ಇಂದು ವಿಕಾಸ ಸೌಧದಲ್ಲಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿ, ಅವರಿಂದ ಅಹವಾಲನ್ನು ಸ್ವೀಕರಿಸಿದೆನು.
ಈ ಸಂದರ್ಭದಲ್ಲಿ ಸಂಘದ ಕಾನೂನು ಸಲಹೆಗಾರರಾದ ಶ್ರೀ ಸಿ ಎಸ್ ದ್ವಾರಕನಾಥ್ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Congratulations to @dineshgrao sir our new Minister of karnataka health and family welfare department @DHFWKA, Thank You @CMofKarnataka@siddaramaiah sir and DyCM @DKShivakumar sir for giving strong character of capable to lead the department. Once again Congratulations sir 💐.
@BSBommai@mla_sudhakar ದಯವಿಟ್ಟು ಕಾನೂನಿನಲ್ಲಿ ಅವಕಾಶ ಕಲ್ಪಿಸಿ ಮಾನವೀಯತೆಯ ಆಧಾರದಲ್ಲಿ ಎಲ್ಲಾ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿ ಇತಿಹಾಸವನ್ನು ನಿರ್ಮಿಸಿ 30000 ಕುಟುಂಬಗಳಿಗೆ ಆಸರೆಯಾಗಿ 70% ಮಹಿಳಾ ಸಿಬ್ಬಂದಿಗಳು ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೇವೆ ನಿಮ್ಮಿಬ್ಬರ ಫೋಟೋ ಪ್ರತಿ ಮನೆಯಲ್ಲಿಟ್ಟು ಪೂಜಿಸುವಂತಾಗಲಿ
#NHM
@BSBommai@mla_sudhakar ದಯವಿಟ್ಟು ಕಾನೂನಿನಲ್ಲಿ ಅವಕಾಶ ಕಲ್ಪಿಸಿ ಮಾನವೀಯತೆಯ ಆಧಾರದಲ್ಲಿ ಎಲ್ಲಾ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿ ಇತಿಹಾಸವನ್ನು ನಿರ್ಮಿಸಿ 30000 ಕುಟುಂಬಗಳಿಗೆ ಆಸರೆಯಾಗಿ 70% ಮಹಿಳಾ ಸಿಬ್ಬಂದಿಗಳು ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೇವೆ ನಿಮ್ಮಿಬ್ಬರ ಫೋಟೋ ಪ್ರತಿ ಮನೆಯಲ್ಲಿಟ್ಟು ಪೂಜಿಸುವಂತಾಗಲಿ
#NHM
ಮಾನ್ಯ @DKShivakumar ಸಾಹೇಬರೆ 30 ಸಾವಿರ NHM ಒಳಗುತ್ತಿಗೆ ನೌಕರರನ್ನು ಈ ಸರ್ಕಾರ ಕಡೆಗಣಿಸಿದೆ, 40 ದಿನಗಳ ಕಾಲ ತಮ್ಮ ನ್ಯಾಯಯುತ ಬೇಡಿಕೆಯಾದ ಖಾಯಂಮಾತಿಗೋಸ್ಕರ ಮುಷ್ಕರ ಮಾಡಿದರು ನಮ್ಮ ಬೇಡಿಕೆಗೆ ಈ ಸರ್ಕಾರ ಮನ್ನಣೆ ಕೊಡಲೇ ಇಲ್ಲಾ.
@KPCCPresident ಸರ್ ಇವಾಗ ನಿಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನಮ್ಮ ಬೇಡಿಕೆಯನ್ನು ಹಾಕುವಿರಾ??
#NHM
ಮಾನ್ಯ @DKShivakumar ಸಾಹೇಬರೆ 30 ಸಾವಿರ NHM ಒಳಗುತ್ತಿಗೆ ನೌಕರರನ್ನು ಈ ಸರ್ಕಾರ ಕಡೆಗಣಿಸಿದೆ, 40 ದಿನಗಳ ಕಾಲ ತಮ್ಮ ನ್ಯಾಯಯುತ ಬೇಡಿಕೆಯಾದ ಖಾಯಂಮಾತಿಗೋಸ್ಕರ ಮುಷ್ಕರ ಮಾಡಿದರು ನಮ್ಮ ಬೇಡಿಕೆಗೆ ಈ ಸರ್ಕಾರ ಮನ್ನಣೆ ಕೊಡಲೇ ಇಲ್ಲಾ.
