🚨 **URGENT APPEAL TO Karnataka Examination Authority and GoK**
@KEA_Karnataka@HorticultureGoK@basavarajrayar2@SS_Mallikarjun@PriyankKharge@Govt_Karnataka@KarnatakaHigher@drmcsudhakar@narendramodi@CMofKarnataka@PMOIndia@INCIndia@INCKarnataka
AHO & ADH ಅಭ್ಯರ್ಥಿಗಳ ನ್ಯಾಯಕ್ಕಾಗಿ ತಕ್ಷಣ ಸ್ಪಂದಿಸಿ!
📢 **ಸೆ.26–27:** AHO & ADH ಪರೀಕ್ಷೆಗಳು
📢 **ಸೆ.26–27:** SBI Clerk ಪರೀಕ್ಷೆ
📢 **ಸೆ.16–26:** SSC ಪರೀಕ್ಷೆಗಳು
ಒಂದೇ ಸಮಯದಲ್ಲಿ ಹಲವು ಪ್ರಮುಖ ಪರೀಕ್ಷೆಗಳನ್ನು ನಿಗದಿಪಡಿಸಿರುವುದರಿಂದ, ಸಾವಿರಾರು ಅಭ್ಯರ್ಥಿಗಳು ಒಂದು ಉದ್ಯೋಗಾವಕಾಶವನ್ನು ಮತ್ತೊಂದಕ್ಕಾಗಿ ತ್ಯಜಿಸುವ ಅನ್ಯಾಯದ ಪರಿಸ್ಥಿತಿಗೆ ಸಿಲುಕಿದ್ದಾರೆ.
ಸುಮಾರು **8 ವರ್ಷಗಳ ನಂತರ** ನಡೆಯುತ್ತಿರುವ AHO/ADH ನೇಮಕಾತಿ ತೋಟಗಾರಿಕೆ ಪದವೀಧರರಿಗೆ ಅಪರೂಪದ ಅವಕಾಶ. ಇದು ಕೇವಲ ಪರೀಕ್ಷೆಯ ದಿನಾಂಕದ ಪ್ರಶ್ನೆಯಲ್ಲ — **ಅಭ್ಯರ್ಥಿಗಳ ಭವಿಷ್ಯ ಮತ್ತು ಸಮಾನ ಅವಕಾಶದ ಪ್ರಶ್ನೆ.**
⚠️ ಇದಕ್ಕೆ ಜೊತೆಗೆ, ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ, ಆದರೆ KEA ಪೋರ್ಟಲ್ನಲ್ಲಿ login, application submission, Degree update ಮತ್ತು fee payment ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ.
ನಮ್ಮ ಬೇಡಿಕೆಗಳು ಸ್ಪಷ್ಟ:
✅ AHO & ADH ಪರೀಕ್ಷೆಗಳನ್ನು ಮುಂದೂಡಿ
✅ ಪರೀಕ್ಷಾ ದಿನಾಂಕಗಳನ್ನು ಮರುನಿಗದಿಪಡಿಸಿ
✅ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ
✅ ಅಭ್ಯರ್ಥಿಗಳಿಗೆ ಸಮರ್ಪಕ helpdesk/technical support ಒದಗಿಸುವಲ್ಲಿ KEA ವಿಫಲ
KEA & Karnataka Government — ಅಭ್ಯರ್ಥಿಗಳ ಧ್ವನಿಯನ್ನು ನಿರ್ಲಕ್ಷಿಸಬೇಡಿ.
ನಾವು ಯಾವುದೇ ವಿಶೇಷ ಸವಲತ್ತು ಕೇಳುತ್ತಿಲ್ಲ. ನ್ಯಾಯಯುತ ಅವಕಾಶವನ್ನಷ್ಟೇ ಕೇಳುತ್ತಿದ್ದೇವೆ.
