Hi @Meta@metaindia
Why have you restricted my account? Verbal enquiries at your India office revealed that my account has been restricted in India and is unavailable in India. Why? Noone in your office is giving any reasons. Noone is suggesting how restrictions can be removed. All emails written have elicited no response other than routine acknowledgement.
Thats pretty bad service.
Don’t bow down to our Prime Minister so much. Else he will allow u to run only his own account in India.
ರಾಜಕೀಯ ಕ್ಷೇತ್ರ ಇಂದು ಕ��ುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ.
ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ.
ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ ಇದೆ. ಆಗ ನನಗೆ 81-82 ವರ್ಷವಾಗಿರುತ್ತದೆ. ಈಗಿನಂತೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ.
2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು - ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ.
ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡುಕೊಡಬೇಕಾದ ಕಾಲ ಬಂದಿದೆ. ಇಂದು ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ್ಲವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದೇನೆ.
ಐದು ದಶಕಗಳ ಕಾಲ ರಾಜ್ಯದ ಜನತೆ ನನ್ನನ್ನು ತಮ್ಮಲ್ಲ��ಬ್ಬ ಎಂಬಂತೆ ಕಂಡಿದ್ದಾರೆ, ಪ್ರೀತಿಯಿಂದ ಸಲಹಿದ್ದಾರೆ. ಈ ಋಣಭಾರ ನನ್ನ ಮೇಲಿದೆ. ಹೀಗಾಗಿ ನನ್ನ ಮುಂದಿನ ಜೀವನ ಸಹ ಜನಸೇವೆಗೆ ಮುಡಿಪಾಗಿರುತ್ತದೆ.
- ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡು, ಮಾತನಾಡಿದೆ
Pellet guns, lathis and tear gas were used against students peacefully protesting in Delhi.
I met 19-year-old Sahil Lochab. Shot with pellets, he may lose an eye. His “crime”? Demanding an end to paper leaks and a fair future for our students.
@AmitShah ji, I have two questions:
1. Did you approve the use of lethal force, including pellet guns, against students? If not, who did?
2. Were the men in plain clothes beating students with lathis police personnel or volunteers? Who authorised their deployment?
Desh jawab maang raha hai.
IT'S A VICTORY OF DEMOCRACY
direct democracy... straight from the streets.
It's a victory of peace, patience & persévérance.
Congratulations CJP, Gen Z of the nation and thank you all citizens for shedding fear and the fear of fear and rising up from every corner of the nation.
FROM ACCOUNTABILITY, NOW TO REFORMS
@Mit34261764@abhijeet_dipke That is their job dude..!! Have some sense!
What bureaucrats are doing, why they get paid when everything is expected to be done by victims!
The government is rewarding corruption instead of ensuring accountability!
Last night, the Education Secretary was transferred. He was replaced by an IAS officer from the Animal Husbandry Department who has severe multi-crore corruption charges against him.
The entire crisis around paper leaks and NEET was about systemic corruption. Replacing one bureaucrat with another facing serious corruption allegations is a direct INSULT to young people across India.
Is this the "compromise" the government expects us to accept? This is not accountability. We will not stop until Union Education Minister Dharmendra Pradhan resigns ✊
@BeingSalmanKhan Did Amit Shah threaten to ban your next film?
Everyone knows how honourable prime minister's whole govt is just surviving on blackmailing and extortion. Don't worry, the people of India will ensure that you get your freedom of speech back once Modi is gone.