ಉಮ್ರಾ/ವಿಸಿಟ್/ತಾತ್ಕಾಲಿಕ ವೀಸಾದ ಭಾರತೀಯರು ಏಪ್ರಿಲ್ 18ರೊಳಗೆ ಸೌದಿ ತೊರೆಯಬೇಕಾದ ತುರ್ತು ಪರಿಸ್ಥಿತಿಯಲ್ಲಿ, ವಿಮಾನ ದರಗಳನ್ನು ₹1 ಲಕ್ಷದವರೆಗೆ ಏರಿಸಿರುವುದು ಅನ್ಯಾಯ. ವಿದೇಶಾಂಗ ಸಚಿವಾಲಯ @MEAIndia ತಕ್ಷಣ ಮಧ್ಯಪ್ರವೇಶಿಸಿ ಸಾಮಾನ್ಯ ದರ ನಿಗದಿ ಮಾಡಿ ಭಾರತೀಯರಿಗೆ ನೆರವಾಗಬೇಕು. @DrSJaishankar ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು.
ಹೊಟ್ಟೆಪಾಡಿಗಾಗಿ (ಕೃಷ್ಣ ನಗರ,ತಾವರೆಕೆರೆ) ಡೊಮಿನೊಸ್ ಪಿಜ್ಜಾ ದಲ್ಲಿ ಡೆಲಿವರಿಬಾಯ್ ಆಗಿ ಕೆಲಸ ಮಾಡುತ್ತಿದ್ದ ಕನ್ನಡಿಗ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಮ್ಯಾನೇಜರ್ ಮಾರಣಾಂತಿಕ ಹಲ್ಲೆ ನಡೆಸುವುದಾದರೆ ಬಡವರು ಬೆಂಗಳೂರಿನಲ್ಲಿ ದುಡಿಯುವುದಾದರೂ ಹೇಗೆ.
ಹಲ್ಲೆನಡೆಸಿದ ದುಷ್ಕರ್ಮಿಗೆ @BlrCityPolice ಭಯವಿಲ್ಲದಾಯಿತೆ ?
@DrParameshwara
For 2 years, Tipu Jayanti in Srirangapatna faced prohibitory orders - stopping people from visiting Tipu’s Darga.
But on Hanuman Jayanti, when Sangi mobs create communal trouble near mosques why no such restrictions?
One law for Muslims and another for Sangh under INC rule
ಕಳೆದ 2 ವರ್ಷದಿಂದ, ಟಿಪ್ಪು ಜಯಂತಿಯಂದು, ಟಿಪ್ಪು ಸಮಾಧಿಗೆ, ಭೇಟಿಕೊಡುವ ಟಿಪ್ಪು ಅಭಿಮಾನಿಗಳನ್ನು, ತಡೆಯುವ ಉದ್ದೇಶದಿಂದ, ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ, ರಾಜ್ಯ ಕಾಂಗ್ರೆಸ್ ಸರ್ಕಾರ, ಪ್ರತಿ ವರ್ಷ ಹನುಮ ಜಯಂತಿಯಂದು ಸಂಘ ಪರಿವಾರದ ಗೂಂಡಾಗಳು,ಮಸೀದಿಯ ಮುಂದೆ, ದರ್ಗಾದ ಮುಂದೆ, ಮುಸ್ಲಿಮರ ಮನೆಗಳ ಮುಂದೆ ದಾಂದಲೆ ನಡೆಸುತ್ತಾರೆ ಎಂದು ಗೊತ್ತಿದ್ದರೂ, ಏಕೆ ನಿಷೇಧಾಜ್ಞೆ ಜಾರಿಗೊಳಿಸುವುದಿಲ್ಲ. @INCKarnataka ಸರ್ಕಾರದಲ್ಲಿ ಮುಸ್ಲಿಮರಿಗೊಂದು ಕಾನೂನು, ಸಂಘಿಗಳಿಗೆ ಒಂದು ಕಾನೂನು ಇದೆಯಾ?
@CMofKarnataka@siddaramaiah@BZZameerAhmedK@DKShivakumar@PriyankKharge@DgpKarnataka
ನ್ಯಾಯದ ಪರವಾಗಿ ನಿರಂತರವಾಗಿ ಕಾನೂನಾತ್ಮಕವಾಗಿ ಧ್ವನಿಯಾಗುತ್ತಿರುವ ಅಶ್ರಫ್ ಕಲ್ಲೇಗರವರ ಮೇಲೆ BNSS ಕಾಯ್ದೆ 130 ರ ಅಡಿ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಜಾಮೀನು ಮುಚ್ಚಳಿಕ ನೀಡುವಂತೆ ನಿರ್ದೇಶಿಸಿ ನೋಟೀಸು ಜಾರಿಗೊಳಿಸಿದ್ದು ಖಂಡನೀಯ.