ಇದು ಮನವಿ ಮಾತ್ರವಲ್ಲ — ನಮ್ಮ ಭವಿಷ್ಯಕ್ಕಾಗಿ ನ್ಯಾಯಸಮ್ಮತವಾದ ಹಕ್ಕಿನ ಧ್ವನಿ.
#AHO #ADH #KEA #Horticulture #Karnataka #ExamPostpone #StudentsJustice
🚨 AHO & ADH ಅಭ್ಯರ್ಥಿಗಳ ನ್ಯಾಯಕ್ಕಾಗಿ ಮಾಧ್ಯಮಗಳು ಧ್ವನಿ ಎತ್ತಿ!
8 ವರ್ಷಗಳ ನಂತರ ಬಂದ ಅಪರೂಪದ ನೇಮಕಾತಿ. ಸೆ.26–27ರಂದು SBI Clerk + SSC ಜೊತೆ ಘರ್ಷಣೆ. KEA ಪೋರ್ಟಲ್ನಲ್ಲಿ login, ಅರ್ಜಿ, ಶುಲ್ಕ ಪಾವತಿ ಎಲ್ಲದರಲ್ಲೂ ತಾಂತ್ರಿಕ ಸಮಸ್ಯೆ. ನಾಳೆಯೇ last date.
ಪರೀಕ್ಷೆ ಮುಂದೂಡಿ. ದಿನಾಂಕ ಮರುನಿಗದಿಪಡಿಸಿ. Helpdesk ಸರಿಪಡಿಸಿ.
ಇದು ಸವಲತ್ತಲ್ಲ, ಸಮಾನ ಅವಕಾಶದ ಹಕ್ಕು.
@BasanagoudaBJP@tv9kannada@publictvnews@AsianetNewsSN@News18Kannada@prajavani@Vijaykarnataka@KannadaPrabha
#AHO #ADH #KEA #ExamPostpone #StudentsJustice
🚨 **URGENT APPEAL TO Karnataka Examination Authority and GoK**
@KEA_Karnataka@HorticultureGoK@basavarajrayar2@SS_Mallikarjun@PriyankKharge@Govt_Karnataka@KarnatakaHigher@drmcsudhakar@narendramodi@CMofKarnataka@PMOIndia@INCIndia@INCKarnataka
AHO & ADH ಅಭ್ಯರ್ಥಿಗಳ ನ್ಯಾಯಕ್ಕಾಗಿ ತಕ್ಷಣ ಸ್ಪಂದಿಸಿ!
📢 **ಸೆ.26–27:** AHO & ADH ಪರೀಕ್ಷೆಗಳು
📢 **ಸೆ.26–27:** SBI Clerk ಪರೀಕ್ಷೆ
📢 **ಸೆ.16–26:** SSC ಪರೀಕ್ಷೆಗಳು
ಒಂದೇ ಸಮಯದಲ್ಲಿ ಹಲವು ಪ್ರಮುಖ ಪರೀಕ್ಷೆಗಳನ್ನು ನಿಗದಿಪಡಿಸಿರುವುದರಿಂದ, ಸಾವಿರಾರು ಅಭ್ಯರ್ಥಿಗಳು ಒಂದು ಉದ್ಯೋಗಾವಕಾಶವನ್ನು ಮತ್ತೊಂದಕ್ಕಾಗಿ ತ್ಯಜಿಸುವ ಅನ್ಯಾಯದ ಪರಿಸ್ಥಿತಿಗೆ ಸಿಲುಕಿದ್ದಾರೆ.
ಸುಮಾರು **8 ವರ್ಷಗಳ ನಂತರ** ನಡೆಯುತ್ತಿರುವ AHO/ADH ನೇಮಕಾತಿ ತೋಟಗಾರಿಕೆ ಪದವೀಧರರಿಗೆ ಅಪರೂಪದ ಅವಕಾಶ. ಇದು ಕೇವಲ ಪರೀಕ್ಷೆಯ ದಿನಾಂಕದ ಪ್ರಶ್ನೆಯಲ್ಲ — **ಅಭ್ಯರ್ಥಿಗಳ ಭವಿಷ್ಯ ಮತ್ತು ಸಮಾನ ಅವಕಾಶದ ಪ್ರಶ್ನೆ.**
⚠️ ಇದಕ್ಕೆ ಜೊತೆಗೆ, ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ, ಆದರೆ KEA ಪೋರ್ಟಲ್ನಲ್ಲಿ login, application submission, Degree update ಮತ್ತು fee payment ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ.
