू धाबी।
न पासपोर्ट, न परिवार के पास विदेश भेजने के पैसे, न अब कोई वक़्त बचा है। वो रातभर रोता रहा, और परीक्षा देने से ही मना कर रहा है - क्या इस तनाव की कल्पना भी की जा सकती है?
आखिर ऐसा हुआ भी कैसे? कल किसी भी छात्र को सेंटर तक न पहुँच पाने की शिकायत नहीं होनी चाहिए। NTA असल में देश के बच्चों और उनके माता-पिता का सिर्फ़ धीरज test कर रही है।
जो system एक बच्चे को अपने ही शहर में एक centre नहीं दे सकती, उल्टा विदेश भेज सकती है - उसे परीक्षा करवाने का कोई हक़ नहीं।
कोटा में मैंने यही कहा था - यह अब शिक्षा व्यवस्था नहीं रही। यह एक पूरी पीढ़ी के पैसे, समय और मानसिक शांति की वसूली है।
हमारे बच्चों के भविष्य के साथ जुआ खेलना बंद कीजिए। वो एक संवेदनशील, ज़िम्मेदार और जवाबदेह शिक्षा व्यवस्था और परीक्षा के अधिकारी हैं - और हम ये उन्हें दिलवा कर रहेंगे।
#ChhatronKiGoonj
#ChhatraJodo
बिग ब्रेकिंग :
सावरकर चा पणतू सत्यकी सावरकर चा पुणे न्यायालयात मोठा खुलासा
“सावरकरांनी ब्रिटिशांकडे 10 दयेचे अर्ज (Mercy Petitions) दाखल केले, तर भगतसिंगांसारख्या क्रांतिकारकांनी कोणतीही तडजोड स्वीकारली नाही”
मग आम्ही माफीवीर म्हणतो ते काय चुकीचं म्हणतो का😂
RT करून पसरवू नका
Compromised PM के राज में एक भारतीय होने का मतलब दुर्गति है।
विदेशी ताकत हमारे नागरिकों को मारती है। हमारी सरकार एक आज्ञाकारी नौकर की तरह चुप-चाप आदेश मान लेती है - और हमारे नागरिक सड़ने के लिए छोड़ दिए जाते हैं।
इस भारतीय को घर लाइए। अभी।
अन्तर्राष्ट्रीय जल में तीन दिन में तीन जहाज़ों पर अमेरिकी हमलों में तीन भारतीयों की मृत्यु हो गई। और हमारे Compromised PM? एक शब्द तक नहीं।
जब कोई विदेशी ताकत किसी भारतीय की हत्या करे, तो प्रधानमंत्री को बोलना पड़ता है। लेकिन मजाल है जो ये एक शब्द बोल जाएं।
अगले हफ्ते G7 में, हमारे नाविकों की हत्या के बस चंद दिनों बाद, मोदी जी मुस्कुराएंगे, गले मिलेंगे और समझौते करेंगे - मगर, उन तीन भारतीयों के लिए उनके पास एक शब्द भी नहीं होगा।
Compromised PM भारत माता के बेटों की रक्षा नहीं कर सकते, क्योंकि जिन्होंने उन बेटों की जान ली उन्हें नाराज़ करने की इनमें न हिम्मत है, न ताकत।
Great Nicobar project — This is what Modi doesn’t want you to see.
Rahul Gandhi is live now on YouTube and exposing Modi on Great Nicobar Project…Please tune into it and share …
https://t.co/vCmyVBnagA
THE INDIAN ECONOMY IS DEAD.
Modi killed it.
1. Adani-Modi partnership
2. Demonetisation and a flawed GST
3. Failed “Assemble in India”
4. MSMEs wiped out
5. Farmers crushed
Modi has destroyed the future of India’s youth because there are no jobs.
ब्लूमबर्ग या विख्यात संस्थेचा हा रिपोर्ट धक्कादायक आहे. रुपयाची सुरू असलेली जागतिक घसरण रोखण्यासाठी भारताच्या रिझर्व्ह बँकेने आपल्या साठ्यातील काही सोने विकले असावे असा हा रिपोर्ट सांगतो.
आजवर भारताने कधीही सोने विकले नव्हते. अगदी १९९० मध्ये पण गहाण ठेवले, विकले नाही.
Sequence of Events :
> VEDANTA group raises objections in Adani take over of JayPee Group including the Buddh International Circuit F1 Track
> Approaches Court Challenging it
> Within weeks, ED comes knocking and raids VEDANTA group.
One of India’s premier law enforcement agency is now working for a shady businessman and clearing any hurdles for him by arm twisting others.
As always, the country has accepted that this is the new normal.
CBSE’s May 2025 tender required answer sheets to be scanned with automatic robotic scanners, spines preserved, at a minimum of 300 DPI.
The tender re-issued in August quietly removed all of it. “Scanners” became generic. Resolution dropped to 200 DPI.
Now we know what that meant in practice. It has been exposed that COEMPT scanned the answer sheets using mobile phones.
The blurred copies, the missing pages, the unscanned books - they are not “errors.” They are the predictable outcome of a contract written to fit a vendor.
This is fraud. And every child whose marks were wrongly evaluated is a victim of it.
This morning, the Prime Minister had time to speak about mangoes. He has not had time to speak about 18.5 lakh children whose answer sheets were scanned with phones.
Dharmendra Pradhan ji still sits in office.
Modi ji’s silence is no longer indifference. It is complicity.
इस पत्थर के हमले से अभिषेक बनर्जी भले हेलमेट की वजह से बच गए। लेकिन ये पत्थर भारत के लोकतंत्र पर राज्य प्रायोजित संरक्षण में लोकतंत्र पर फेंका गया। ये निकृष्ट है। सत्ता का अहंकार अपने चरम पर है। राजनीतिक विरोधियों पर जानलेवा हमला संविधान की मूल आत्मा को छलनी कर रहा है..सत्ता पक्ष की चमड़ी बहुत मोटी है और उनका इको सिस्टम उतना ही निर्लज्ज। किसी भी तरह की भर्त्सना या जवाबदेही की कोई उम्मीद नहीं..
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು.
ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ.
ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ.
ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ಧಿ ಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು.
ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿರುವ ಸ್ಥಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ.
ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು.
ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ.
ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ.
ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ.
ನಿಮಗೆ ಸದಾ ಯಶಸ್ಸು ಸಿಗಲಿ @DKShivakumar