@CMofKarnataka@siddaramaiah ಸಮಾಜದ ಎಲ್ಲಾವರ್ಗಗಳಿಗೆ ಸಾಮಾಜಿಕ ಆರ್ಥಿಕ ನ್ಯಾಯ ನೀಡಲು ಸರ್ಕಾರದಬದ್ಧತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿNPS ನೌಕರರ ಸಂಘ ಸ್ವಾಗತಿಸುತ್ತೆ, ಆದರೆ ಸರ್ಕಾರಿ ನೌಕರರ ನಿವೃತ್ತಿ ಬದುಕಿಗೆ ಭದ್ರತೆ ಒದಗಿಸುವ old pension ಯೋಜನೆಯನ್ನು ಜಾರಿಗೆ ತರುವ ಪ್ರಣಾಳಿಕೆ ಬರವಸೆಯನ್ನು ಈಡೇರಿಸಿ ನಾಲ್ಕು ಲಕ್ಷ NPS ನೌಕರರ ಬದುಕಿಗೆ ಬದ್ರತೆ ಒದಗೀಸಬೇಕು
ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಇಂದು ��ುಖ್ಯಮಂತ್ರಿ @siddaramaiah ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
#ಹಳೆಪಿಂಚಣಿವ್ಯವಸ್ಥೆ