ನಮ್ಮ ಬೇಡಿಕೆಗಳು ಸ್ಪಷ್ಟ:
✅ AHO & ADH ಪರೀಕ್ಷೆಗಳನ್ನು ಮುಂದೂಡಿ
✅ ಪರೀಕ್ಷಾ ದಿನಾಂಕಗಳನ್ನು ಮರುನಿಗದಿಪಡಿಸಿ
✅ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ
✅ ಅಭ್ಯರ್ಥಿಗಳಿಗೆ ಸಮರ್ಪಕ helpdesk/technical support ಒದಗಿಸುವಲ್ಲಿ KEA ವಿಫಲ
KEA & Karnataka Government — ಅಭ್ಯರ್ಥಿಗಳ ಧ್ವನಿಯನ್ನು ನಿರ್ಲಕ್ಷಿಸಬೇಡಿ.
ನಾವು ಯಾವುದೇ ವಿಶೇಷ ಸವಲತ್ತು ಕೇಳುತ್ತಿಲ್ಲ. ನ್ಯಾಯಯುತ ಅವಕಾಶವನ್ನಷ್ಟೇ ಕೇಳುತ್ತಿದ್ದೇವೆ.
ಇದು ಮನವಿ ಮಾತ್ರವಲ್ಲ — ನಮ್ಮ ಭವಿಷ್ಯಕ್ಕಾಗಿ ನ್ಯಾಯಸಮ್ಮತವಾದ ಹಕ್ಕಿನ ಧ್ವನಿ.
#AHO #ADH #KEA #Horticulture #Karnataka #ExamPostpone #StudentsJustice
🚨 **URGENT APPEAL TO Karnataka Examination Authority and GoK**
@KEA_Karnataka@HorticultureGoK@basavarajrayar2@SS_Mallikarjun@PriyankKharge@Govt_Karnataka@KarnatakaHigher@drmcsudhakar@narendramodi@CMofKarnataka@PMOIndia@INCIndia@INCKarnataka
AHO & ADH ಅಭ್ಯರ್ಥಿಗಳ ನ್ಯಾಯಕ್ಕಾಗಿ ತಕ್ಷಣ ಸ್ಪಂದಿಸಿ!
📢 **ಸೆ.26–27:** AHO & ADH ಪರೀಕ್ಷೆಗಳು
📢 **ಸೆ.26–27:** SBI Clerk ಪರೀಕ್ಷೆ
📢 **ಸೆ.16–26:** SSC ಪರೀಕ್ಷೆಗಳು
ಒಂದೇ ಸಮಯದಲ್ಲಿ ಹಲವು ಪ್ರಮುಖ ಪರೀಕ್ಷೆಗಳನ್ನು ನಿಗದಿಪಡಿಸಿರುವುದರಿಂದ, ಸಾವಿರಾರು ಅಭ್ಯರ್ಥಿಗಳು ಒಂದು ಉದ್ಯೋಗಾವಕಾಶವನ್ನು ಮತ್ತೊಂದಕ್ಕಾಗಿ ತ್ಯಜಿಸುವ ಅನ್ಯಾಯದ ಪರಿಸ್ಥಿತಿಗೆ ಸಿಲುಕಿದ್ದಾರೆ.
