ಚಿಂತಾಮಣಿ ನಗರ ಠಾಣೆಯ ಪೊಲೀಸರು ಠಾಣಾ ವ್ಯಾಪ್ತಿಯ ವಿಕ್ರಮ್ ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ "ಬೇಡ ಬ್ರೋ" ಧ್ಯೇಯ ವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳು ಹಾಗೂ ಅವುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಮಾದಕ ವಸ್ತುಗಳ ಕುರಿತು ಚಿತ್ರ ಕಲ��� ಸ್ಪರ���ಧೆಯನ್ನು ಹಮ್ಮಿಕೊಂಡಿರುತ್ತಾರೆ.
ಈ ದಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ���ದಾರಿ NH-44 ರಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುದರಿಂದ ನಿಧಾನಗತಿಯ ವಾಹನ ಸಂಚಾರ ಸುಗಮಗೊಳಿಸಲು ರಸ್ತೆ ಬದಿಯಲ್ಲಿ ಇರಿಸಲಾಗಿದ್ದ ಸಿಮೆಂಟ್ ಬ್ಯಾರಿಕೇಡ್ಗಳನ್ನು ಅಗತ್ಯವಿರುವ ಸ್ಥಳಗಳಲ್ಲಿ ಸ್ಥಳಾಂತರಿಸಿ ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಲಾಯಿತು.
#AttibelePolice #Attibele
Today, 200 Police Officers and Personnel received the DG & IGP Commendation Disc Medal for their outstanding service from the Honorable @DgpKarnataka, Dr. M.A. Saleem, IPS. Senior Police Officers graced the function.
ಪಿ.ಎಸ್.ಐ ಕಾಮಸಮುದ್ರ ರವರು ಕಾಮಸಮುದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್, ಬಾಲ್ಯ ವಿವಾಹ, ಸಂಚಾರ ನಿಯಮಗಳು, ಸೈಬರ್ ಅಪರಾಧ, ಮಾದಕ ವಸ್ತು ನಿಷೇಧ, ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮೂಡಿಸಿರುತ್ತಾರೆ.
@DgpKarnataka@IgpRange
ಭಾವಪೂರ್ಣ ಶ್ರದ್ಧಾಂಜಲಿ: ಶ್ರೀ ಶಾಂತಕುಮಾರ್,ಹೆಡ್ ಕಾನ್ಸ್ಟೇಬಲ್, ತುಮಕೂರು ಗ್ರಾ. ಪೊಲೀಸ್ ಠಾಣೆ ರವರ ಅಕಾಲಿಕ ಅಗಲಿಕೆ ಪೊಲೀಸ್ ಇಲಾಖೆಗೆ ಹಾಗೂ ಸಹೋದ್ಯೋಗಿಗಳಿಗೆ ಅಪಾರ ದುಃಖವನ್ನುಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಪ್ರಾರ್ಥಿಸುತ್ತೇವೆ.
#TumakuruDistrictPolice
#RestInPeace
#HeadConstable
#TumakuruRuralPS
@venkatashok
ತುಮಕೂರು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡದ ಶಂಕುಸ್ಥಾಪನೆಯನ್ನು ಕೇಂದ್ರ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಮಾನ್ಯ ಶ್ರೀ ಎಸ್.ಗಿರೀಶ್, ಐಪಿಎಸ್ ರವರು ಡಾ|| ಶ್ರೀ.ಶ್ರೀ. ಶಿವಾನಂದ ಶಿವಾಚಾರ್ಯ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಿದರು.
#TumakuruDitrictPolice
#RetiredPoliceOfficersWelfareAssociation
@IgpRange@venkatashok@KarnatakaCops
ದಿನಾಂಕ 07-05-2026 ರಂದು ಶ್ರೀ . ಗಿರೀಶ್.ಎಸ್, ಐ.ಪಿ.ಎಸ್ ರವರು ಕೇಂದ್ರ ವಲಯದ ಆರಕ್ಷಕ ಉಪ ಮಹಾ ನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಕೋಲಾರ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಜಿಲ್ಲೆಯ ಅಧಿಕಾರಿಗಳೊಡನೆ ಪರಿಶೀಲನಾ ಸಭೆಯನ್ನು ಕೈಗೊಂಡು ಸೂಕ್ತ ಸಲಹೆ ಸೂಚ��ೆಗಳನ್ನು ��ೀಡಿರುತ್ತಾರೆ.
@DgpKarnataka @IgpRange #karntakastatepolice #kolar #mulbagal #maluru #masthi #srinivasapura
ಬೆಂಗಳೂರು ಜ��ಲ್ಲಾ ಪೊಲೀಸ್ ಕಛೇರಿಯಲ್ಲಿ ಜಿಲ್ಲೆಯ ಎಲ್ಲಾ ಉಪವಿಭಾಗಗಳ ಅಧಿಕಾರಿಗಳೊಂದಿಗೆ ಅಪರಾಧ ವಿಮರ್ಶಾ ಸಭೆ ನಡೆಸಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜೊತೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಪರಿಣಾಮ��ಾರಿಯಾಗಿ ರೂಪಿಸಲು ಅಗತ್ಯವಾದ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಯಿತು.