@RAshokaBJP@INCKarnataka@siddaramaiah@BJP4Karnataka ಸರ್ nhm ಒಳಗುತ್ತಿಗೆ ನೌಕರರನ್ನ ಖಾಯಂ ಮಾಡ್ತೀವಿ ಅಂತಾ ಪ್ರಣಾಳಿಕೆ ಯಲ್ಲಿ ನಮ್ ಡಿಸಿಎಂ ಸಾಹೇಬ್ರು ಹೇಳಿದ್ರು...... ಆದ್ರೇ ಅದು ಇನ್ನು ವರೆಗೂ ಆಗಿಲ್ಲಾ, ದಯವಿಟ್ಟು ತಾವುಗಳು ಇವರಿಗೆ ನೆನಪಿಸಿ ಕೊಡಿ.... 🙏🏻
ನರ್ಸ್ ಗಳಿಗೆ ವೇತನ ನೀಡುವುದಕ್ಕೂ ದಿವಾಳಿ @INCKarnataka ಸರ್ಕಾರದ ಬಳಿ ದುಡ್ಡಿಲ್ಲ!!
ಆರೋಗ್ಯ ಇಲಾಖೆಯಲ್ಲಿ ಕಾ��್ಯ ನಿರ್ವಹಿಸುವ 30,000 ಒಳಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ 3 ತಿಂಗಳಿಂದ ಸಂಬಳವಾಗಿಲ್ಲ.
ಇದು ಸಿಎಂ @siddaramaiah ಅವರ ತುಂಬಿ ತುಳುಕುತ್ತಿರುವ ಬೊಕ್ಕಸದ ಅಸಲಿ ಹಣೆಬರಹ.
ಸಿಎಂ ಸಿದ್ದರಾಮಯ್ಯ ಅವರೆ, ಡಿಸಿಎಂ @DKShivakumar ಅವರೆ, ಕರ್ನಾಟಕ ದಿವಾಳಿಯಾಗಿಲ್ಲ ಎಂದು ಸುಳ್ಳು ಹೇಳುವುದನ್ನು ನಿಲ್ಲಿಸಿ, ಕೂಡಲೇ ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಿ.
#CongressFailsKarnataka
ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಇಂದಿನ ಆರೋಗ್ಯ ಸಚಿವ @dineshgrao ಅವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ NHM ನೌಕಕರ ಹೋರಾಟಕ್ಕೆ ಬಂದು 'ನಾವು ಅಧಿಕಾರಕ್ಕೆ ಬಂದರೆ ನಿಮ್ಮನ್ನು ಖಾಯಂ ಗೊಳಿಸುತ್ತೇವೆಂದು' ಬೊಬ್ಬೆ ಹೊಡೆದು ಬಂದಿದ್ದರು. ಅಲ್ಲದೆ ಇಂದಿನ ಉಪಮುಖ್ಯಮಂತ್ರಿ @DKShivakumar ಅವರೂ ಸಹ "ನಮ್ಮನ್ನು ವಿಧಾನಸೌಧದ ಮೂರನೇ ಮಹಡಿಗೆ ಕೂರಿಸಿ, ನಾವು ನಿಮ್ಮನ್ನು ಖಾಯಂ ಗೊಳಿಸುತ್ತೇವೆಂದು" ಹೆಳಿದ್ದಷ್ಟೇ ಅಲ್ಲದೇ ಕಾಂಗ್ರೆಸ್ ನ ಪ್ರಣಾಳಿಕೆಯಲ್ಲಿಯೂ ವಾಗ್ದಾನ ನೀಡಿದ್ದರು.
ಆದರೀಗ ಮಾರ್ಚ್ 30ಕ್ಕೆ ಗಡುವು ನೀಡಿ, HR ಪಾಲಿಸಿ ಮುಂದಿಟ್��ು 30,000 ಕ್ಕೂ ಹೆಚ್ಚು ಕುಟುಂಬಗಳನ್ನು ಬೀದಿ ಪಾಲು ಮಾಡಲು ಹೊರಟಿದ್ದಾರೆ.
ಕೋವಿಡ್ ಸಮಯದಲ್ಲಿ ಪ್ರಾಣದ ಹಂಗು ತೊರೆದು ದುಡಿದಿದ್ದ ಸಾವಿರಾರು NHM ನೌಕರರನ್ನು ಮನೆಗೆ ಕಳಿಸುವ ಸಂಚು ರೂಪಿಸಿರುವುದು ನಿಜಕ್ಕೂ ದುರಂತವೇ ಸರಿ.
#CongressFailsKarnataka
Who is eligible for the Adult BCG Vaccine? Find out here!
Join the fight to eliminate tuberculosis — get your BCG vaccination today.
#BCGVaccine#EndTB#PublicHealth#TBFreeIndia
ಸಮುದಾಯ ಆರೋಗ್ಯ ಅಧಿಕಾರಿಗಳು ಅತ್ಯಗತ್ಯವಾದ ಅವ��್ಯಕವಾದಂತ ಸೇವೆಯನ್ನು ನೀಡುವಲ್ಲಿ ಎರಡು ಮಾತಿಲ್ಲ,
CHO ಗಳು ನಮ್ಮ ಇಲಾಖೆಯ ಪ್ರಮುಖ ಅಂಗ - ಸನ್ಮಾನ್ಯ ಆರೋಗ್ಯ ಸಚಿವರು - ಶ್ರೀ ದಿನೇಶ್ ಗುಂಡೂರಾವ್
#KarnatakaCHOsSummit
ಇಂದು ಜನಪ್ರಿಯ ಸಚಿವರಾದ ಸನ್ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆಜಿರವನ್ನು ಭೇಟಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳ ಕೆಲವು ಪ್ರಮುಖ ಬೇಡಿಕೆಗಳು ಹಾಗೂ RDPR Department ಕಡೆಯಿಂದ ನೀಡಬೇಕಾದ ಅನುದಾನ ಬಗ್ಗೆ ಹಾಗೂ JAS ಅನುಷ್ಠಾನಗೊಳಿಸುವ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲು ಸಮಯ ನಿಗದಿ ಮಾಡಲು ಮನವಿ ಪತ್ರವನ್ನು ನೀಡಲಾಯಿತು