ಇದು ನ್ಯಾಯಪರ ಮಾತನಾಡುವುದನ್ನೇ ನೆಪವಾಗಿಸಿ ನ್ಯಾಯದ ಧ್ವನಿ ಅಡಗಿಸುವ ಪೋಲೀಸರ ಬೆದರಿಕೆಯ ತಂತ್ರವಾಗಿದೆ.
ಚನ್ನರಾಯಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಖರೀದಿಸಿ ಸಾಗಿಸುತ್ತಿದ್ದ ಜಾನುವಾರುಗಳಿದ್ದ ಲಾರಿಯನ್ನು ಪುತ್ತೂರು ಬಳಿಯ ಈಶ್ವರಮಂಗಲದಲ್ಲಿ ತಡೆದು, ಅದರಲ್ಲಿದ್ದ ಒಬ್ಬ ವ್ಯಕ್ತಿಗೆ ಕಾಲಿಗೆ ಪುತ್ತೂರು ಪೊಲೀಸರು ಗುಂಡು ಹಾರಿಸಿರುವುದು, ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣದ ಕಾರ್ಯಾಚರಣೆಯಲ್ಲಿ, ಪೊಲೀಸರೊಂದಿಗೆ, ಹಲವಾರು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಮತ್ತು ಬಜರಂಗದಳದ ಕಾರ್ಯಕರ್ತರು ಭಾಗಿಯಾಗಿರುವುದು, ಪೊಲೀಸರ ವಿಶ್ವಾಸಾರ್ಹತೆಯ ಬಗ್ಗೆ ಹಲವು ಅನುಮಾನಗಳು ಸಾರ್ವಜನಿಕ ವಲಯದಲ್ಲಿದೆ. ಆದುದರಿಂದ ಈ ಪ್ರಕರಣವನ್ನು ಉನ್ನತ ತನಿಖೆ ನಡೆಸಬೇಕೆಂದು @DgpKarnataka ರವರಿಗೆ ಆಗ್ರಹಿಸುತ್ತೇನೆ.
@spdkpolice
#WeDemandJudicialEnquiry
ಪುತ್ತೂರಿನಲ್ಲಿ ನಡೆದ ಶೂಟೌಟ್ ನ ಅಸಲಿಯತ್ತಿನ ಬಗ್ಗೆ ಸಂಶಯವಿದೆ,ಪೋಲಿಸ್ ಇಲಾಖೆ ವಾಸ್ತವವನ್ನು ಮರೆಮಾಚುತ್ತಿದೆ.ಎಷ್ಟೇ ಮರೆಮಾಚಿದರು ಸತ್ಯ ಒಂದಲ್ಲ ಒಂದು ದಿನ ಹೊರಗೇ ಬಂದೇ ಬರುತ್ತದೆ.ಶೂಟ್ ಮಾಡಲು ಆದೇಶಿಸಿದವರು, ಒತ್ತಡ ಹೇರಿದವರು,ಶೂಟ್ ಮಾಡಿದವರು ಪಶ್ಚಾತ್ತಾಪ ಪಟ್ಟು ಕ್ಷಮೆ ಕೇಳುವ ದಿನ ಬಂದೇ ಬರುತ್ತದೆ. 1/2
#DKPoliceFakeFiring
ಪುತ್ತೂರು ತಾಲೂಕಿನ ಈಶ್ವರಮಂಗಳದಲ್ಲಿ ಜಾನುವಾರ ಸಾಗಾಟ ಮಾಡಿದ ವ್ಯಾಪಾರಿಯ ಮೇಲೆ ಪೋಲಿಸರು ನಡೆಸಿದ ಶೂಟೌಟ್ ಬಹಳ ಅನುಮಾನವನ್ನು ಜನರ ಮುಂದಿಟ್ಟಿದೆ, ಅಷ್ಟಕ್ಕೂ ಗುಂಡು ಹಾರಿಸಲಿರುವಷ್ಟು ಗಂಭೀರ ಪ್ರಕರಣವೇ ಇದು !
ಇದರ ಬಗ್ಗೆ ಸೂಕ್ತ ನ್ಯಾಯಾಂಗ ತನಿಖೆ ನಡೆಸಬೇಕಾಗಿದೆ.
