‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ.
ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ.
@AmitShah@BSYBJP@CMofKarnataka
1/5