ಸುಮಾರು **8 ವರ್ಷಗಳ ನಂತರ** ನಡೆಯುತ್ತಿರುವ AHO/ADH ನೇಮಕಾತಿ ತೋಟಗಾರಿಕೆ ಪದವೀಧರರಿಗೆ ಅಪರೂಪದ ಅವಕಾಶ. ಇದು ಕೇವಲ ಪರೀಕ್ಷೆಯ ದಿನಾಂಕದ ಪ್ರಶ್ನೆಯಲ್ಲ — **ಅಭ್ಯರ್ಥಿಗಳ ಭವಿಷ್ಯ ಮತ್ತು ಸಮಾನ ಅವಕಾಶದ ಪ್ರಶ್ನೆ.**
⚠️ ಇದಕ್ಕೆ ಜೊತೆಗೆ, ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ, ಆದರೆ KEA ಪೋರ್ಟಲ್ನಲ್ಲಿ login, application submission, Degree update ಮತ್ತು fee payment ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ.
ನಮ್ಮ ಬೇಡಿಕೆಗಳು ಸ್ಪಷ್ಟ:
✅ AHO & ADH ಪರೀಕ್ಷೆಗಳನ್ನು ಮುಂದೂಡಿ
✅ ಪರೀಕ್ಷಾ ದಿನಾಂಕಗಳನ್ನು ಮರುನಿಗದಿಪಡಿಸಿ
✅ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ
✅ ಅಭ್ಯರ್ಥಿಗಳಿಗೆ ಸಮರ್ಪಕ helpdesk/technical support ಒದಗಿಸುವಲ್ಲಿ KEA ವಿಫಲ
KEA & Karnataka Government — ಅಭ್ಯರ್ಥಿಗಳ ಧ್ವನಿಯನ್ನು ನಿರ್ಲಕ್ಷಿಸಬೇಡಿ.
ನಾವು ಯಾವುದೇ ವಿಶೇಷ ಸವಲತ್ತು ಕೇಳುತ್ತಿಲ್ಲ. ನ್ಯಾಯಯುತ ಅವಕಾಶವನ್ನಷ್ಟೇ ಕೇಳುತ್ತಿದ್ದೇವೆ.
ಇದು ಮನವಿ ಮಾತ್ರವಲ್ಲ — ನಮ್ಮ ಭವಿಷ್ಯಕ್ಕಾಗಿ ನ್ಯಾಯಸಮ್ಮತವಾದ ಹಕ್ಕಿನ ಧ್ವನಿ.
#AHO #ADH #KEA #Horticulture #Karnataka #ExamPostpone #StudentsJustice
Respected @KEA_karnataka ,👉Due direct clash of central government exams SBI Clerk Prelims on Sept 26–27 and SSC Selection Posts Phase-XIV on Sept 26. Horticulture graduates are at risk of missing these major opportunities. So Kindly postpone AHO and ADH exams on Sept 26and 27th.
"Urgent Attention of Horticulture department! AHO recruitment has been pending for 7 years. Thousands of horticulture graduates are waiting. The file is stuck in the Horticulture Department & hasn't been sent to Finance. We urge the Horti, Minister to show ur concern our Horticos
ತೋಟಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ
ಎಎಚ್ಒ ನೇಮಕ: ವೃತ್ತಿಪರ ಪದವಿ ಅರ್ಹತೆಗೆ ಆಗ್ರಹ
: ತೋಟಗಾರಿಕಾ ಇಲಾಖೆಯಲ್ಲಿ ವೃತ್ತಿಪರ ಪದವಿ ಅರ್ಹತೆಗಳನ್ನು ಪರಿಗಣಿಸಬೇಕು ತೋಟಗಾರಿಕಾ ಹೊಸ ನೇರ ಸಹಾಯಕ ಮತ್ತು ಸಹಾಯಕರಿಗೆ ನೇಮಕಾತಿಯಲ್ಲಿ ತೋಟಗಾರಿಕೆ ಅಧಿಕಾರಿ (ಎಎಚ್ಒ)ಗಳಾಗಿ ಬಡ್ತಿ ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ತೋಟಗಾರಿಕೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಮಂಗಳವಾರ ದಂದು ಶಿರಸಿ, ಬೆಂಗಳೂರು, ಬಾಗಲಕೋಟೆ, ಮೂಡಿಗೆರೆ ಅರಭಾವಿ ಮತ್ತು ಇತರೆ ಕಾಲೇಜುಗಳಲ್ಲಿ ಬೃಹತ್ ಪ್ರತಿಭಟನೆ ನೆಡಿಸಿದರು.