@KPCCPresident ಸರ್ ಇವಾಗ ನಿಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನಮ್ಮ ಬೇಡಿಕೆಯನ್ನು ಹಾಕುವಿರಾ??
#NHM
@BSBommai ಮಾನ್ಯ ಮುಖ್ಯಮಂತ್ರಿಗಳೇ ವೋಟ್ ಗೆ ಯಾವುದು ಬೇಕು ಅದನ್ನ ಜಾರಿ ಮಾಡಿದ್ದೀರಾ ಆದರೆ 30.000 NHM ನೌಕರರು 40 ದಿನಗಳಿಂದ ಮುಷ್ಕರ ಮಾಡಿದ್ದಾರೆ ಅವರ ಬೇಡಿಕೆ ಈಡೇರಿಸಬೇಕು ಅಂತ ನಿಮಗೆ ಅನ್ನಿಸಲಿಲ್ವಾ ಒಬ್ಬ ಜವಾಬ್ದಾರಿಯುತ್ತಾ ಮುಖ್ಯಮಂತ್ರಿಯಾಗಿ ನೀವು ನಡೆದುಕೊಳ್ಳುವ ರೀತಿನ ಇದು ನಮ್ಮಹೆಣ್ಣುಮಕ್ಕಳ ಕಣ್ಣೀರು ಕಾಣಿಸಲಿಲ್ವಾನಿಮಗೆ.
@BSBommai ಮಾನ್ಯ ಮುಖ್ಯಮಂತ್ರಿಗಳೇ ವೋಟ್ ಗೆ ಯಾವುದು ಬೇಕು ಅದನ್ನ ಜಾರಿ ಮಾಡಿದ್ದೀರಾ ಆದರೆ 30.000 NHM ನೌಕರರು 40 ದಿನಗಳಿಂದ ಮುಷ್ಕರ ಮಾಡಿದ್ದಾರೆ ಅವರ ಬೇಡಿಕೆ ಈಡೇರಿಸಬೇಕು ಅಂತ ನಿಮಗೆ ಅನ್ನಿಸಲಿಲ್ವಾ ಒಬ್ಬ ಜವಾಬ್ದಾರಿಯುತ್ತಾ ಮುಖ್ಯಮಂತ್ರಿಯಾಗಿ ನೀವು ನಡೆದುಕೊಳ್ಳುವ ರೀತಿನ ಇದು ನಮ್ಮಹೆಣ್ಣುಮಕ್ಕಳ ಕಣ್ಣೀರು ಕಾಣಿಸಲಿಲ್ವಾನಿಮಗೆ.
@CMofKarnataka@BSBommai@AmitShah nhm ನೌಕರ ಮುಷ್ಕರ ಕಡೆಗೆನಿಸಿದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಸೌಜನ್ಯ ಇಲ್ಲಲ್ಲ ಮಾನವತೆ ಇಲ್ಲ ನಿಮಗೆ ಜನರ ಶಾಪ. ಮಹಿಳೆಯರು ಶಾಪ ಬಹಳ ಅಪಾಯಕಾರಿ ಅವರು ದೇವತೆ ಸಮಾನ ಮಹಿಳೆಯರು ಸಿಸ್ಟರ್ಸ್ ದೇವರು ನಿಮಗೆ ಶಾಪ ಕೊಟ್ಟೆ ಕೊಡುತ್ತಾನೆ ಮುಂದಿನ ಎರಡು ತಿಂಗಳು ಒಳಗೆ ತೀರ್ಪು ಗೊತ್ತಾಗುತ್ತದೆhttps://t.co/F8e1W0wNP8
v request u to luk for our demands n direct ur party n state cabinet minister on d same for tomorrow's cabinet discussion. This will milestone decision for ur BJP Govt n help for 30K families n 1% vote share for BJP. Hope u act on dis sir.@AmitShah@nalinkateel@BJPKarnataka