ಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಸ್ಪರ್ಧಿಸಿ, ಅಮೋಘ ಜಯಗಳಿಸಿದ ಎಲ್ಲಾ ಬಿಜೆಪಿ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.
ಬಿಜೆಪಿ ಪಕ್ಷದ ಗೆಲುವಿಗೆ ಕಾರಣ ಕರ್ತರಾದ ಎಲ್ಲ ಮತದಾರ ಬಂಧುಗಳಿಗೆ, ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರುಗಳಿಗೆ ಮತ್ತು ಮುಖಂಡರುಗಳಿಗೆ ನನ್ನ ಹಾರ್ದಿಕ ಅಭಿನಂದನೆಗಳು. @BJP4Karnataka
ಇಂದು ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ಶ್ರೀ ಬಿ.ಸಿ.ಪಾಟೀಲ್ ಅಭಿಮಾನಿ ಬಳಗದವರು ಹಿರೇಕೆರೂರ-ರಟ್ಟೀಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನೆರೆ ಸಂತ್ರಸ್ತರಿಗೆ ಸಂಗ್ರಹಿಸಿದ ಕನಿಷ್ಠ ಜೀವನಾವಶ್ಯಕ ವಸ್ತುಗಳ��್ನು ಅತಿಯಾದ ಮಳೆಯಿಂದ ಬೆಳಗಾವಿ ಮತ್ತು ಚಿಕ್ಕೋಡಿ ತಾಲ್ಲೂಕಿನ ವಿವಿಧ ನೆರೆ ಪ್ರದೇಶಗಳ ಸಂತ್ರಸ್ತರಿಗೆ ಕಳುಹಿಸಿಕೊಡಲಾಯಿತು.