@CMofKarnataka#DKPoliceFakeFiring#WeDemandJudicialEnquiry
ಮಾನ್ಯ @DCDKOfficial ಇದು ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೇಟೆಯಲ್ಲಿ ಗುಂಪಾಗಿರುವ ಶ್ವಾನಗಳು,ನಿರಂತರವಾಗಿ ನಾಗರಿಕರಿಗೆ , ಪ್ರಯಾಣಿಕರಿಗೆ, ಮಕ್ಕಳಿಗೆ ತೊಂದರೆ ಉಂಟು ಮಾಡುತ್ತಾ ಭಯದ ವಾತಾವರಣ ಸೃಷ್ಠಿಸಿದೆ. ಶೀಘ್ರವಾಗಿಸಂಭಂದಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಇದಕ್ಕೆ ಪರಿಹಾರ ನೀಡಬೇಕಾಗಿಕೇಳಿಕೊಳ್ಳುತ್ತಿದ್ದೇವೆ. @osd_cmkarnataka
ಈಶ್ವರಮಂಗಳದಲ್ಲಿ ಜಾನುವಾರು ಸಾಗಾಟವನ್ನು ತಡೆದು ಆರೋಪಿಗಳನ್ನು ಬಂಧಿಸಿದ ಪೋಲೀಸ್ ಇಲಾಖೆಗೆ ಲಾರಿಯಲ್ಲಿದ್ದ ಜಾನುವಾರುಗಳನ್ನು ಕಾನೂನು ಪ್ರಕಾರವಾಗಿ ಏನು ಮಾಡಬೇಕೆಂದು ಗೊತ್ತಿಲ್ಲವೇ?
ಬೆಳಿಗ್ಗೆ 5.30 ಕ್ಕೆ ಘಟನೆ ನಡೆದರು
ಲಾರಿಯಿಂದ ಅದನ್ನು ಇಳಿಸಲು ರೌಡಿಶೀಟರ್,ದ್ವೇಷ ಭಾಷಣಗಾರ ಪುತ್ತಿಲ ಬರುವವರೆಗೂ ಕಾಯಬೇಕೆಂಬ ಅನಧಿಕೃತ ನಿಯಮವೇನಾದರು1/2
ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಗೆ ಆವಾಝ್ ಹಾಕಿದ್ದ ರೆಬೆಲ್ ಸಂಘಿ ತಿಮರೋಡಿಯನ್ನು ಮುತುವರ್ಜಿ ವಹಿಸಿ ಬಂಧನ ಮಾಡಲು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸಾಧ್ಯ ಆಗುವುದಾದರೆ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಸುಪುತ್ರ, ರಾಜ್ಯದ ಪ್ರಭಾವಿ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ ಖರ್ಗೆಯವರಿಗೆ ಧಮ್ಕಿ ಹಾಕಿದ 1/2
ಕರ್ನಾಟಕ ರಾಜ್ಯ ಸರ್ಕಾರದ ಒಬ್ಬ ಮಂತ್ರಿಗೇ
ಆರ್ ಎಸ್ ಎಸ್ ಕಾರ್ಯಕರ್ತರಿಂದ ಈ ರೀತಿಯ ಬೆದರಿಕೆ ಕರೆಗಳು ಬರುತ್ತಿದ್ದರೆ ಜನಸಾಮಾನ್ಯರ ಪಾಡೇನು? @RSSorg ಒಂದು ಭಯೋತ್ಪಾದಕ ಸಂಘಟನೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ರಾಜ್ಯದಲ್ಲಿ ಗೃಹ ಇಲಾಖೆ ಅಂತ ಒಂದು ಇಲಾಖೆ ಇದ್ದರೆ ಈ ಬಗ್ಗೆ ಗಂಭೀರವಾಗಿ ಕಾನೂನು ಕ್ರಮ ಕೈಗೊಳ್ಳಿ.
#WeStandWithPriyankKharge
@PriyankKharge@CMofKarnataka@DKShivakumar@DgpKarnataka
ಯಾಕೆ ಭಯವಾ ? @PriyankKharge ದೇಶದಲ್ಲಿ ಮೂರು ಬಾರಿ ನಿಷೇಧಕ್ಕೊಳಪಟ್ಟ, ಭಯೋತ್ಪಾದಕ ಸಂಘಟನೆ RSS ನ್ನು ನಿಷೇಧಿಸಬೇಕೆಂದು ಹೇಳಲು ಭಯವೇಕೆ? ನಿಮ್ಮಿಂದ ಏನೂ ನಡೆಯಲ್ಲ ,ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತ , ಭಜರಂಗದಳವನ್ನು ನಿಷೇಧಿಸುತ್ತೇವೆ , 2ಬಿ ಮೀಸಲಾತಿಯನ್ನು ಮರುಸ್ಥಾಪಿಸುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದು ಈಗ ನಾಟಕ ಮಾತ್ರ
SDPI welcomes the growing global support for Palestine. As of Sept 2025, 151 UN member states (78%+ of the world) recognize its sovereignty—a clear shift towards justice, human rights, and Palestinian self-determination amid Gaza’s ongoing crisis. #Palestine#IsraeliTerrorism
SDPI strongly condemns Israel’s cowardly attack in Doha, violating Qatar’s sovereignty & intl. law. Targeting Hamas leaders endangers peace efforts & exposes Israel’s disregard for diplomacy. A threat not just to W. Asia but to all of Asia & beyond. #Qatar#Israel#Netanyahu