ತೋಟಗಾರಿಕೆ ಸಹಾಯಕರನ್ನು (HA) ಸಹಾಯಕ ತೋಟಗಾರಿಕೆ ಅಧಿಕಾರಿ (AHO) ಸ್ಥಾನಗಳಿಗೆ ಮುಂಬಡ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ಕೆಲವು ಮಧ್ಯವರ್ತಿಗಳು ಸುಮಾರು 6-7 ಕೋಟಿ ಹಣ ಪಡೆದು ಮಾನ್ಯ ತೋಟಗಾರಿಕೆ ಸಚಿವರಿಂದ ಅನುಮೋದನೆಗೆ ಪ್ರಯತ್ನಿಸಲಾಗಿದೆ ಎನ್ನುವ ವದಂತಿ ಅಲೆದಾಡುತ್ತಿದೆ.
'ರಾಜ್ಯದಲ್ಲಿ 11 ತೋಟಗಾರಿಕೆ ಕಾಲೇಜುಗಳಿದ್ದು, 4 ವರ್ಷಗಳ ವೃತ್ತಿಪರ ಪದವಿ ಕಾರ್ಯಕ್ರಮದ ಮೂಲಕ ತರಬೇತಿ ನೀಡುತ್ತಿವೆ.
ಎಎಚ್ಒ ಹುದ್ದೆಯು ತೋಟಗಾರಿಕೆಯಲ್ಲಿ ವೃತ್ತಿಪರ ಪದವಿ ಮೂಲಕ ಮಾತ್ರ ಪಡೆಯಬಹುದಾದ ವಿಶೇಷ ಜ್ಞಾನ ಮತ್ತು ತರಬೇತಿ ಬಯಸುತ್ತದೆ. ಈ ಅರ್ಹತೆಗಳನ್ನು ಕಡೆಗಣಿಸುವುದರಿಂದ ಈ ಪದವಿಯ ಪ್ರಾಮುಖ್ಯತೆ ಕಡಿಮೆ ಆಗುತ್ತದೆ' ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿಗಳು ಹೇಳಿದರು.
ಸಹಾಯಕ ತೋಟಗಾರಿಕಾ ಅಧಿಕಾರಿ ಹುದ್ದೆಗೆ 2018ರಲ್ಲಿ ಕೊನೆಯ ಹೀಗಾಗಿ, ತೋಟಗಾರಿಕೆ ಇಲಾಖೆಯ ಬಾರಿಗೆ ನೇಮಕಾತಿ ಮಾಡಲಾಗಿತ್ತು. ವಿವಿಧ ಹುದ್ದೆಗಳಿಗೆ ಹೊಸ ನೇಮಕಾತಿ ಆ ನಂತರ 6,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ.
ಹೀಗಾಗಿ, ತೋಟಗಾರಿಕೆ ಇಲಾಖೆಯ ವಿವಿಧ ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆ ಮಾಡಬೇಕೆಂದು ಆಗ್ರಹಿಸಿದರು.
