ಪ್ರವೀಣ ಕೆ.ಎನ್., ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾವೇರಿ ಇವರು ರಾಣೇಬೆನ್ನೂರು ತಾಲ್ಲೂಕು ಹಲಗೇರಿ ಮತ್ತು ಇಟಗಿ ವಿದ್ಯಾರ್ಥಿನಿಲಯಗಳಿಗೆ ಬೇಟಿ ನೀಡಲಾದ ಚಿತ್ರಣಗಳು
ಶ್ರೀ ಕೆ.ಜಯಪ್ರಕಾಶ ಹೆಗ್ಡೆ, ಮಾನ್ಯ ಅಧ್ಯಕ್ಷರು ಹಾಗೂ ಸದಸ್ಯರುಗಳು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬೆಂಗಳೂರು ಇವರು ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ನಿಲಯದಲ್ಲಿ ಉಪಹಾರ ಮತ್ತು ಭೋಜನ ಸೇವಿಸುತ್ತಿರುವ ಚಿತ್ರಗಳು
ಓಬವ್ವ ಆತ್ಮ ರಕ್ಷಣೆ ಕಲೆ ಕೌಶಲ್ಯಗಳ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿಗಳ ಘನ ಅಧ್ಯಕ್ಷತೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು & ಕಾರ್ಮಿಕ ಸಚಿವರಾದ ಮಾನ್ಯ ಅರಾಬೈಲು ಶಿವರಾಮ ಹೆಬ್ಬಾರ ರವರಿಂದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ಜಕ್ಕನಕಟ್ಟಿ ತಾಃ ಶಿಗ್ಗಾವಿ ಇಲ್ಲಿ ನೆರವೇರಿಸಲಾಯಿತು
ಓಬವ್ವ ಆತ್ಮ ರಕ್ಷಣೆ ಕಲೆ ಕೌಶಲ್ಯಗಳ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿಗಳ ಘನ ಅಧ್ಯಕ್ಷತೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು & ಕಾರ್ಮಿಕ ಸಚಿವರಾದ ಮಾನ್ಯ ಅರಾಬೈಲು ಶಿವರಾಮ ಹೆಬ್ಬಾರ ರವರಿಂದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ಜಕ್ಕನಕಟ್ಟಿ ತಾಃ ಶಿಗ್ಗಾವಿ ಇಲ್ಲಿ ನೆರವೇರಲಿದೆ. ಸದರಿ ಕಾರ್ಯಕ್ರಮದಲ್ಲಿ