'ತೋಟಗಾರಿಕೆ ಸಹಾಯಕರನ್ನು ಎಎಚ್ಒಗಳಾಗಿ ಬಡ್ತಿ ನೀಡಲು ಈಗಾಗಲೇ ಶೇ.10ರ ಮೀಸಲಾತಿ ಲಭ್ಯವಿದೆ. ಪ್ರತಿ ವರ್ಷ 900ಕ್ಕೂ ಹೆಚ್ಚು ವೃತ್ತಿಪರವಾಗಿ ಅರ್ಹ ತೋಟಗಾರಿಕೆ ಪದವೀಧರರು ಉದ್ಯೋಗ ಮಾರುಕಟ್ಟೆ ಪ್ರವೇಶಿಸುತ್ತಿರುವುದರಿಂದ ತರಬೇತಿ ಪಡೆದ ವೃತ್ತಿಪರರ ಸಾಕಷ್ಟು ಸಮೂಹವಿದ್ದು, ಬಡ್ತಿಗಾಗಿ ಈ ಪದವೀಧರರನ್ನು ನಿರ್ಲಕ್ಷಿಸಬಾರದು' ಎಂದರು.
'ತೋಟಗಾರಿಕೆ ವಲಯಕ್ಕೆ ಅಗತ್ಯ ಅರ್ಹತೆಗಳಿಲ್ಲದೆ ವ್ಯಕ್ತಿಗಳನ್ನು ನೇಮಿಸಿಕೊಳ್ಳುವುದರಿಂದ ಕ್ಷೇತ್ರದ ಬೆಳವಣಿಗೆ ದುರ್ಬಲಗೊಳಿಸುವ ಅಪಾಯವಿದೆ. ಎಎಚ್ಒ ಹುದ್ದೆಗೆ ವೃತ್ತಿಪರ ಅರ್ಹತೆಗಳನ್ನು ನೇಮಕಾತಿಯ
ನಿಯಮ 32ರ ಅಡಿಯಲ್ಲಿ ಬಡ್ತಿಗಳನ್ನು ಸ್ಥಗಿತಗೊಳಿಸಬೇಕು. ಕೇಡರ್ ಮತ್ತು ನೇಮಕಾತಿ ನಿಯಮಗಳ ಪ್ರಕಾರ ಎಎಚ್ ಒ ನೇರ ನೇಮಕಾತಿ ಮತ್ತು ತೋಟಗಾರಿಕಾ ಸಹಾಯಕರ ಬಡ್ತಿ ನೇಮಕಾತಿಯ 90:10 ಅನುಪಾತವನ್ನು ಕ್ರಮವಾಗಿ ಮುಂದುವರಿಸಲು ಸರ್ಕಾರ ಶಿಫಾರಸ್ಸು ಮಾಡಬೇಕು' ಎಂದು ಆಗ್ರಹಿಸಿ ಕಾಲೇಜಿನ ಡೀನ್ ಅವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.
@SS_Mallikarjun_@DrPrabhaSSM@CMofKarnataka
(@AKSSAofficial ) @secretarykpsc@shalinirajnish@siddaramaiah@DKShivakumar@PriyankKharge@INCKarnataka@tv9kannada@AsianetNewsSN@NewsFirstKan@publictvnews@BJPKarnataka@RAshokaBJP@BYVijayendra@INCIndia@INCKarnataka@BJPindia__@BJPKarnataka@BasanagoudaBJP@KannadaPrabha@Vijayavani_Digi
ಅಕ್ರಮ ಮುಂಭಡ್ತಿ ನಿಲ್ಲಿಸಿ, ವಿದ್ಯಾರ್ಥಿಗಳ ಜೀವ ಉಳಿಸಿ# ತೋಟಗಾರಿಕೆ ಇಲಾಖೆಯಲ್ಲಿ ಹೊಸ ಹುದ್ದೆಗಳ ಭರ್ತಿ ಯಾವಾಗ? ಮಾನ್ಯ ಸಚಿವರೇ ನಮ್ಮ ಕಡೆ ಗಮನ ಕೊಡಿ ಎಂದು ತಮ್ಮಲ್ಲಿ ವಿನಂತಿ# Give justice to Horticulture graduates;- "Horticulture is not for sale"
Sir/mdm
Regarding the Urgent filling up of vacant post in Horticulture Department
Sir, we here by realize that for the last 6 years, there has been no recruitment of Assistant horticulture officer and Assistant Director of Horticulture and other posts in Horticulture department